Tue,Oct28,2025
ಕನ್ನಡ / English

ಬಾಯಿಗೆ ಬಟ್ಟೆತುರುಕಿ ಉಸಿರುಗಟ್ಟಿಸಿ ಮಹಿಳೆಯ ಕೊಲೆ | JANATA NEWS

18 Jun 2023

ಶಿವಮೊಗ್ಗ : ನೀರಾವರಿ‌ ಇಲಾಖೆಯ ಇಂಜಿನಿಯರ್ ಪತ್ನಿಯನ್ನು ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಇಂದು ಶಿವಮೊಗ್ಗದ ವಿಜಯನಗರದಲ್ಲಿ ಬೆಳಕಿಗೆ ಬಂದಿದೆ.

ಕಮಲಮ್ಮ (54) ಕೊಲೆಯಾದ ಮಹಿಳೆ. ಮನೆಯಲ್ಲಿ ಬೇರೆ ಯಾರೂ ಇರದ ಸಮಯದಲ್ಲಿ ದುಷ್ಕರ್ಮಿಗಳು ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ.

ಕಮಲಮ್ಮ ಅವರು ಚಿಕ್ಕಮಗಳೂರಿನ ತರೀಕೆರೆ ಅಜ್ಜಂಪುರದಲ್ಲಿ ಎಕ್ಸಿಕ್ಯುಟಿವ್ ಎಂಜಿನಿಯರ್ ಆಗಿರುವ ಮಲ್ಲಿಕಾರ್ಜುನ ಅವರ ಪತ್ನಿ. ಮಲ್ಲಿಕಾರ್ಜುನ ಅವರು ಸ್ನೇಹಿತರೊಂದಿಗೆ ಗೋವಾಕ್ಕೆ ತೆರಳಿದ್ದರು.

ರಾತ್ರಿ ಪತಿ ಮತ್ತು ಪುತ್ರ ಇಬ್ಬರೂ ಕಮಲಮ್ಮ ಅವರಿಗೆ ಪೋನ್ ಮಾಡಿದ್ದರೂ ಕರೆ ಸ್ವೀಕರಿಸಿರಲಿಲ್ಲ. ಇದರಿಂದ ಮಲ್ಲಿಕಾರ್ಜುನ ಅವರು ಪರಿಚಯಸ್ಥರು ಮತ್ತು ನೆರೆಹೊರೆಯವರಿಗೆ ಕರೆ ಮಾಡಿ ಮನೆಯ ಬಳಿ ನೋಡಿಕೊಂಡು ಬರಲು ತಿಳಿಸಿದ್ದಾರೆ.

ಮನೆ ಬಲ್ಬ್ ಗಳನ್ನೂ ಆನ್ ಮಾಡಿರಲಿಲ್ಲ. ಅನುಮಾನಗೊಂಡು ಮನೆ ಬಾಗಿಲು ತೆರದು ನೋಡಿದಾಗ ಅಡುಗೆ ಕೋಣೆಯಲ್ಲಿ ಕಮಲಮ್ಮ ಅವರ ಮೃತದೇಹ ಪತ್ತೆಯಾಗಿದೆ.

ತುಂಗಾನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

RELATED TOPICS:
English summary :Murder of a woman by suffocating her mouth with a cloth

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...