Tue,Aug04,2026
ಕನ್ನಡ / English

ನಮ್ಮ ಸರ್ಕಾರವು ವಿದ್ಯುತ್ ದರ ಹೆಚ್ಚಳ ಆದೇಶ ಮಾಡಿಲ್ಲ, ಮಾಜಿ ಸಿಎಂ ಬೊಮ್ಮಾಯಿ ಸ್ಪಷ್ಟನೆ | JANATA NEWS

13 Jun 2023

ಹಾವೇರಿ : ನಮ್ಮ ಕಾಲದಲ್ಲಿ ವಿದ್ಯುತ್ ದರ ಹೆಚ್ಚಳ ಮಾಡಿಲ್ಲ. ಕಾಂಗ್ರೆಸ್‌ ಸರ್ಕಾರದಿಂದಲೇ ವಿದ್ಯುತ್ ದರ ಹೆಚ್ಚಳದ ಆಜ್ಞೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಕೆ‌.ಇ.ಆರ್.ಸಿ ಅದೊಂದು ಸ್ಟೆಚುಟರಿ ಬಾಡಿಯವರು ಮಾರ್ಚ್​ನಲ್ಲಿ ಹೆಚ್ಚಳದ ಪ್ರಸ್ತಾವನೆ ಕೊಟ್ಟರೂ, ನಾವು ಒಪ್ಪಿಗೆ ಕೊಟ್ಟಿರಲಿಲ್ಲ. ನಾವು ವಿದ್ಯುತ್ ದರ್ ಹೆಚ್ಚಳದ ಯಾವುದೇ ಆದೇಶ ಮಾಡಿಲ್ಲ. ಕಾಂಗ್ರೆಸ್​ನವರು ಬಂದ ಮೇಲೆಯೇ ವಿದ್ಯುತ್ ದರ ಹೆಚ್ಚಳ ಮಾಡಿದ್ದಾರೆ. ಅವರ ಆಜ್ಞೆಯಿಂದಲೇ ವಿದ್ಯುತ್ ದರ ಹೆಚ್ಚಳ ಆಗಿದೆ ಎಂದರು.

ಏಪ್ರಿಲ್​ನಿಂದ ವಿದ್ಯುತ್ ದರ ಹೆಚ್ಚಳ ಮಾಡಿದ್ದಾರೆ. ಇದು ಬಹಳ ದೊಡ್ಡ ಭಾರ ಇದೆ. ಬರುವ ದಿನಗಳಲ್ಲಿ ಎಲೆಕ್ಟ್ರಿಸಿಟಿ ಕ್ಷೇತ್ರ ಬಹಳ ಸಂಕಷ್ಟಕ್ಕೆ ಈಡಾಗಲಿದೆ. ಸಾರಿಗೆ ಹಾಗೂ ವಿದ್ಯುತ್ ಕ್ಷೇತ್ರಗಳಗೆ ಹಣ ಕೊಡಬೇಕು. ಒಂದು ವರ್ಷ ಬಿಟ್ಟು ಸಬ್ಸಿಡಿ ಕೊಟ್ಟರೆ ಆಗಲ್ಲ. ಮುಂಗಡವಾಗಿ ಸಬ್ಸಿಡಿ ಕೊಡಬೇಕು ಎಂದರು.

ಬಸ್‌ನಲ್ಲಿ ಅಧಿಕ ಮಂದಿ ಪ್ರಯಾಣ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ಮತ್ತು ಶಾಲಾ ಮಕ್ಕಳಿಗೂ ಬಹಳ ತೊಂದರೆ ಆಗುತ್ತಿದೆ. ಹೀಗಾಗಿ, ಶಾಲಾ ಮಕ್ಕಳು ಬಸ್ ಫುಟ್ ಬೋರ್ಡ್ ಮೇಲೆ ನಿಂತು ಪ್ರಯಾಣ ಮಾಡುತ್ತಿದ್ದಾರೆ. ಹಾನಗಲ್ ತಾಲೂಕಿನಲ್ಲಿ ಸೋಮವಾರ ಒಂದು ಅನಾಹುತ ಕೂಡ ಆಗಿದೆ. ಈ ತರ ಆಗದ ಹಾಗೆ ನೋಡಿಕೊಳ್ಳಬೇಕು. ವ್ಯವಸ್ಥೆ ಹದಗೆಡಬಾರದು. ಶಾಲಾ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಶಾಲಾ ಮಕ್ಕಳಿಗೆ ಸ್ಕೂಲ್ ಬಸ್ ಕೊಡಬೇಕು ಎಂದು ಈಗಾಗಲೇ ನಾವು ಆಜ್ಞೆ ಕೂಡ ಮಾಡಿದ್ದೇವೆ. ಇದಕ್ಕೆ ಬಜೆಟ್‌ನಲ್ಲಿ ಹಣ ಕೂಡ ಇಟ್ಟಿದ್ದೇವೆ. ಸಾರಿಗೆ ಹಾಗೂ ವಿದ್ಯುತ್ ಕ್ಷೇತ್ರಗಳಿಗೆ ಸರಿಯಾಗಿ ಹಣ ಕೊಟ್ಟು ನಿರ್ವಹಿಸದೇ ಇದ್ದರೆ, ಸಾರಿಗೆ ಸ್ಥಗಿತ ಆಗುವುದು, ವಿದ್ಯುತ್ ಶಕ್ತಿ ನಿಲ್ಲುವುದು ಗ್ಯಾರಂಟಿ ಆಗುತ್ತದೆ ಎಂದು ಮಾಜಿ ಸಿಎಂ ಬೊಮ್ಮಾಯಿ‌ ಆತಂಕ ವ್ಯಕ್ತಪಡಿಸಿದರು.

RELATED TOPICS:
English summary :Our government has not ordered a hike in electricity rates, former CM Bommai clarified

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...