Tue,Oct28,2025
ಕನ್ನಡ / English

ಆಪಾಧಿತರನ್ನು ಬೆನ್ನು ಹತ್ತುವ ಬದಲು, ಟ್ವೀಟ್ ಮಾಡಿದವರನ್ನು ವಿಚಾರಣೆಗೆ ಒಳಪಡಿಸಿರುವುದು ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎನ್ನುವುದಕ್ಕೆ ಸಾಕ್ಷಿ | JANATA NEWS

26 Jul 2023

ಚಿಕ್ಕಮಗಳೂರು : ಉಡುಪಿ ಕಾಲೇಜ್ ನಲ್ಲಿ ವಿಡಿಯೋ ಪ್ರಕರಣದಲ್ಲಿ ಪೊಲೀಸರು ತಡವಾಗಿ ಎಫ್ ಐ ಆರ್ ದಾಖಲಿಸಿದ್ದಾರೆ. ದೂರು ನೀಡಿದ ತಕ್ಷಣವೇ ಎಫ್ ಐ ಆರ್ ದಾಖಲಿಸಬೇಕಾಗಿತ್ತು. ವಿಳಂಬ ನೀತಿ ಸರಿಯಲ್ಲ.

ಆಪಾಧಿತರನ್ನು ಬೆನ್ನು ಹತ್ತುವ ಬದಲು ಆಪಾಧಿತರ ಬಗ್ಗೆ ಟ್ವೀಟ್ ಮಾಡಿದವರನ್ನು ಬೆನ್ನು ಹತ್ತಿರುವುದು ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎನ್ನುವುದಕ್ಕೆ ನಿದರ್ಶನವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು ಈ ಬಗ್ಗೆ ಸಮಗ್ರ ತನಿಖೆ ಆಗಲಿ, ಆರೋಪ ಸತ್ಯವಾಗಿದ್ದಲ್ಲಿ ಅಪಾಯಕಾರಿಯಾದದ್ದು, ಅವರ ಜಾಲ ಎಲ್ಲೆಲ್ಲಿ ಕೆಲಸ ಮಾಡುತ್ತಿದೆ ಎನ್ನುವ ಬಗ್ಗೆ ಪಾರದರ್ಶಕ ತನಿಖೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಉಗ್ರ, ಸಮಾಜ ಘಾತುಕ, ಕಾನೂನು ಬಾಹಿರ ಘಟನೆಗಳಲ್ಲಿ ಭಾಗಿ ಆದವರನ್ನ ಅಮಾಯಕರು ಎಂದು ಪರಿಗಣಿಸಿ ಅವರನ್ನು ಕೇಸ್ನಿಂದ ಕೈಬಿಡಲು ಹೊರಟಿರುವುದು ರಾಜ್ಯದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವುದಷ್ಟೇ ಅಲ್ಲ, ದೇಶದ ಸಮಗ್ರತೆಗೂ ಅಪಾಯಕಾರಿ ಎಂದು ಸಿ.ಟಿ.ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕೆಜೆಹಳ್ಳಿ, ಡಿಜೆಹಳ್ಳಿ ಪ್ರಕರಣದ ಆರೋಪಿಗಳ ವಿರುದ್ಧದ ಪ್ರಕರಣ ಕೈಬಿಡುವಂತೆ ಶಾಸಕ ತನ್ವೀರ್ ಶೇಠ್ ಸರ್ಕಾರಕ್ಕೆ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಿರುವ ಅವರು, ಡಿಜೆಹಳ್ಳಿ, ಕೆಜಿಹಳ್ಳಿ ಪ್ರಕರಣದಲ್ಲಿ ಇಡೀ ಊರಿಗೆ ಬೆಂಕಿ ಹಾಕಿ 250 ಕ್ಕೂ ಹೆಚ್ಚು ವಾಹನಗಳನ್ನು ಸುಟ್ಟು ಹಾಕಿ, ಪೊಲೀಸ್ ಠಾಣೆಯನ್ನು ಧ್ವಂಸ ಮಾಡಿ ರಾಜ್ಯ ಇತಿಹಾದಲ್ಲೇ ಭೀಕರ ಘಟನೆ ನಡೆಸಿದ್ದಾರೆ. ಒಳ್ಳೆಯರು ಯಾರು, ಕೆಟ್ಟವರು ಯಾರು ಎಂಬುದು ತಿಳಿದುಕೊಳ್ಳದಿದ್ದರೆ ರಾಜ್ಯದ ಪರಿಸ್ಥಿತಿ ಏನಾಗಬಹುದು ಎಂದು ಪ್ರಶ್ನಿಸಿದರು.

RELATED TOPICS:
English summary :The fact that the person who posted this tweet was prosecuted instead of going after the accused is a testimony to how the government is acting.

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...