Tue,Aug04,2026
ಕನ್ನಡ / English

ಪ್ರಿಯಕರ ಮತ್ತೊಬ್ಬಳ ಜೊತೆ ಸುತ್ತಾಡಿದ, ಇಲಿ ಪಾಷಾಣ ತಿಂದು ಆತ್ಮಹತ್ಯೆ ಮಾಡಿಕೊಂಡ ಯುವತಿ | JANATA NEWS

23 Jul 2023

ಮೈಸೂರು : ಪ್ರಿಯಕರ ಮತ್ತೊಬ್ಬಳ ಜೊತೆ ಸುತ್ತಾಡಿದ ಹಿನ್ನೆಲೆಯಲ್ಲಿ ಯುವತಿ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲೂಕಿನ ಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಿಸರ್ಗ(20) ಮೃತ ಯುವತಿ. ಪ್ರಿಯಕರನಿಂದ ಮೋಸ ಹೋಗಿ, ಅದೇ ದುಃಖದಲ್ಲಿ ಜು.9ರಂದು ಇಲಿ ಪಾಷಾಣ ಸೇವಿಸಿ ನಿಸರ್ಗ, ಪಾಲಕರಿಗೂ ತಿಳಿಸದೇ ಒಂದು ವಾರ ನೋವಿನಿಂದಲೇ ನರಳಿ ಕೊನೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ನಿಸರ್ಗ ಅಂತಿಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದಳು. ಈಕೆ ಅದೇ ಕಾಲೇಜಿನಲ್ಲಿ ಓದುತ್ತಿರುವ ಸುಹಾಸ್ ರೆಡ್ಡಿ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ನಾಲ್ಕು ವರ್ಷಗಳ ಕಾಲ ಈ ಜೋಡಿ ಊರೂರು ಸುತ್ತಾಡಿದೆ. ನಂತರ ಸುಹಾಸ್ ಗೆ ಅನನ್ಯಾ ಎಂಬ ಮತ್ತೊಬ್ಬಳ ಜೊತೆ ಲವ್ ಆಗಿದೆ. ಈ ವಿಚಾರ ತಿಳಿದಾಗಿನಿಂದ ನಿಸರ್ಗ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳು.

ಸುಹಾಸ್ ಅನನ್ಯ ಎಂಬ ಮತ್ತೊಂದು ಹುಡುಗಿಯನ್ನು ಪ್ರೀತಿಸಿ ನನಗೆ ಮೋಸ ಮಾಡಿದ. ಅಲ್ಲದೆ, ನನ್ನ ಮುಂದೆಯೇ ಸುತ್ತಾಡಿ ನನಗೆ ಮಾನಸಿಕವಾಗಿ ಹಿಂಸೆ ನೀಡಿ ನೀನು ಇನ್ನೂ ಏಕೆ ಬದುಕಿದಿಯಾ ಸಾಯಿ ಎಂದು ಪದೇ ಪದೇ ಹೇಳುತ್ತಿದ್ದರು.

ಅವರಿಬ್ಬರ ವರ್ತನೆಯಿಂದ ಮನನೊಂದು ಪ್ರೀತಿಯ ವಿಚಾರವನ್ನು ಅನನ್ಯಳ ತಂದೆ ಗೋಪಾಲಕೃಷ್ಣ ಅವರಿಗೂ ತಿಳಿಸಿದೆ. ಆದರೆ, ಅವರು ನನಗೆ ಬಾಯಿಗೆ ಬಂದಂತೆ ನಿಂದಿಸಿ, ಸಾಯಿ ಎಂದರು.

ಬಳಿಕ ಸುಹಾಸ್‌ ರೆಡ್ಡಿ ತಂದೆ ಬಾಬುರೆಡ್ಡಿ, ತಾಯಿ ರೂಪ ಅವರಿಗೂ ನಮ್ಮ ಪ್ರೀತಿಯ ವಿಚಾರವನ್ನು ತಿಳಿಸಿದೆ. ಅವರು ಸಹ ನನಗೆ ಬಾಯಿಗೆ ಬಂದಂತೆ ಬೈಯ್ದು ಅವಮಾನ ಮಾಡಿದರು.

ಯಾರೂ ಕೂಡ ಸಹ ನನ್ನ ಸಹಾಯಕ್ಕೆ ಬರಲಿಲ್ಲ, ಎಲ್ಲರೂ ನನ್ನನ್ನು ನಿಂದಿಸಿ ಪದೇಪದೆ ಸಾಯಿ ಎಂದು ಪ್ರೇರಣೆ ನೀಡಿದ್ದರಿಂದ ನಾನು ಮನೆಯಲ್ಲಿದ್ದ ಇಲಿಪಾಷಾಣವನ್ನು ಸೇವಿಸಿದೆ ಮತ್ತು ಭಯದಿಂದ ಮನೆಯಲ್ಲಿ ಈ ವಿಚಾರವನ್ನು ಯಾರಿಗೂ ತಿಳಸಲಿಲ್ಲ ಎಂದು ಸಾಯುವ ಮುನ್ನ ನಿಸರ್ಗ ಹೇಳಿದ್ದಾಳೆ ಎನ್ನಲಾಗಿದೆ. ಡೆತ್‍ನೋಟ್ ಬರೆದಿಟ್ಟು ಬ್ಯಾಗ್‍ನಲಿಟ್ಟುಕೊಂಡು ನಿಸರ್ಗ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

RELATED TOPICS:
English summary :A young woman who hanged out with another lover, committed suicide by eating rat stone

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...