Thu,Sep11,2025
ಕನ್ನಡ / English

ಡಿಸಿ, ಕಮಿಷನರ್, ಸಿಇಒಗಳಿಗೆ ರೇಟ್ ಫಿಕ್ಸ್: ಸರ್ಕಾರದ ವಿರುದ್ಧ ಕಟೀಲ್ ಗಂಭೀರ ಆರೋಪ | JANATA NEWS

11 Jul 2023

ಬೆಳಗಾವಿ : ಜಿಲ್ಲಾಧಿಕಾರಿಗಳು, ಆಯುಕ್ತರು, ಸಿಇಒ, ಎಂಜಿನರ್ ಗಳಿಗೆ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದರು.

ಬೆಳಗಾವಿ ಪೊಲೀಸ್ ಕಮಿಷನರ್ ನೇಮಕವಾಗದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಡಿಸಿಗಳಿಗೆ, ಸಿಇಓಗಳಿಗೆ, ಕಮಿಷನರ್ ಗಳಿಗೆ ರೇಟ್ ಫಿಕ್ಸ್ ಆಗಿದೆ. ರೇಟ್ ಕುದುರುವವರೆಗೂ ಯಾರು ನೇಮಕ ಆಗಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದ ಶಾಂತಿ ಸುವ್ಯವಸ್ಥೆ ಕಾಪಾಡುವ ಬದಲು ವರ್ಗಾವಣೆಯಲ್ಲಿ ತೊಡಗಿದೆ. ಐದು ವರ್ಷ ಪೂರ್ಣಗೊಳಿಸುವ ವಿಶ್ವಾಸವಿಲ್ಲ. ಒಂದು ವರ್ಷದಲ್ಲಿ ಎಲ್ಲವನ್ನೂ ದೋಚಲು ಮುಂದಾಗಿದೆ. ಕಾಂಗ್ರೆಸ್ ನ ತಲೆಯಲ್ಲಿ ಮದ, ಮತ್ಸರ, ಅಹಂಕಾರ ಇದೆ. ಜನ ಮತ್ತೆ ಕಾಂಗ್ರೆಸ್ ಗೆ ಬುದ್ದಿ ಕಲಿಸಲಿದ್ದಾರೆ. ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ. ರಾಜ್ಯದ ಜನರಿಗೆ ತೊಂದರೆಯಾದರೆ ನಮ್ಮ ಹೋರಾಟ ನಿರಂತರವಾಗಿ ಇರಲಿದೆ ಎಂದು ಹೇಳಿದರು.

ಜನರ ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ, ಲೋಕಸಭೆ ಚುನಾವಣೆ ಈ ರೀತಿ ಮಾಡ್ತಿದ್ದು, 5 ವರ್ಷ ಸರ್ಕಾರ ನಡೆಸುತ್ತೇವೆ ಅಂತಾ ವಿಶ್ವಾಸವಿಲ್ಲ, ಈಗಲೇ ತುಂಬಿಕೊಳ್ಳುವ ವ್ಯವಸ್ಥೆ ಮಾಡುತ್ತಿದ್ದಾರೆ.

ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದಾಗ, ಪಾಕಿಸ್ತಾನ ಧ್ವಜ ಹಿಡಿದು ಕುಣಿದಾಡಿದಾಗ ಕೇಸು ಏಕೆ ದಾಖಲಿಸಲಿಲ್ಲ. ಅವರಿಗೆ ಕಾಂಗ್ರೆಸ್ ಬೆಂಗಾವಲಾಗಿದೆಯೇ? ರಾಷ್ಟ್ರ ಪ್ರೇಮಿಗಳ ಪರವಾವಿ ದೂರು ದಾಖಲಿಸುತ್ತಿದ್ದಾರೆ.‌

ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾದಾಗ ಗೂಂಡಾಗಿರಿ, ದರೋಡೆ, ಹಿಂದೂಗಳ ಹತ್ಯೆ, ಮಂಗಳೂರಿನ ಜೈಲಿನಲ್ಲಿ ಡಬಲ್ ಮರ್ಡರ್, ಮೈಸೂರಿನಲ್ಲಿ ಜೈಲಿನಲ್ಲಿ ಕೊಲೆ, ಹೀಗೆ ವಿವಿಧ ಪ್ರಕರಣಗಳು ನಡೆದಿವೆ. ಹೀಗೆ ನಿರಂತರ ಕೊಲೆ, ಸುಲಿಗೆ ನಡೆಯುತ್ತವೆ.‌ ಹಿಂದೆ ಅವರ ಸರ್ಕಾರ ಇದ್ದಾಗ 24ಹಿಂದೂ ಕಾರ್ಯಕರ್ತರ ಹತ್ಯೆ ಆಗಿತ್ತು. ಯಾವಾಗ ಯಾವಾಗ ಕಾಂಗ್ರೆಸ್ ಸರ್ಕಾರ ಬರುತ್ತೊ ಆಗಾಗ್ಗೆ ಇಂತಹ ಪ್ರಕರಣ ರಾರಾಜಿಸುತ್ತವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಕಿಡಿಕಾರಿದ್ದಾರೆ.

ಜೈನಮುನಿ ಹತ್ಯೆ ಪ್ರಕರಣ ಪಾರದರ್ಶಕವಾಗಿ ನಡೆಯಬೇಕು. ತಪ್ಪಿತಸ್ಥಿಗೆ ಕಠಿಣ ಶಿಕ್ಷೆ ಆಗಬೇಕು. ಬಿಜೆಪಿಯ ಸತ್ಯಶೋಧನ ಸಮಿತಿಯಿಂದ‌ ಜನರಿಂದ‌ ಮಾಹಿತಿ ಪಡೆದುಕೊಂಡು ಅಧ್ಯಯನ ನಡೆಸಲಾಗುವುದು ಎಂದರು.

RELATED TOPICS:
English summary :Rate Fix for DC, Commissioner, CEOs: Kateel Serious Allegation Against Govt

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...