Wed,May06,2026
ಕನ್ನಡ / English

ಕಾಂಗ್ರೆಸ್​​ನವರು ಆಂಜನೇಯನ ಬಾಲಕ್ಕೆ ಬೆಂಕಿ ಹಚ್ಚಿದ್ದಾರೆ! | JANATA NEWS

04 May 2023

ರಾಮನಗರ : ಕಾಂಗ್ರೆಸ್ ಅವರು ಆಂಜನೇಯನ ಬಾಲಕ್ಕೆ ಬೆಂಕಿ ಇಟ್ಟಿದ್ದೀರಿ, ಇದು ಇಡೀ ಪಕ್ಷವನ್ನು ಸುಟ್ಟು ಸರ್ವನಾಶ ಮಾಡುತ್ತೆ ಎಂದು ಸಚಿವ ಆರ್ ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಕನಕಪುರದಲ್ಲಿ ಇಂದು ಮಾತನಾಡಿದ ಅವರು, ತಾನು ಬಜರಂಗದಳದ ಸದಸ್ಯ, ಕಾಂಗ್ರೆಸ್ ನಾಯಕರಿಗೆ ಧಮ್ಮಿದ್ರೆ, ತಾಕತ್ತಿದ್ರೆ ಕ್ರಮ ಜರುಗಿಸಲಿ ನೋಡೋಣ ಅಂತ ಸವಾಲೆಸೆದರು. ಕಾಂಗ್ರೆಸ್ ನವರು ಆಂಜನೇಯನ ಬಾಲಕ್ಕೆ ಬೆಂಕಿ ಹಚ್ಚಿದ್ದಾರೆ, ಆ ಆಂಜನೇಯ ಬಾಲಕ್ಕೆ ಬೆಂಕಿ ಹತ್ತಿದಾಗ ಲಂಕೆಯನ್ನು ಸುಟ್ಟಂತೆಯೇ ಕಾಂಗ್ರೆಸ್ ಹಚ್ಚಿರುವ ಬೆಂಕಿ ಆ ಪಕ್ಷವನ್ನೇ ಅಗ್ನಿಗಾಹುತಿ ಮಾಡಲಿದೆ ಎಂದು ಕಿಡಿಕಾರಿದರು.

ಕನಕಪುರ ಕ್ಷೇತ್ರದಲ್ಲಿ ಈ ಬಾರಿ ಡಿಕೆ ಶಿವಕುಮಾರ್ ವಿರೋಧಿ ಅಲೆ ಇದೆ, ಹಾಗಾಗಿ ನಾವು ಗೆಲ್ಲುವ ವಾತಾವರಣ ಇದೆ. ಇಲ್ಲಿ ಜೆಡಿಎಸ್ ಕೂಡಾ ಪ್ರಚಾರ ಮಾಡುತ್ತಿಲ್ಲ. ಹೆಚ್​ಡಿ ಕುಮಾರಸ್ವಾಮಿ ಮತ್ತು ಹೆಚ್​ಡಿ ದೇವೇಗೌಡರು ಕ್ಷೇತ್ರಕ್ಕೆ ಬಂದಿಲ್ಲ. ನಾವು ಚುನಾವಣೆಯ ರಂಗನ್ನ ಕನಕಪುರಕ್ಕೆ ತಂದಿದ್ದೇವೆ.

ಬಜರಂಗದಳ ಬ್ಯಾನ್ ವಿಚಾರದಿಂದ ಕಾಂಗ್ರೆಸ್ ಇನ್ನಷ್ಟು ಸ್ಥಾನ ಕಳೆದುಕೊಳುತ್ತಾರೆ. ಹಿಂದೂ ರಕ್ಷಣೆ ಮಾಡುವವವರು ಬಜರಂಗದಳದವರು, ದೇಶ, ದೇವಸ್ಥಾನಗಳನ್ನು ರಕ್ಷಣೆ ಮಾಡೋದು ಬಜರಂಗದಳ. ಕಾಂಗ್ರೆಸ್ ನವರು ಬಜರಂಗದಳವನ್ನು ಪಿಎಫ್ಐಗೆ ಹೋಲಿಸುವುದನ್ನು ನಾನು ಖಂಡಿಸುತ್ತೇನೆ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಅವರು ಮೊದಲಿನಿಂದಲೂ ಕುಂಕುಮವನ್ನು ವಿರೋಧ ಮಾಡುತ್ತಾರೆ. ಟಿಪ್ಪು ಸುಲ್ತಾನ್ ಅವರನ್ನು ಒಲೈಕೆ ಮಾಡಿಕೊಳ್ಳುತ್ತಾರೆ. ಕಾಂಗ್ರೆಸ್​ ದೇಶದಲ್ಲಿ ಸರ್ವನಾಶವಾಗುತ್ತದೆ, ಲಂಕೆಯಲ್ಲಿ ರಾವಣ ಸಂಹಾರ ಆದ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಧೂಳಿಪಟವಾಗುತ್ತದೆ‌ ಎಂದರು.

RELATED TOPICS:
English summary :Congress has set Anjaneya tail on fire!

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...