Sat,Mar21,2026
ಕನ್ನಡ / English

ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಕಾರು, ಚಾಲಕನ ಸಾವು | JANATA NEWS

27 Jul 2023

ಮಂಡ್ಯ : ಮಂಡ್ಯ ತಾಲೂಕಿನ ಶಿವಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ತಿಬ್ಬನಹಳ್ಳಿ ವಿಶ್ವೇಶ್ವರಯ್ಯ ನಾಲೆಗೆ ಕಾರು ಬಿದ್ದು, ಚಾಲಕ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ಮಂಡ್ಯದ ಶಿವಳ್ಳಿ ಗ್ರಾಮದ ಲೋಕೇಶ್ ಎಂಬಾತ ನಿನ್ನೆ ಮೈಸೂರಿಗೆ ಹೋಗಬೇಕು ಎಂದು ಸ್ನೇಹಿತ ಮೋಹನ್ ಬಳಿ ಕಾರು ತೆಗೆದುಕೊಂಡು ಹೋಗಿದ್ದ. ಇದೀಗ ಕಾರು ವಾಪಾಸ್ ಕೊಡಲು ಶಿವಳ್ಳಿಯಿಂದ ತಿಬ್ಬನಹಳ್ಳಿಗೆ ಹೋಗುವಾಗ ಈ ಘಟನೆ ನಡೆದಿದೆ.

ಕಾಲುವೆಗೆ ತಡೆಗೋಡೆ ಇಲ್ಲದ ಕಾರಣ ಕಾಲುವೆಗೆ ಕಾರು ಬಿದ್ದಿದೆ. ಕಾರು ಚಲಿಸುತ್ತಿದ್ದ ಚಾಲಕ ಲೋಕೇಶ್ ನಾಪತ್ತೆಯಾಗಿದ್ದಾರೆ. ಕಾಲುವೆಯಲ್ಲಿ ಹೆಚ್ಚು ನೀರು ಇರುವ ಕಾರಣ ಕಾರು ಮುಳುಗಿದೆ. ಇದೀಗ ಕಾರನ್ನು ಮೇಲಕ್ಕೆತ್ತಲಾಗಿದ್ದು, ನಾಪತ್ತೆಯಾಗಿರುವ ಲೋಕೇಶ್‌ಗಾಗಿ ತೀವ್ರ ಶೋಧ ಕಾರ್ಯ ಮುಂದುವರೆದಿದೆ. ಶಿವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೈಸೂರು ಸಾಮ್ರಾಜ್ಯದ ನಾಲ್ವಡಿ ಕೃಷ್ಣರಾಜ ಒಡೆಯಲು ನೀರಾವರಿ ಯೋಜನೆಗಾಗಿ ಕೃಷ್ಣರಾಜ ಸಾಗರ ಆಣೆಕಟ್ಟು ನಿರ್ಮಿಸಿ ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಿಗೆ ನೀರಾವರಿ ವ್ಯವಸ್ಥೆ ಮಾಡಿದ್ದಾರೆ. ಆದರೆ, ಮಹಾರಾಜರ ಕಾಲದಲ್ಲಿ ನಿರ್ಮಿಸಲಾದ ಕಾಲುವೆಗಳಿಗೆ ಸರ್ಕಾರ 75 ವರ್ಷಗಳಾದರೂ ಸೂಕ್ತ ತಡೆಗೋಡೆಗಳನ್ನು ನಿರ್ಮಿಸಿಲ್ಲ. ನಾಲೆಯ ಬದಿಯಲ್ಲಿ ರಸ್ತೆಗಳನ್ನು ನಿರ್ಮಿಸಿ ತಡೆಗೋಡೆ ನಿರ್ಮಿಸದೇ ಸರ್ಕಾರ ನಿರ್ಲಕ್ಷ್ಯ ಮಾಡಿದ್ದರಿಂದ ಆಗಿಂದಾಗ್ಗೆ ನಾಲೆಗೆ ಬಸ್‌, ಕಾರು ಹಾಗೂ ಇತರೆ ವಾಹನಗಳು ಉರುಳಿಬಿದ್ದು, ಸಾವಿನ ಘಟನೆಗಳು ವರದಿ ಆಗುತ್ತಿವೆ.

RELATED TOPICS:
English summary :The car lost control and fell into the canal, the driver died

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ ಇರಾನ್
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...