Wed,May06,2026
ಕನ್ನಡ / English

ಎಐಸಿಸಿ ಅಧ್ಯಕ್ಷರ ವಿರುದ್ಧ ಅವಹೇಳನಕಾರಿ ಹೇಳಿಕೆ: ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಪ್ರಕರಣ ದಾಖಲು | JANATA NEWS

03 Aug 2023

ಕಲಬುರ್ಗಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂಬುದಾಗಿ ಆರೋಪಿಸಿ ಕಾಂಗ್ರೆಸ್ ನಾಯಕರು ಹರಿ ಹಾಯ್ದಿದ್ದರು.

ಈ ಹಿನ್ನಲೆಯಲ್ಲಿ ಕಲಬುರ್ಗಿ ನಗರದ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಗೃಹ ಸಚಿವ ಅರಗ ಜ್ಞಾನೇಂದ್ರ ಅವರುಟ್ವೀಟ್ ಮಾಡಿ, ಹೇಳಿಕೆಗಳನ್ನು ತಿರುಚಿ ತಮ್ಮ ರಾಜಕೀಯ ದುರುದ್ದೇಶಕ್ಕೆ ಬಳಸುವುದರಲ್ಲಿ ಕಾಂಗ್ರೆಸ್ಸಿನವರು ನಿಸ್ಸೀಮರು. ನಾನು ಉತ್ತರ ಕರ್ನಾಟಕದ ಬಿಸಿಲಿನ ತಾಪದ ಬಗ್ಗೆ ಉಲ್ಲೇಖ ಮಾಡಿ, ಅದಕ್ಕೆ ಖರ್ಗೆ ಅವರ ಉದಾಹರಣೆ ನೀಡಿದ್ದೇನೆ ಅಷ್ಟೇ. ಅರಣ್ಯ ಸಚಿವರಾಗಿರುವವರು ಹೆಚ್ಚಿನವರು ಆ ಭಾಗದ ಜನಪ್ರತಿನಿಧಿಗಳೇ ಆಗಿರುವುದರಿಂದ ಮಲೆನಾಡ ಜನಗಳ, ಇಲ್ಲಿನ ಮರಗಿಡಗಳ ಸಮಸ್ಯೆ ಬಗ್ಗೆ ಅವರಿಗೆ ಅರಿವು ಇರುವುದಿಲ್ಲ ಎನ್ನುವ ಅರ್ಥದಲ್ಲಿ ಹೇಳಿಕೆ ನೀಡಿದ್ದೇನೆ ವಿನಃ ಖರ್ಗೆ ಅವರ ಬಗ್ಗೆ ಯಾವುದೇ ಅವಹೇಳನ ಮಾಡಿಲ್ಲ. ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಬದಲು ಇಂತಹ ರಾಜಕೀಯ ಪ್ರೇರಿತ ಹೇಳಿಕೆ ನೀಡುವುದನ್ನು ಕಾಂಗ್ರೆಸ್​ನವರು ನಿಲ್ಲಿಸಬೇಕು. ದಲಿತರನ್ನು ಗೌರವಿಸುವುದನ್ನು ಕಾಂಗ್ರೆಸ್​ನಿಂದ ನಾವು ಕಲಿಯಬೇಕಾಗಿಲ್ಲ. ಡಾ.ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಹೇಗೆ ನಡೆಸಿಕೊಂಡಿದೆ ಎಂಬುದಕ್ಕೆ ಇತಿಹಾಸ ಸಾಕ್ಷಿಯಾಗಿದೆ. ರಾಜ್ಯದ ಜನತೆ ದಡ್ಡರಲ್ಲ" ಎಂದು ಆರಗ ಜ್ಞಾನೇಂದ್ರ ಟ್ವೀಟ್ ಮಾಡಿದ್ದಾರೆ.

RELATED TOPICS:
English summary :Derogatory statement against AICC president: File a case against former home minister Araga Gyanendra

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...