Tue,Aug04,2026
ಕನ್ನಡ / English

ನಿಮಗೆ ನಂಬಿಕೆ ಇಲ್ಲಾ ಅಂದರೆ ಪರವಾಗಿಲ್ಲ...ಮಹಿಷ ದಸರಾ ಅನಾಚಾರ ಮರುಕಳಿಸದಂತೆ ನೋಡಿಕೊಳ್ಳಿ : ಸಿಎಂಗೆ ಸಂಸದರ ಮನವಿ | JANATA NEWS

08 Sep 2023

ಮೈಸೂರು : ಅಧಿಕಾರದಲ್ಲಿ ಯಾರೆ ಇರಲಿ, ಆದರೆ ಮೈಸೂರಿನ ಅಧಿದೇವತೆ ತಾಯಿ ಚಾಮುಂಡಿ ಅವಳಿಗೆ ಅನಾಚಾರ ಮಾಡಲಿಕ್ಕೆ ಯಾರೆ ಅಧಿಕಾರದಲ್ಲಿದ್ದವರು ಪ್ರಯತ್ನ ಮಾಡಿದರೂ ನಾನು ಬಿಡಲ್ಲ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸಂಸದ ಸಿಂಹ ನೇರ ಸವಾಲು ಹಾಕಿದ್ದಾರೆ.

ನೀವು ಹಿಂದೆ ಮುಖ್ಯಮಂತ್ರಿ ಆದಾವಾಗ ಮಹಿಷ ದಸರಾ ಎಂಬ ಅನಾಚಾರಕ್ಕೆ ಅವಕಾಶ ಮಾಡಿ ಕೊಟ್ಟಿದ್ದೀರಿ. ದಯವಿಟ್ಟು ಆ ಅನಾಚಾರ ಮರುಕಳಿಸದಂತೆ ನೋಡಿಕೊಳ್ಳಿ, ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

ಸಾರ್ ಸಿದ್ದರಾಮಯ್ಯ ಅವರೇ, ನೀವು ಹಿಂದೆ ಮುಖ್ಯಮಂತ್ರಿ ಆದಾವಾಗ ಮಹಿಷ ದಸರಾ ಎಂಬ ಅನಾಚಾರಕ್ಕೆ ಅವಕಾಶ ಮಾಡಿ ಕೊಟ್ಟಿದ್ದೀರಿ. ದಯವಿಟ್ಟು ಆ ಅನಾಚಾರ, ಅಪದ್ದ ಮರುಕಳಿಸದಂತೆ ನೋಡಿಕೊಳ್ಳಿ ಸಾರ್. ನಿಮ್ಮ ಮೈತ್ರಿಯ ಡಿಎಂಕೆ ಅವರು ಸನಾತನ ಧರ್ಮವನ್ನು ಡೆಂಗ್ಯೂ ಮತ್ತೊಂದು ರೋಗಗಳಿಗೆ ಹೊಲಿಸುತ್ತಾರೆ, ನಿಮಗೆ ನಂಬಿಕೆ ಇಲ್ಲಾ ಅಂದರೆ ಪರವಾಗಿಲ್ಲ ಸಾರ್, ಮೈಸೂರಿನವರಿಗೆ ತಾಯಿ ಚಾಮುಂಡಿ ಮೇಲೆ ನಂಬಿಕೆ ಇದೆ. ಆ ನಂಬಿಕೆಯನ್ನು ಒಡೆಯುವ ಕೆಲಸ ಮಾಡಬೇಡಿ. ನಿಮ್ಮ ಮನೆಯಲ್ಲಿ ಯಾರ ಫೋಟೋ ಬೇಕಾದರೂ ಇಟ್ಟಿಕೊಳ್ಳಿ, ಎಂದು ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ಮಹಿಷ ದಸರಾ ಅಚರಣೆ ಮಾಡಲು ಬಿಡುವುದಿಲ್ಲ. ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಬೇಡ. ಚಾಮುಂಡೇಶ್ವರಿ ಬೆಟ್ಟದಲ್ಲಿ ಈ ಕೆಲಸ ಬೇಡ. ನಾನು ಅವತ್ತು ಇಡೀ ದಿನ ಇಲ್ಲಿಯೇ ಇರುತ್ತೇನೆ. ಯಾವ ರೀತಿ ಮಹಿಷ ದಸರಾ ಆಚರಣೆ ಮಾಡುತ್ತಾರೆ ನೋಡ್ತೀನಿ ಎಂದು ಮೈಸೂರು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ತಮ್ಮ ಮನೆಯಲ್ಲಿ ಮಹಿಷನ ಪೋಟೋ ಇಟ್ಟು ಬೇಕಾದರೆ ಪೊಜೆ ಮಾಡಿಕೊಳ್ಳಲಿ. ಅದರ ಜೊತೆ ಮಹಿಷನಂತ ಮಗ ತಮಗೆ ಹುಟ್ಟಲಿ ಅಂತ ಸಹ ಬೇಡಿಕೊಳ್ಳಲಿ. ಯಾರು ಇದನ್ನು ಮಹಿಷ ಬೆಟ್ಟ ಅಂತಾ ಹೇಳುವುದಿಲ್ಲ, ಇದನ್ನು ಚಾಮುಂಡಿ‌ ಬೆಟ್ಟ ಅಂತಾನೇ ಕರೆಯುವುದು. ನಾವು ದೇವರ ಮೇಲೆ ನಂಬಿಕೆ ಭಕ್ತಿ ಇರುವರು. ಈ ವಿಚಾರದಲ್ಲಿ ಯಾವುದೇ ಸಂಘರ್ಷಕ್ಕೆ ನಾನು ಸಿದ್ಧ. ಮಹಿಷ ದಸರಾ ಅಚರಣೆ ದಿನ ನಾನೇ ಬೆಟ್ಟದಲ್ಲಿ ಇರುತ್ತೇನೆ. ಯಾವ ರೀತಿ ಅಚರಣೆ ಮಾಡುತ್ತಾರೆ ನೋಡುತ್ತೇವೆ ಎಂದು ಹೇಳಿದರು.

English summary : It doesnot matter if you donot believe...Make sure that Mahisha Dussehra atrocities donot recur: MP appeals to CM

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...