Sat,Mar21,2026
ಕನ್ನಡ / English

ರಾಮಮಂದಿರದ ಮುಂದಿನ ಹನುಮ ಧ್ವಜ ತೆಗೆಯಲು ಕಾಂಗ್ರೆಸ್ ಸರ್ಕಾರ ಯಾವ ಹಕ್ಕಿದೆ? - ಆರ್.ಅಶೋಕ | JANATA NEWS

28 Jan 2024

ಮಂಡ್ಯ : ಹನುಮ ಧ್ವಜವನ್ನು ಏಕಾಏಕಿ ಬಲತ್ಕಾರದಿಂದ ತೆಗೆದಿದ್ದಾರೆ. ಅಲ್ಲಿ ಮತ್ತೆ ಹನುಮ ಧ್ವಜವನ್ನು ಮರುಸ್ಥಾಪಿಸಬೇಕು. ರಾಮಮಂದಿರದ ಮುಂದಿನ ಹನುಮ ಧ್ವಜ ತೆಗೆಯಲು ಕಾಂಗ್ರೆಸ್ ಸರ್ಕಾರ ಯಾವ ಹಕ್ಕಿದೆ, ಅವರು ಯಾರು? ಗ್ರಾಮಸ್ಥರ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಲಿದೆ, ಎಂದು ಪತಿಪಕ್ಷ ನಾಯಕ ಆರ್.ಅಶೋಕ ಅವರು ಹೇಳಿದ್ದಾರೆ.

"ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ನಿರ್ಣಯದಂತೆ 108 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜವನ್ನು ಇಳಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ."

"ಸಿಎಂ ಸಿದ್ದರಾಮಯ್ಯನವರೇ, ನಿಮ್ಮ 'ಸರ್ವ ಜನಾಂಗದ ಶಾಂತಿಯ ತೋಟ'ದಲ್ಲಿ ಹಿಂದೂಗಳಿಗೆ ಒಂದು ಹನುಮನ ಧ್ವಜ ಹಾರಿಸುವ ಸ್ವಾತಂತ್ರ್ಯವೂ ಇಲ್ಲವೇ? ನಿಮ್ಮ ಜಾತ್ಯಾತೀತವಾದದಲ್ಲಿ ಹಿಂದೂಗಳು ಎರಡನೇ ದರ್ಜೆ ನಾಗರಿಕರೇ?"

"ಹಿಂದೂಗಳು ಶಾಂತಿ ಪ್ರಿಯರು, ಸಹಿಷ್ಣುಗಳು, ಸಹನಶೀಲರು, ನಿಜ. ಆದರೆ ಪದೇ ಪದೇ ನಿಮ್ಮ ಹಿಂದೂ ವಿರೋಧಿ ಧೋರಣೆಯನ್ನ ನೋಡಿಕೊಂಡು ಕೂರುವಷ್ಟು ಹೇಡಿಗಳಲ್ಲ. ನಿಮ್ಮ ಪಾಪದ ಕೊಡ ತುಂಬುತ್ತಿದೆ. ಹನುಮನ ತಂಟೆಗೆ ಬಂದರೆ ಲಂಕೆಗಾದ ಗತಿಯೇ ತಮ್ಮ ಸರ್ಕಾರಕ್ಕೂ ಆಗಲಿದೆ", ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ ಅವರು ಎಚ್ಚರಿಕೆ ನೀಡಿದ್ದಾರೆ.

English summary : What right does the Congress govt have to remove the Hanuman flag next to the Ram Mandir? - R. Ashoka

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ ಇರಾನ್
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...