Wed,May06,2026
ಕನ್ನಡ / English

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​ ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ: ಯತ್ನಾಳ್ ವಿದಾತ್ಮಕ ಹೇಳಿಕೆ | JANATA NEWS

25 Jun 2023

ಬೆಳಗಾವಿ : ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​ ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಬೆಳಗಾವಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಕೇಂದ್ರ ಸಚಿವ ಯತ್ನಾಳ್, ವಿಧಾನಸಭೆ ಚುನಾವಣೆಯಲ್ಲಿ ಏನಾಗಿದೆ ಎಲ್ಲರಿಗೂ ಗೊತ್ತು.ಯಾರು ಯಾರನ್ನ ಸೋಲಿಸಲು ಯತ್ನಿಸಿದ್ದಾರೆ ಅಂತಾ ಕಾರ್ಯಕರ್ತರಿಗೆ ಗೊತ್ತಿದೆ. ಕಾರ್ಯಕರ್ತರ ಭಾವನೆಯನ್ನ ಕೇಳದಿದ್ರೇ ಇದೇ ಗತಿ ಆಗೋದು.ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ತಾಸು ಕುಳಿತು ಸಭೆ ಮಾಡಿ ಎಂದು ಸಲಹೆ ನೀಡಿದರು.

ಈ ಸರ್ಕಾರ ಐದು ವರ್ಷ ನಡೆಯುವ ಸರ್ಕಾರ ಅಲ್ಲ ಲೋಕಸಭಾ ಚುನಾವಣೆ ಮುನ್ನ ಅಥವಾ ಬಳಿಕ ಅಕ್ಸಿಡೆಂಟ್ ಆಗುತ್ತದೆ . ಅಷ್ಟರಲ್ಲಿ ಇಬ್ಬರೂ ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ತಾರೆ ಅಂತ ಹೇಳಿದರು. ಇನ್ನೂ ಮೂರು ತಿಂಗಳಲ್ಲಿ ಗ್ಯಾರಂಟಿ ಬಣ್ಣ ಬಯಲು ಆಗಲಿದೆ. ದೇಶದಲ್ಲಿ ಸಮಾನ ನಾಗರಿಕ ಕಾಯ್ದೆ ಜಾರಿಯಾಗಲಿದೆ ಅಂತ ಅವರು ತಿಳಿಸಿದರು.

ಎಲ್ಲರೂ ಒಗ್ಗಟ್ಟಾಗಿ ಕೆಲಸಮಾಡಿ, ಇಲ್ಲದಿದ್ದರೆ ಪಕ್ಷದಿಂದ ಹೊರ ನಡೆಯಿರಿ. ನಾವ್ಯಾರು ಜಗಳ ಮಾಡಿತ್ತಿಲ್ಲ, ಪಕ್ಷ ನಿರ್ಣಯ ಮಾಡಿದವರ ಪರ ಕೆಲಸ ಮಾಡಿ. ಮುಂದಿನ 3 ತಿಂಗಳಲ್ಲಿ ಕಾಂಗ್ರೆಸ್​ ಪಕ್ಷದ ಗ್ಯಾರಂಟಿ ಬಣ್ಣ ಬಯಲಾಗಲಿದೆ.

ಸಿದ್ದರಾಮಯ್ಯನವರು ಏನ್ ಹೇಳಿದ್ರು ಎನ್ನುವುದನ್ನು ಹೊರತೆಗೆಯುತ್ತೇವೆ. ನಾವು ದನ ಕಾಯುತ್ತಿಲ್ಲ, ಆರ್ಥಿಕ ಸ್ಥಿತಿಗತಿ ಬಗ್ಗೆ ಗೊತ್ತಿದೆ. ಇದು ಐದು ವರ್ಷ ನಡೆಯುವ ಸರ್ಕಾರ ಅಲ್ಲ. ಲೋಕಸಭಾ ಚುನಾವಣೆ ಮುನ್ನ, ಇಲ್ಲ ಆದ ಬಳಿಕ ಆಕ್ಸಿಡೆಂಟ್ ಆಗುತ್ತೆ. ಅಷ್ಟರಲ್ಲಿ ಇಬ್ಬರು (ಸಿದ್ದರಾಮಯ್ಯ- ಡಿಕೆ ಶಿವಕುಮಾರ್) ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ ಎಂದರು.

