Wed,May06,2026
ಕನ್ನಡ / English

ಮೂರು ಮಕ್ಕಳಿಗೆ ವಿಷ ಉಣಿಸಿದ ತಂದೆ, ಇಬ್ಬರು ಮಕ್ಕಳು ಸಾವು | JANATA NEWS

02 Sep 2023

ವಿಜಯಪುರ : ಮೂವರು ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆಗೆ ಯತ್ನಸಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ ಜಿಲ್ಲೆ ಬಸವನಬಾಗೇಬಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ನಡೆದಿದೆ.

ಶಾಂತಾ ಹಾಗೂ ರಾಯಣ್ಣ ಮೃತಪಟ್ಟಿರುವ ದುರ್ದೈವಿಗಳಾಗಿದ್ದಾರೆ. ಶಾಂತಾ (7 ವರ್ಷ), ರಾಯಣ್ಣ (5 ವರ್ಷ) ಬದುಕುಳಿದ ಪುತ್ರ ಸಂಗಮೇಶ 2 ವರ್ಷದ ಮಗುವಾಗಿದೆ.

ಮಸಬಿನಾಳ ಗ್ರಾಮದ ನಿವಾಸಿ ಭೀರಣ್ಣ ಮಸಬಿನಾಳ ಎಂಬಾತ ಹೆಂಡತಿ ಮನೆ ಬಿಟ್ಟು ಹೋಗಿದ್ದಾಳೆ ಎಂದು ತನ್ನ ಮೂವರು ಮಕ್ಳಳಿಗೆ ವಿಷ ಹಾಕಿದ್ದಾನೆ. ಭೀರಣ್ಣ ಪ್ರಾಣಪಾಯದಿಂದ ಪಾರಾಗಿದ್ದಾನೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮನಗೂಳಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :Father poisoned three children, two children died

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...