Thu,Dec11,2025
ಕನ್ನಡ / English

ರಾಮನಗರವನ್ನು ದೆಹಲಿ ಎಂದು ಬೇಕಾದರೆ ಮಾಡಲಿ: ಡಿಕೆಶಿಗೆ ಕುಮಾರಸ್ವಾಮಿ ವ್ಯಂಗ್ಯ | JANATA NEWS

10 Nov 2023

ರಾಮನಗರ : ಬಿಡದಿಯನ್ನು ಗ್ರೇಟರ್ ಬೆಂಗಳೂರು ಮಾಡುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ​ ಹೇಳಿದ್ದರು. ರಾಮನಗರಕ್ಕೆ ಬೆಂಗಳೂರು ದಕ್ಷಿಣ ಅಲ್ಲದಿದ್ದರೆ ದೆಹಲಿ ಎಂದು ಬೇಕಾದರೆ ಮರುನಾಮಕರಣ ಮಾಡಲಿ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಈಗ ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ಹೊರಟಿದ್ದೀರಿ. ಈ ಮೂಲಕ ಬೆಂಗಳೂರು ಬ್ರ್ಯಾಂಡ್ ಹೆಸರನ್ನು ವಿಸ್ತರಣೆ ಎಂದು ಹೇಳುತ್ತಿದ್ದಾರೆ. ಬೆಂಗಳೂರು ಬ್ರ್ಯಾಂಡ್ ಬೆಂಗಳೂರು ಮಾಡುತ್ತಿದ್ದೀರಾ? ಕಸದ ರಾಶಿ ಇದು ಎಂದು ಫೋಟೋ ತೋರಿಸಿ, ಇದು ನಿಮ್ಮ ಬ್ರ್ಯಾಂಡ್ ಬೆಂಗಳೂರಾ ಎಂದು ಡಿಕೆಶಿಗೆ ಟಾಂಗ್ ನೀಡಿದ್ದಾರೆ.

ರಾಮನಗರವನ್ನು ಬೆಂಗಳೂರು ಮಾಡುವುದು ಬೇಡ, ದೆಹಲಿ ಅಥವಾ ದುಬೈ ಎಂದು ಹೆಸರಿಡಿ. ಹೆಸರು ಬದಲಾವಣೆ ಮಾಡುವುದರಿಂದ ಯಾರೂ ಬರುವುದಿಲ್ಲ. ನೀವು ಯಾವ ಮೂಲಭೂತ ಸೌಕರ್ಯ ಕೊಡುತ್ತೀರಿ, ಅಭಿವೃದ್ಧಿ ಮಾಡುತ್ತೀರಿ ಅದರ ಮೇಲೆ ಜನಬರುತ್ತಾರೆ. ಅವರಿಗೆ ಬೇರೆ ಕೆಲಸ ಇಲ್ಲ, ಜನರ ಕೆಲಸ ಮಾಡಲ್ಲ. ಜನರ ಗಮನ ಸೆಳೆಯಲು ಹೀಗೆ ಮಾತನಾಡುತ್ತಾರೆ ಎಂದರು.

ಬಿಡದಿಯಲ್ಲಿ ಜಪಾನ್ ಟೌನ್ ಶಿಪ್ ತರುವ ಯೋಜನೆ ಇತ್ತು. ಕಾಂಗ್ರೆಸ್ ಯಾಕೆ ತಂದಿಲ್ಲ? ಯಾರು ಜಮೀನು ಮಾರಬೇಡಿ ಎನ್ನುತ್ತಿದ್ದಾರೆ. ಕನಕಪುರದಲ್ಲಿ 50 ಎಕ್ರೆ ಜಾಗದಲ್ಲಿ ಮೆಗಾ ಡೈರಿ ಆರಂಭಿಸಿದ್ದೀರಿ. ಈ ಡೈರಿಗೆ ಜಾಗ ನೀಡಿದ ರೈತರಿಗೆ ಎಷ್ಟು ಕೊಟಿದ್ದೀರಿ? ರೈತರಿಗೆ 50 ಸಾವಿರ ರೂ. ನಿಂದ 1 ಲಕ್ಷ ರೂ. ಪರಿಹಾರ ಧನ ಕೊಟ್ಟಿದ್ದಾರೆ. ಆದರೆ ಡಿಕೆಶಿ ಪಟಾಲಂನವರು 55 ಲಕ್ಷ ರೂ. ಪರಿಹಾರ ತೆಗೆದುಕೊಳ್ಳುತ್ತಾರೆ. ಇದು ಇವರ ಇತಿಹಾಸ ಎಂದು ಕಿಡಿಕಾರಿದರು.

RELATED TOPICS:
English summary :Let Ramnagar be called Delhi: Kumaraswamy sarcasm to DK

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ

ನ್ಯೂಸ್ MORE NEWS...