Sat,Jun20,2026
ಕನ್ನಡ / English

ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ: ಚಂದ್ರಯಾನ-3 ಯಶಸ್ವಿ ಆಗಲಿದೆ, ಶ್ರಾವಣ ಮಾಸದ ಮಧ್ಯಂತರದಲ್ಲಿ... | JANATA NEWS

20 Aug 2023

ಬೆಳಗಾವಿ : ಕೋಡಿಮಠದ ಡಾ.ಶಿವಾನಂದ ಸ್ವಾಮೀಜಿ ಅವರು ಮತ್ತೊಂದು ಭಯಾನಕ ಭವಿಷ್ಯವನ್ನು ನುಡಿದಿದ್ದಾರೆ.

ಭಾರತದಲ್ಲಿ ಜಲಪ್ರಳಯ ಆಗುವ ಲಕ್ಷಣಗಳಿವೆ. ಆದರೆ, ದಕ್ಷಿಣ ಭಾರತದಲ್ಲಿ ಸಮೃದ್ಧಿಯಾಗುವ ಲಕ್ಷಣಗಳಿವೆ, ಶ್ರಾವಣ ಮಾಸದ ಮಧ್ಯಂತರದಲ್ಲಿ ಜಾಗತಿಕ ಮಟ್ಟದಲ್ಲಿ ವಿಪರೀತ ಮಳೆಯಾಗಲಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧ ಭೀತಿ ಇದೆ ಎಂದು ಹೇಳಿದ್ದಾರೆ.

ಶ್ರಾವಣ ಮಾಸದ ಮಧ್ಯಂತರದಲ್ಲಿ ಜಾಗತಿಕ ಮಟ್ಟದಲ್ಲಿ ವಿಪರೀತ ಮಳೆಯಾಗಲಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧ ಭೀತಿಯಿದೆ. ಭೂಕಂಪನಗಳು, ಸುನಾಮಿಗಳಿಂದ ಹೆಚ್ಚಿನ ಜನರ ಸಾವು ನೋವು ಸಂಭವಿಸಲಿವೆ. ವಿಷಾನೀಲ ಬೀಸುವ ಪ್ರಸಂಗವೂ ಇದೆ, ಅದು ಎಲ್ಲ ಕಡೆಯೂ ವ್ಯಾಪಿಸಲಿದೆ. ವಿಪರೀತ ಮಳೆಯಿಂದ ಎರಡು ದೇಶಗಳು ನಾಶವಾಗಲಿವೆ.

ಲೋಕಸಭೆ ಚುನಾವಣೆ ಫಲಿತಾಂಶ ಬಗ್ಗೆ ಹೇಳಲು ಇನ್ನೂ ಸಮಯವಿದೆ, ನೋಡಿ ಹೇಳುತ್ತೇವೆ. ದೈವದ ಬಲ ಮನುಷ್ಯನಿಗೆ ಮುಖ್ಯವಾಗಿ ಬೇಕು. ಯಾರು ದೈವ ನಂಬುತ್ತಾನೇಯೋ ಅಂಥವರಿಗೆ ತೊಂದರೆಯಿಲ್ಲ. ಇಲ್ಲವಾದರೆ ಆಪತ್ತು, ಸಾವುಗಳು ಸಂಭವಿಸುತ್ತವೆ. ಕೆಲವರಿಗೆ ದೈವಬಲ ಇದ್ದರೂ ತೊಂದರೆ ಆಗುತ್ತದೆ, ಪ್ರಕೃತಿ ನಿಯಮವದು ಎಂದು ಹೇಳಿದರು.

ಚಂದ್ರನ ದಕ್ಷಿಣ ಧ್ರುವದ ಮೇಲೆ ಸಾಫ್ಟ್​​ ಲ್ಯಾಂಡಿಂಗ್​ ಮಾಡಲು ಇಸ್ರೋ ಸಜ್ಜಾಗಿದೆ. ಮೊದಲ ಹಂತ ಡಿ ಬೂಸ್ಟಿಂಗ್​​​​ ಕಾರ್ಯಾಚರಣೆಯೂ ಯಶಸ್ವಿಯಾಗಿತ್ತು. ಈಗ ಎರಡು ಹಂತದ ವೇಗ ತಗ್ಗಿಸುವ ಪ್ರಕ್ರಿಯೆಯೂ ಸಕ್ಸಸ್​ ​ಫುಲ್​​ ಆಗಿದೆ. ಭಾರತೀಯರ ಕನಸಿಗೆ ಇನ್ನೊಂದೇ ಹೆಜ್ಜೆ ಬಾಕಿ ಇದ್ದು, ಇದರ ಮಧ್ಯೆ ಭವಿಷ್ಯ ನುಡಿದಿರುವ ಕೋಡಿಶ್ರೀ, ಚಂದ್ರಯಾನ-3 ಯಶಸ್ವಿಯಾಗಿ ಒಳ್ಳೆಯದಾಗಲಿದೆ ಎಂದು ಹೇಳಿದ್ದಾರೆ.

ಪ್ರಾಕೃತಿಕ ದೋಷದಿಂದಲೇ ಸಾವು-ನೋವು ಹೆಚ್ಚುತ್ತಿವೆ. ಆಹಾರ ಪದ್ಧತಿಯಲ್ಲಿ ಬದಲಾವಣೆ ಆಗುತ್ತಿದೆ, ಕೆಮಿಕಲ್ ಮಿಶ್ರಿತ ಆಹಾರ ಸೇವನೆ ಹೆಚ್ಚುತ್ತಿದೆ. ಸೀಮೆ ಗೊಬ್ಬರ, ದನದ ಗೊಬ್ಬರ ಹಾಕಿ ಬೆಳೆ ಮೊದಲು ಬೆಳೆಯಲಾಗುತ್ತಿತ್ತು. ಈಗ ಕೆಮಿಕಲ್ ಸಿಂಪಡಣೆ ಹೆಚ್ಚುತ್ತಿದೆ, ಹಣ್ಣಿಗೂ ಕೆಮಿಕಲ್ ಹಾಕಲಾಗುತ್ತಿದೆ. ವಿಷವನ್ನೇ ಬಿತ್ತಿ, ವಿಷವನ್ನೇ ಬೆಳೆದು, ವಿಷವನ್ನೇ ತಿನ್ನುವಾಗ ಆರೋಗ್ಯ ವೃದ್ಧಿ ಹೇಗೆ ಸಾಧ್ಯ? ಪ್ರಕೃತಿ ಕೂಡ ಮುನಿಸಿಕೊಳ್ಳುವ ಸ್ಥಿತಿ ಇದೆ. ಗಿಡಮರಗಳನ್ನು ಮನುಷ್ಯ ನಾಶ ಮಾಡುತ್ತಿದ್ದಾನೆ. ಈ ಪ್ರಕೃತಿಯ ದೋಷ ಮನುಕುಲಕ್ಕೆ ಇದೆ. ಮೊದಲು ಅಂತರ್ಜಲ‌ ಹೆಚ್ಚಿತ್ತು, ಈಗ ಆಳವಾಗಿ ಬೋರವೆಲ್ ಕೊರೆಸಬೇಕು. ಹೀಗಾಗಿ ಪ್ರಳಯ ಜಾಸ್ತಿ ಆಗುತ್ತಿವೆ ಎಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

RELATED TOPICS:
English summary :Kodishree Makes Explosive Prediction: Chandrayaan-3 Will Be Successful, Between Shravan Month...

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ
ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ ಭಾರತ

ನ್ಯೂಸ್ MORE NEWS...