Tue,Aug04,2026
ಕನ್ನಡ / English

ವಿರೋಧ ಪಕ್ಷದ ನಾಯಕ ಯಾರು ಅನ್ನೋದರ ಬಗ್ಗೆ ನಾಳೆ ಗೊತ್ತಾಗಲಿದೆ: ಬಸವರಾಜ ಬೊಮ್ಮಾಯಿ | JANATA NEWS

01 Jul 2023

ಚಿಕ್ಕಮಗಳೂರು : ವಿರೋಧ ಪಕ್ಷದ ನಾಯಕ ಯಾರು ಅನ್ನೋದು ನಾಳೆ ಗೊತ್ತಾಗಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಬಿಜೆಪಿ ನೋಟೀಸ್ ಕ್ಯಾರೇ ಅನ್ನದ ನಾಯಕರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಎಲ್ಲವನ್ನೂ ರಾಜ್ಯಾಧ್ಯಕ್ಷರು ನೋಡಿಕೊಳ್ಳುತ್ತಾರೆ. ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ರಾಜಕೀಯ ಮಾತನಾಡೋಕೆ ಇಲ್ಲಿಗೆ ಬರಬೇಕಾ ಬೆಂಗಳೂರಿನಲ್ಲೇ ಮಾತನಾಡ್ತೀವಿ. ನಾವು ಬಂದಿರೋದು ಅಶೋಕ್ ಹುಟ್ಟುಹಬ್ಬ ಆಚರಣೆಗೆ ಅಷ್ಟೆ ಎಂದರು.

ವಿಪಕ್ಷ ನಾಯಕ ಸ್ಥಾನದ ಬಗ್ಗೆ ನಾಳೆ ಸಂಜೆ ಗೊತ್ತಾಗುತ್ತದೆ. ಬೇಕಾದಷ್ಟು ವಿಷಯ ಇದೆ, ಗ್ಯಾರಂಟಿ ಗೊಂದಲಗಳ ಬಗ್ಗೆ ಬಜೆಟ್ ವೇಳೆ ಎಲ್ಲಾ ಚರ್ಚೆ ಆಗುತ್ತದೆ. ಗ್ಯಾರಂಟಿಗಳನ್ನ ಗೊಂದಲದ ಗೂಡು ಮಾಡಿದ್ದಾರೆ, ಎಲ್ಲಾ ಚರ್ಚೆ ಆಗುತ್ತದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ನೋಡೋಣ ಏನೇನು ಮಾಡ್ತಾರೆ, 200 ಯೂನಿಟ್ ಅಂದ್ರು, ವರ್ಷದ ಸರಾಸರಿ ಅಂದರು ನೋಡೋಣ. ಬಹಳ ಗೊಂದಲ ಮಾಡಿ, ಪವರ್ ರೇಟ್ ಕೂಡ ಹೆಚ್ಚು ಮಾಡಿದ್ದಾರೆ ಜನರಿಗೆ ಎಲೆಕ್ಟ್ರಿಕ್ ಶಾಕ್ ಕೂಡ ನೀಡಿದ್ದಾರೆ, ಮುಂದೆ ಏನ್ಮಾಡ್ತಾರೆ ನೋಡೋಣ ಎಂದು ಹೇಳಿದರು.

RELATED TOPICS:
English summary :Leader of Opposition will be known tomorrow: Basavaraja Bommai

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...