Sun,Mar22,2026
ಕನ್ನಡ / English

ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ: ಚಂದ್ರಯಾನ-3 ಯಶಸ್ವಿ ಆಗಲಿದೆ, ಶ್ರಾವಣ ಮಾಸದ ಮಧ್ಯಂತರದಲ್ಲಿ... | JANATA NEWS

20 Aug 2023

ಬೆಳಗಾವಿ : ಕೋಡಿಮಠದ ಡಾ.ಶಿವಾನಂದ ಸ್ವಾಮೀಜಿ ಅವರು ಮತ್ತೊಂದು ಭಯಾನಕ ಭವಿಷ್ಯವನ್ನು ನುಡಿದಿದ್ದಾರೆ.

ಭಾರತದಲ್ಲಿ ಜಲಪ್ರಳಯ ಆಗುವ ಲಕ್ಷಣಗಳಿವೆ. ಆದರೆ, ದಕ್ಷಿಣ ಭಾರತದಲ್ಲಿ ಸಮೃದ್ಧಿಯಾಗುವ ಲಕ್ಷಣಗಳಿವೆ, ಶ್ರಾವಣ ಮಾಸದ ಮಧ್ಯಂತರದಲ್ಲಿ ಜಾಗತಿಕ ಮಟ್ಟದಲ್ಲಿ ವಿಪರೀತ ಮಳೆಯಾಗಲಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧ ಭೀತಿ ಇದೆ ಎಂದು ಹೇಳಿದ್ದಾರೆ.

ಶ್ರಾವಣ ಮಾಸದ ಮಧ್ಯಂತರದಲ್ಲಿ ಜಾಗತಿಕ ಮಟ್ಟದಲ್ಲಿ ವಿಪರೀತ ಮಳೆಯಾಗಲಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧ ಭೀತಿಯಿದೆ. ಭೂಕಂಪನಗಳು, ಸುನಾಮಿಗಳಿಂದ ಹೆಚ್ಚಿನ ಜನರ ಸಾವು ನೋವು ಸಂಭವಿಸಲಿವೆ. ವಿಷಾನೀಲ ಬೀಸುವ ಪ್ರಸಂಗವೂ ಇದೆ, ಅದು ಎಲ್ಲ ಕಡೆಯೂ ವ್ಯಾಪಿಸಲಿದೆ. ವಿಪರೀತ ಮಳೆಯಿಂದ ಎರಡು ದೇಶಗಳು ನಾಶವಾಗಲಿವೆ.

ಲೋಕಸಭೆ ಚುನಾವಣೆ ಫಲಿತಾಂಶ ಬಗ್ಗೆ ಹೇಳಲು ಇನ್ನೂ ಸಮಯವಿದೆ, ನೋಡಿ ಹೇಳುತ್ತೇವೆ. ದೈವದ ಬಲ ಮನುಷ್ಯನಿಗೆ ಮುಖ್ಯವಾಗಿ ಬೇಕು. ಯಾರು ದೈವ ನಂಬುತ್ತಾನೇಯೋ ಅಂಥವರಿಗೆ ತೊಂದರೆಯಿಲ್ಲ. ಇಲ್ಲವಾದರೆ ಆಪತ್ತು, ಸಾವುಗಳು ಸಂಭವಿಸುತ್ತವೆ. ಕೆಲವರಿಗೆ ದೈವಬಲ ಇದ್ದರೂ ತೊಂದರೆ ಆಗುತ್ತದೆ, ಪ್ರಕೃತಿ ನಿಯಮವದು ಎಂದು ಹೇಳಿದರು.

ಚಂದ್ರನ ದಕ್ಷಿಣ ಧ್ರುವದ ಮೇಲೆ ಸಾಫ್ಟ್​​ ಲ್ಯಾಂಡಿಂಗ್​ ಮಾಡಲು ಇಸ್ರೋ ಸಜ್ಜಾಗಿದೆ. ಮೊದಲ ಹಂತ ಡಿ ಬೂಸ್ಟಿಂಗ್​​​​ ಕಾರ್ಯಾಚರಣೆಯೂ ಯಶಸ್ವಿಯಾಗಿತ್ತು. ಈಗ ಎರಡು ಹಂತದ ವೇಗ ತಗ್ಗಿಸುವ ಪ್ರಕ್ರಿಯೆಯೂ ಸಕ್ಸಸ್​ ​ಫುಲ್​​ ಆಗಿದೆ. ಭಾರತೀಯರ ಕನಸಿಗೆ ಇನ್ನೊಂದೇ ಹೆಜ್ಜೆ ಬಾಕಿ ಇದ್ದು, ಇದರ ಮಧ್ಯೆ ಭವಿಷ್ಯ ನುಡಿದಿರುವ ಕೋಡಿಶ್ರೀ, ಚಂದ್ರಯಾನ-3 ಯಶಸ್ವಿಯಾಗಿ ಒಳ್ಳೆಯದಾಗಲಿದೆ ಎಂದು ಹೇಳಿದ್ದಾರೆ.

ಪ್ರಾಕೃತಿಕ ದೋಷದಿಂದಲೇ ಸಾವು-ನೋವು ಹೆಚ್ಚುತ್ತಿವೆ. ಆಹಾರ ಪದ್ಧತಿಯಲ್ಲಿ ಬದಲಾವಣೆ ಆಗುತ್ತಿದೆ, ಕೆಮಿಕಲ್ ಮಿಶ್ರಿತ ಆಹಾರ ಸೇವನೆ ಹೆಚ್ಚುತ್ತಿದೆ. ಸೀಮೆ ಗೊಬ್ಬರ, ದನದ ಗೊಬ್ಬರ ಹಾಕಿ ಬೆಳೆ ಮೊದಲು ಬೆಳೆಯಲಾಗುತ್ತಿತ್ತು. ಈಗ ಕೆಮಿಕಲ್ ಸಿಂಪಡಣೆ ಹೆಚ್ಚುತ್ತಿದೆ, ಹಣ್ಣಿಗೂ ಕೆಮಿಕಲ್ ಹಾಕಲಾಗುತ್ತಿದೆ. ವಿಷವನ್ನೇ ಬಿತ್ತಿ, ವಿಷವನ್ನೇ ಬೆಳೆದು, ವಿಷವನ್ನೇ ತಿನ್ನುವಾಗ ಆರೋಗ್ಯ ವೃದ್ಧಿ ಹೇಗೆ ಸಾಧ್ಯ? ಪ್ರಕೃತಿ ಕೂಡ ಮುನಿಸಿಕೊಳ್ಳುವ ಸ್ಥಿತಿ ಇದೆ. ಗಿಡಮರಗಳನ್ನು ಮನುಷ್ಯ ನಾಶ ಮಾಡುತ್ತಿದ್ದಾನೆ. ಈ ಪ್ರಕೃತಿಯ ದೋಷ ಮನುಕುಲಕ್ಕೆ ಇದೆ. ಮೊದಲು ಅಂತರ್ಜಲ‌ ಹೆಚ್ಚಿತ್ತು, ಈಗ ಆಳವಾಗಿ ಬೋರವೆಲ್ ಕೊರೆಸಬೇಕು. ಹೀಗಾಗಿ ಪ್ರಳಯ ಜಾಸ್ತಿ ಆಗುತ್ತಿವೆ ಎಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

RELATED TOPICS:
English summary :Kodishree Makes Explosive Prediction: Chandrayaan-3 Will Be Successful, Between Shravan Month...

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ ಇರಾನ್
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...