Wed,Feb04,2026
ಕನ್ನಡ / English

ಹೆಲಿಕಾಪ್ಟರ್​ನಲ್ಲಿ ಬಂದು ಮತ ಚಲಾಯಿಸಿದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ | JANATA NEWS

10 May 2023

ಹಾಸನ : ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರು ಪತ್ನಿ ಚೆನ್ನಮ್ಮ ಅವರೊಂದಿಗೆ ಹೆಲಿಕಾಪ್ಟರ್​​ನಲ್ಲಿ ಬಂದು ಮತ ಚಲಾಯಿಸಿದ್ದಾರೆ.

ಹೊಳೆನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹೆಲಿಕಾಪ್ಟರ್​ ಲ್ಯಾಂಡಿಂಗ್ ಮಾಡಿ ಹೊಳೆನರಸೀಪುರದಿಂದ ಪಡುವಲಹಿಪ್ಪೆ ಗ್ರಾಮಕ್ಕೆ ಆಗಮಿಸಿ ಹೆಚ್​ಡಿ ದೇವೇಗೌಡ ಮತ ಚಲಾಯಿಸಿದರು.

ಬಿಡದಿ ಪುರಸಭೆ ವ್ಯಾಪ್ತಿಯ ಕೇತಿಗಾನಹಳ್ಳಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿಂದು ಕುಮಾರಸ್ವಾಮಿಯವರು ಕುಟುಂಬ ಸಮೇತರಾಗಿ ಮತ ಚಲಾಯಿಸಿದರು. ಕುಮಾರಸ್ವಾಮಿವಯರು ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಸೊಸೆ ರೇವತಿ ನಿಖಿಲ್ ಜೊತೆ ಮತದಾನ ಮಾಡಿದರು.

ಮಾಜಿ ಸಚಿವ ಎಚ್​.ಡಿ.ರೇವಣ್ಣ ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದ್ದಾರೆ. ಪಡುವಲಹಿಪ್ಪೆ ಗ್ರಾಮದ 197 ಮತಕೇಂದ್ರದಲ್ಲಿ ಭವಾನಿ ರೇವಣ್ಣ, ಸಂಸದ ಪ್ರಜ್ವಲ್‌ ರೇವಣ್ಣ, ಎಂಎಲ್‌ಸಿ ಸೂರಜ್‌ ರೇವಣ್ಣ ಮತ ಚಲಾಯಿಸಿದ್ದಾರೆ.

RELATED TOPICS:
English summary :Former Prime Minister HD Deve Gowda cast his vote in a helicopter

ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
 ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ಜಗತ್ತಿನ ಎಲ್ಲಾ ಒಪ್ಪಂದಗಳ ತಾಯಿ : ಭಾರತ-ಇಯು ವ್ಯಾಪಾರ ಒಪ್ಪಂದವು ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಪ್ರಮುಖ ಹೆಜ್ಜೆ
ಜಗತ್ತಿನ ಎಲ್ಲಾ ಒಪ್ಪಂದಗಳ ತಾಯಿ : ಭಾರತ-ಇಯು ವ್ಯಾಪಾರ ಒಪ್ಪಂದವು ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಪ್ರಮುಖ ಹೆಜ್ಜೆ

ನ್ಯೂಸ್ MORE NEWS...