Wed,May06,2026
ಕನ್ನಡ / English

ಗುತ್ತಿಗೆದಾರರ ಬಿಲ್ ಬಾಕಿ, ತನಿಖೆಯಾಗದೆ ಗುತ್ತಿಗೆದಾರರ ಬಾಕಿ ಮೊತ್ತ ಪಾವತಿಸಲಾಗದು | JANATA NEWS

12 Aug 2023

ಮೈಸೂರು : ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ, ಗುತ್ತಿಗೆದಾರರ ಬಿಲ್ ಬಾಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಬಳಿಕ ಸತ್ಯಾಂಶ ಗೊತ್ತಾಗಲಿದೆ ಎಂದಿದ್ದಾರೆ.

ಇಂದು ರಾಜ್ಯ ಮಟ್ಟದ ವಕೀಲರ ಪರಿಷತ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ನನ್ನ ಹುಟ್ಟುಹಬ್ಬ ಆಗಸ್ಟ್ 3, ಆಗಸ್ಟ್ 12 ಎಂಬ ಎರಡು ದಿನಾಂಕಗಳು ಕೂಡ ತಪ್ಪು. ಒಂದನ್ನು ನಮ್ಮ ಮೇಷ್ಟ್ರು ಬರೆಸಿದ್ದರು, ಮತ್ತೊಂದನ್ನು ನಮ್ಮ ಅಪ್ಪ ಯಾವುದೋ ಒಂದು ಡೇಟ್ ಅನ್ನು ಬರೆಸಿದ್ದರು. ಈ ಎರಡು ದಿನಾಂಕಗಳು ಕೂಡ ತಪ್ಪು. ನನ್ನ ಜನ್ಮದಿನಾಂಕ ನನಗೆ ಸರಿಯಾಗಿ ಗೊತ್ತಿಲ್ಲ. ಹಾಗಾಗಿ ನನ್ನ ಹುಟ್ಟುಹಬ್ಬದ ದಿನಾಂಕದ ಬಗ್ಗೆ ನನಗೆ ಯಾವುದೇ ಆಸಕ್ತಿ ಇಲ್ಲ ಎಂದು ತಿಳಿಸಿದರು.

ನಾವು ಹಿಂದೆ ಬಿಜೆಪಿಯವರ ವಿರುದ್ಧ ಮಾಡಿರುವ ಆರೋಪಗಳನ್ನು ಸಾಬೀತುಪಡಿಸಬೇಕಿದೆ. ಹೀಗಿರುವಾಗ ಗುತ್ತಿಗೆದಾರರ ಬಿಲ್​ ಪಾವತಿಗೆ ಆತುರಪಟ್ಟರೆ ಹೇಗೆ, ತನಿಖೆಯಾಗದೆ ಬಾಕಿ ಮೊತ್ತವನ್ನು ಪಾವತಿಸಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗುತ್ತಿಗೆದಾರರಿಂದ ಶೇ. 40ರಷ್ಟು ಕಮಿಷನ್​ ಪಡೆದಿರುವ ಬಿಜೆಪಿಯವರಿಗೆ ನಮ್ಮ ವಿರುದ್ಧ ಹೋರಾಟ ನಡೆಸುವ ನೈತಿಕತೆ ಇಲ್ಲ. ಅವರು ಮಾಡುತ್ತಿರುವ ಆರೋಪಗಳೆಲ್ಲಾ ಸುಳ್ಳು ಎಂದಿದ್ದಾರೆ.

ಶೇ. 40ರಷ್ಟು ಕಮಿಷನ್​ ಬಗ್ಗೆ ತನಿಖೆ ನಡೆಸದೆ ಗುತ್ತಿಗೆದಾರರಿಗೆ ಹೇಗೆ ಬಿಲ್ ಪಾವತಿಸಲು ಸಾಧ್ಯ. ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಎಸ್​ಐಟಿಗೆ ಸೂಚಿಸಿದ್ದೇನೆ. ಪ್ರಾಮಾಣಿಕವಾಗಿ ಕೆಲಸ ಮಾಡಿರುವವರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗುವುದಿಲ್ಲ. ಒಂದು ವೇಳೆ ಭ್ರಷ್ಟಾಚಾರ ಹಾಗೂ ಕಾಮಗಾರಿಗಳಲ್ಲಿ ಲೋಪ ಎಸಗಿರುವವರಿಗೆ ತೊಂದರೆಯಾಗುತ್ತದೆ ಎಂದು ತಿಳಿಸಿದ್ದಾರೆ.

ಜೊತೆಗೆ ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದ್ದೇನೆ. ಎಲ್ಲರಿಗೂ ಚಿಕಿತ್ಸೆ ನೀಡುವಂತೆ ಸೂಚಿಸಿದ್ದೇನೆ ಎಂದರು.

RELATED TOPICS:
English summary :Contractor bill arrears, Contractor arrears are not payable without investigation

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...