Sat,Jun20,2026
ಕನ್ನಡ / English

ಡಿಸಿ, ಕಮಿಷನರ್, ಸಿಇಒಗಳಿಗೆ ರೇಟ್ ಫಿಕ್ಸ್: ಸರ್ಕಾರದ ವಿರುದ್ಧ ಕಟೀಲ್ ಗಂಭೀರ ಆರೋಪ | JANATA NEWS

11 Jul 2023

ಬೆಳಗಾವಿ : ಜಿಲ್ಲಾಧಿಕಾರಿಗಳು, ಆಯುಕ್ತರು, ಸಿಇಒ, ಎಂಜಿನರ್ ಗಳಿಗೆ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದರು.

ಬೆಳಗಾವಿ ಪೊಲೀಸ್ ಕಮಿಷನರ್ ನೇಮಕವಾಗದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಡಿಸಿಗಳಿಗೆ, ಸಿಇಓಗಳಿಗೆ, ಕಮಿಷನರ್ ಗಳಿಗೆ ರೇಟ್ ಫಿಕ್ಸ್ ಆಗಿದೆ. ರೇಟ್ ಕುದುರುವವರೆಗೂ ಯಾರು ನೇಮಕ ಆಗಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದ ಶಾಂತಿ ಸುವ್ಯವಸ್ಥೆ ಕಾಪಾಡುವ ಬದಲು ವರ್ಗಾವಣೆಯಲ್ಲಿ ತೊಡಗಿದೆ. ಐದು ವರ್ಷ ಪೂರ್ಣಗೊಳಿಸುವ ವಿಶ್ವಾಸವಿಲ್ಲ. ಒಂದು ವರ್ಷದಲ್ಲಿ ಎಲ್ಲವನ್ನೂ ದೋಚಲು ಮುಂದಾಗಿದೆ. ಕಾಂಗ್ರೆಸ್ ನ ತಲೆಯಲ್ಲಿ ಮದ, ಮತ್ಸರ, ಅಹಂಕಾರ ಇದೆ. ಜನ ಮತ್ತೆ ಕಾಂಗ್ರೆಸ್ ಗೆ ಬುದ್ದಿ ಕಲಿಸಲಿದ್ದಾರೆ. ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ. ರಾಜ್ಯದ ಜನರಿಗೆ ತೊಂದರೆಯಾದರೆ ನಮ್ಮ ಹೋರಾಟ ನಿರಂತರವಾಗಿ ಇರಲಿದೆ ಎಂದು ಹೇಳಿದರು.

ಜನರ ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ, ಲೋಕಸಭೆ ಚುನಾವಣೆ ಈ ರೀತಿ ಮಾಡ್ತಿದ್ದು, 5 ವರ್ಷ ಸರ್ಕಾರ ನಡೆಸುತ್ತೇವೆ ಅಂತಾ ವಿಶ್ವಾಸವಿಲ್ಲ, ಈಗಲೇ ತುಂಬಿಕೊಳ್ಳುವ ವ್ಯವಸ್ಥೆ ಮಾಡುತ್ತಿದ್ದಾರೆ.

ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದಾಗ, ಪಾಕಿಸ್ತಾನ ಧ್ವಜ ಹಿಡಿದು ಕುಣಿದಾಡಿದಾಗ ಕೇಸು ಏಕೆ ದಾಖಲಿಸಲಿಲ್ಲ. ಅವರಿಗೆ ಕಾಂಗ್ರೆಸ್ ಬೆಂಗಾವಲಾಗಿದೆಯೇ? ರಾಷ್ಟ್ರ ಪ್ರೇಮಿಗಳ ಪರವಾವಿ ದೂರು ದಾಖಲಿಸುತ್ತಿದ್ದಾರೆ.‌

ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾದಾಗ ಗೂಂಡಾಗಿರಿ, ದರೋಡೆ, ಹಿಂದೂಗಳ ಹತ್ಯೆ, ಮಂಗಳೂರಿನ ಜೈಲಿನಲ್ಲಿ ಡಬಲ್ ಮರ್ಡರ್, ಮೈಸೂರಿನಲ್ಲಿ ಜೈಲಿನಲ್ಲಿ ಕೊಲೆ, ಹೀಗೆ ವಿವಿಧ ಪ್ರಕರಣಗಳು ನಡೆದಿವೆ. ಹೀಗೆ ನಿರಂತರ ಕೊಲೆ, ಸುಲಿಗೆ ನಡೆಯುತ್ತವೆ.‌ ಹಿಂದೆ ಅವರ ಸರ್ಕಾರ ಇದ್ದಾಗ 24ಹಿಂದೂ ಕಾರ್ಯಕರ್ತರ ಹತ್ಯೆ ಆಗಿತ್ತು. ಯಾವಾಗ ಯಾವಾಗ ಕಾಂಗ್ರೆಸ್ ಸರ್ಕಾರ ಬರುತ್ತೊ ಆಗಾಗ್ಗೆ ಇಂತಹ ಪ್ರಕರಣ ರಾರಾಜಿಸುತ್ತವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಕಿಡಿಕಾರಿದ್ದಾರೆ.

ಜೈನಮುನಿ ಹತ್ಯೆ ಪ್ರಕರಣ ಪಾರದರ್ಶಕವಾಗಿ ನಡೆಯಬೇಕು. ತಪ್ಪಿತಸ್ಥಿಗೆ ಕಠಿಣ ಶಿಕ್ಷೆ ಆಗಬೇಕು. ಬಿಜೆಪಿಯ ಸತ್ಯಶೋಧನ ಸಮಿತಿಯಿಂದ‌ ಜನರಿಂದ‌ ಮಾಹಿತಿ ಪಡೆದುಕೊಂಡು ಅಧ್ಯಯನ ನಡೆಸಲಾಗುವುದು ಎಂದರು.

RELATED TOPICS:
English summary :Rate Fix for DC, Commissioner, CEOs: Kateel Serious Allegation Against Govt

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ
ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ ಭಾರತ

ನ್ಯೂಸ್ MORE NEWS...