ಗ್ಯಾರಂಟಿ ಎಲ್ಲವೂ ಮುಗಿತು ಇವರಿಗೆ ಗ್ಯಾರಂಟಿ ಕೊಡೊಕೆ ಸಾಧ್ಯವಿಲ್ಲ.ಈಗ ಹೇಗೆ ಒದ್ದಾಡುತ್ತಿದ್ದಾರೆ ಎಲ್ಲರೂ.ಯಾವ ಸರ್ಕಾರ ಬಂದರೂ ಇದು ಮಾಡಲು ಆಗುವುದಿಲ್ಲ.ಹಾಗಿದ್ದಿದ್ರೇ ಬೊಮ್ಮಾಯಿ ಅವರು ಕೊಡುತ್ತಿದ್ದರು. ಒಂದು ರೀತಿ ಕರ್ನಾಟಕದಲ್ಲಿ ಅರಾಜಕತೆ ಶುರುವಾಗಿದೆ. ಪಾಕಿಸ್ತಾನದ ಧ್ವಜ ಹಾರಾಡುತ್ತಿವೆ, ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಆಗುತ್ತಿವೆ‌.ನಾವು ಎಲ್ಲದಕ್ಕೂ ತಯಾರಾಗಬೇಕು ಇಲ್ಲವಾದರೆ ಮನೆಗೆ ಬಂದು ಹೊಡೆಯುತ್ತಾರೆ ಎಂದರು.

ಯಡಿಯೂರಪ್ಪ, ಬೊಮ್ಮಾಯಿ ಮನೆಗೆ ಸೌಜನ್ಯ ಭೇಟಿ ಅಂತಾರೆ. ಇವರು ಸೌಜನ್ಯ ಭೇಟಿ ಕೊಡ್ತಿಲ್ಲ ಸೋನಿಯಾ ಗಾಂಧಿಗೆ ಅಂಜಿಸುವ ಕೆಲಸ ಮಾಡ್ತಾರೆ.ಬೊಮ್ಮಾಯಿಯವರೇ ಅವರನ್ನ ನೀವು ಮನೆ ವರೆಗೂ ಬಿಟ್ಟುಕೊಳ್ಳಬೇಡಿ.ನಾವು ವಿರೋಧ ಪಕ್ಷದವರ ಮನೆಗೆ ಹೋಗುವುದಿಲ್ಲ ಅಂತಾರೆ‌.ಅದೇ ರೀತಿ ನಾವು ಅವರ ಮನೆಗೆ ಹೋಗುವುದಿಲ್ಲಾ ಅಂತಾ ಹೇಳಿ.ಅವರನ್ನ ಸ್ವಾಗತಿಸಿಕೊಂಡರೆ ನಮ್ಮ ಕಾರ್ಯಕರ್ತರು ಮಲಗಿ ಬಿಡುತ್ತಾರೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಹಲಕಟಗಿರಿ ಮಾಡೊದಿದ್ರೇ ಅಲ್ಲಿಗೆ ಹೋಗಿ ಎಂದು ಕಿಡಿ ಕಾರಿದರು.

ನಾವು ಯಾರು ಜಗಳ ಮಾಡುತ್ತಿಲ್ಲ, ಪಾರ್ಟಿ ನಿರ್ಣಯ ಮಾಡಿದವರ ಪರ ಕೆಲಸ ಮಾಡಿ.ಮೂರು ತಿಂಗಳಲ್ಲಿ ಗ್ಯಾರಂಟಿ ಬಣ್ಣ ಬಯಲು ಆಗಲಿದೆ. ಸಿದ್ದರಾಮಯ್ಯನವರು ಎನ್ ಹೇಳಿದರು ಅದನ್ನ ಹೊರ ತೆಗೆಯುತ್ತೇವೆ. ನಾವು ಗಟ್ಟಿ ಇದ್ದೇವೆ, ದನ ಕಾಯುತ್ತಿಲ್ಲ, ಆರ್ಥಿಕತೆ ಬಗ್ಗೆಯೂ ಗೊತ್ತಿದೆ ಎಂದರು.

RELATED TOPICS:
English summary :Siddaramaiah, DK Sivakumar fight each other: Yatnal scholarly statement

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...