Wed,May13,2026
ಕನ್ನಡ / English

ಹೆತ್ತ ತಂದೆಯನ್ನೇ ಕೊಲೆಗೈದು ಹೆದ್ದಾರಿ ಪಕ್ಕದಲ್ಲೇ ಹೂತಿಟ್ಟ ಮಗ | JANATA NEWS

19 Jul 2023

ರಾಯಚೂರು : ಮಗ ತಂದೆಯನ್ನೇ ಕೊಂದು ಹೆದ್ದಾರಿ ಪಕ್ಕದಲ್ಲಿ ಹೂತಿಟ್ಟ ಘಟನೆ ರಾಯಚೂರು ತಾಲೂಕಿನ ವಡ್ಲೂರು ಗ್ರಾಮದಳ್ಳಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ತಾಲೂಕಿನ ವಡ್ಲೂರು ಗ್ರಾಮದ ಶಿವನಪ್ಪ (65) ಮೃತ ವ್ಯಕ್ತಿ. ಈರಣ್ಣ (35) ಕೊಲೆಗೈದ ವ್ಯಕ್ತಿ.

ಹೆದ್ದಾರಿ ನಿರ್ಮಾಣಕ್ಕೆ ಶಿವನಪ್ಪ ಅವರ ಜಮೀನನ್ನು ಸರ್ಕಾರ ಪಡೆದಿತ್ತು. ಇದರಿಂದ ಪರಿಹಾರದ ಹಣ ಬಂದಿತ್ತು. ಇದನ್ನು ಕಂಡ ಮಗ ತಂದೆಯಲ್ಲಿ ಹಣ ಕೊಡುವಂತೆ ಕೇಳಿದ್ದಾನೆ, ಇದಕ್ಕೆ ತಂದೆ ನಿರಾಕರಿಸಿದ್ದಾರೆ. ಅದರಂತೆ ಕೋಪಗೊಂಡ ಮಗ ಕಳೆದ ಜುಲೈ 7ನೇ ತಾರೀಖಿನಂದು ತಂದೆಯನ್ನು ಕೊಲೆಗೈದಿದ್ದಾನೆ ಬಳಿಕ ತಂದೆಯ ದೇಹವನ್ನು ನಿರ್ಮಾಣ ಹಂತದಲ್ಲಿರುವ ಹೆದ್ದಾರಿ ಬಳಿ ಹೂತಿಟ್ಟಿದ್ದಾನೆ.

ತಂದೆಯ ಶವವನ್ನು ತಾನೇ ಹೂತಿಟ್ಟು ತಂದೆ ಕಾಣೆಯಾಗಿದ್ದಾರೆ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದ. ಬಳಿಕ ಗ್ರಾಮಸ್ಥರು ಹಾಗೂ ಸಂಬಂಧಿಕರು ಅನುಮಾನಗೊಂಡು ಮಗನ ವಿಚಾರಣೆ ಮಾಡಿದ್ದಾರೆ.

ಘಟನೆ ಹಿನ್ನೆಲೆ ಅನುಮಾನದ ಮೇಲೆ ದೂರು ಕೊಡುವುದಾಗಿ ಹೇಳಿದ್ದಾರೆ. ಬಳಿಕ ಗ್ರಾಮೀಣ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.

RELATED TOPICS:
English summary :The son killed his father and buried him next to the highway

ಇರಾನ್ ಮಿಲಿಟರಿ ವಿಮಾನಗಳು ತನ್ನ ವಾಯುನೆಲೆ ಬಳಸಲು ಅವಕಾಶ ಮಾಡಿಕೊಟ್ಟ ಪಾಕಿಸ್ತಾನ : ಅಮೆರಿಕ ಬೆನ್ನಿಗೆ ಚೂರಿ
ಇರಾನ್ ಮಿಲಿಟರಿ ವಿಮಾನಗಳು ತನ್ನ ವಾಯುನೆಲೆ ಬಳಸಲು ಅವಕಾಶ ಮಾಡಿಕೊಟ್ಟ ಪಾಕಿಸ್ತಾನ : ಅಮೆರಿಕ ಬೆನ್ನಿಗೆ ಚೂರಿ
ಭಾರತ-ಬಾಂಗ್ಲಾದೇಶ ಗಡಿ ಫೆನ್ಸಿಂಗ್‌ಗಾಗಿ ಬಿಎಸ್‌ಎಫ್‌ಗೆ ಭೂ ವರ್ಗಾವಣೆ ಘೋಷಿಸಿದ ಸಿಎಂ ಸುವೇಂದು
ಭಾರತ-ಬಾಂಗ್ಲಾದೇಶ ಗಡಿ ಫೆನ್ಸಿಂಗ್‌ಗಾಗಿ ಬಿಎಸ್‌ಎಫ್‌ಗೆ ಭೂ ವರ್ಗಾವಣೆ ಘೋಷಿಸಿದ ಸಿಎಂ ಸುವೇಂದು
ಹಿಮಂತ ಬಿಸ್ವಾ ಶರ್ಮಾ ರನ್ನು ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ನೇಮಿಸಿದ ಅಸ್ಸಾಂ ರಾಜ್ಯಪಾಲರು
ಹಿಮಂತ ಬಿಸ್ವಾ ಶರ್ಮಾ ರನ್ನು ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ನೇಮಿಸಿದ ಅಸ್ಸಾಂ ರಾಜ್ಯಪಾಲರು
ತಮಿಳುನಾಡು ಮುಖ್ಯಮಂತ್ರಿಯಾಗಿ ಟಿವಿಕೆ ಮುಖ್ಯಸ್ಥ ವಿಜಯ್ ಪ್ರಮಾಣ ವಚನ ಸ್ವೀಕಾರ
ತಮಿಳುನಾಡು ಮುಖ್ಯಮಂತ್ರಿಯಾಗಿ ಟಿವಿಕೆ ಮುಖ್ಯಸ್ಥ ವಿಜಯ್ ಪ್ರಮಾಣ ವಚನ ಸ್ವೀಕಾರ
 ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ
ಟಿಸಿಎಸ್ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ನಿದಾ ಖಾನ್ ಳನ್ನು ಬಂಧಿಸಿದ ನಾಸಿಕ್ ಪೊಲೀಸರು
ಟಿಸಿಎಸ್ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ನಿದಾ ಖಾನ್ ಳನ್ನು ಬಂಧಿಸಿದ ನಾಸಿಕ್ ಪೊಲೀಸರು
 ಉಚಿತ ಟಿಕೆಟ್‌ಗಳ ಸಂಖ್ಯೆಯಲ್ಲಿ ಹೆಚ್ಚಳದ ಬೇಡಿಕೆಯಿಂದಾಗಿ ಬೆಂಗಳೂರು ಕ್ರೀಡಾಂಗಣದಿಂದ ನಿರ್ಣಾಯಕ ಪಂದ್ಯಗಳು ರದ್ದು
ಉಚಿತ ಟಿಕೆಟ್‌ಗಳ ಸಂಖ್ಯೆಯಲ್ಲಿ ಹೆಚ್ಚಳದ ಬೇಡಿಕೆಯಿಂದಾಗಿ ಬೆಂಗಳೂರು ಕ್ರೀಡಾಂಗಣದಿಂದ ನಿರ್ಣಾಯಕ ಪಂದ್ಯಗಳು ರದ್ದು
ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ

ನ್ಯೂಸ್ MORE NEWS...