Thu,Sep11,2025
ಕನ್ನಡ / English

ಏಪ್ರಿಲ್ 3 ರಂದು ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ: ಸುಮಲತಾ ಅಂಬರೀಷ್ | JANATA NEWS

30 Mar 2024

ಮಂಡ್ಯ : ಏಪ್ರಿಲ್ 3 ರಂದು ಮತ್ತೊಮ್ಮೆ ಬೆಂಬಲಿಗರೊಂದಿಗೆ ಸಭೆ ನಡೆಸಿ ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸುಮಲತಾ ಅಂಬರೀಷ್ ಹೇಳಿದ್ದಾರೆ.

ಬಿಜೆಪಿಯಂತೆ ಕಾಂಗ್ರೆಸ್​​ನಿಂದಲೂ ಪಕ್ಷ ಸೇರ್ಪಡೆಗೆ ಆಹ್ವಾನ ಬಂದಿರುವುದು ಸತ್ಯ. ಆದರೆ ನನ್ನ ನಿರ್ಧಾರ ಆ ಪಕ್ಷಕ್ಕೋ, ಈ ಪಕ್ಷಕ್ಕೋ ಅಂತ ನೋಡಿಕೊಂಡು ಮಾಡಲ್ಲ. ಮಂಡ್ಯದ ಜನತೆ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳುತ್ತೇನೆ. ಏಪ್ರಿಲ್ 3ರ ರಂದು ಮಂಡ್ಯದಲ್ಲಿಯೇ ಅಭಿಮಾನಿಗಳ ಸಮ್ಮುಖದಲ್ಲಿ ನನ್ನ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಷ್​​ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ನನಗೆ ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸಲು ಆಫರ್ ನೀಡಿತ್ತು, ಆದರೆ ಮಂಡ್ಯದ ಜನರೇ ನನಗೆ ಶಕ್ತಿ.ಮಂಡ್ಯ ಜನ ಯಾವುದನ್ನೂ ಲೆಕ್ಕಿಸದೆ ಅಂಬರೀಶ್ ಅವರ ಮೇಲಿಟ್ಟಿರುವ ಪ್ರೀತಿಯಿಂದ ಕಳೆದ ಚುನಾವಣೆಯಲ್ಲಿ ಪ್ರಭಾವಿಗಳ ಬೆಂಬಲವಿಲ್ಲದೆ ನಾನು ಗೆಲುವು ಸಾಧಿಸಲು ಸಾಧ್ಯವಾಯಿತು ಎಂದರು.

ಇಲ್ಲಿಯವರೆಗೆ ನಾನು ನುಡಿದಂತೆ ನಡೆದುಕೊಂಡಿದ್ದೇನೆ. ಮಂಡ್ಯಕ್ಕೆ ಕೈಲಾದಷ್ಟು ಪ್ರಾಮಾಣಿಕ ಸೇವೆ ಮಾಡಿ ಜಿಲ್ಲೆಯ ಘನತೆಯನ್ನು ಸಂಸತ್ತಿನಲ್ಲೂ​ ಎತ್ತಿ ಹಿಡಿದಿದ್ದೇನೆ. ಮಂಡ್ಯದೊಂದಿಗೆ ನನ್ನದು ಕೇವಲ ರಾಜಕೀಯ ಸಂಬಂಧವಲ್ಲ, ಭಾವನೆ ಮತ್ತು ಪ್ರೀತಿ ಇದೆ. ನನ್ನ ಸ್ವಾರ್ಥ ಅನ್ನವುದಾದರೆ ನನಗೆ ಮಂಡ್ಯವೇ ಬೇಕು ಎಂದರು.

ನನಗೆ ಎಲ್ಲ ಪಕ್ಷಗಳಿಂದಲೂ ಆಹ್ವಾನ ಬರುತ್ತಿದೆ, ಫೋನ್ ಕಾಲ್ ಬರುತ್ತಿದೆ ಎಂದು ಕಾಂಗ್ರೆಸ್​​ನಿಂದ ಪಕ್ಷ ಸೇರ್ಪಡೆ ಆಹ್ವಾನ ಇದೆ ಅಂತ ಒಪ್ಪಿಕೊಂಡ ಸುಮಲತಾ, ನಾರಾಯಣಗೌಡರಿಗೆ ಎಲ್ಲವೂ ಗೊತ್ತಿದೆ. ಎಲ್ಲ ಪ್ರಶ್ನೆಗಳಿಗೂ 3ನೇ ತಾರೀಕಿನಂದು ಉತ್ತರ ಸಿಗುತ್ತದೆ. ಏಪ್ರಿಲ್ 3ರಂದು ಯಾವಾಗ, ಎಲ್ಲಿ ಸಭೆ ಅಂತ ತಿಳಿಸುತ್ತೇವೆ. ನನ್ನ ನಿರ್ಧಾರ ಯಾವ ಪಕ್ಷಕ್ಕೆ ಅನುಕೂಲ ಆಗಲಿದೆ ಎನ್ನುವುದಕ್ಕಿಂತ, ಅಂಬಿ ಅಭಿಮಾನಿಗಳ ಭವಿಷ್ಯ ದೃಷ್ಟಿಯಲ್ಲಿರಿಸಿಕೊಂಡು ನಿರ್ಧಾರ ಮಾಡುತ್ತೇನೆ ಎಂದು ಹೇಳಿದರು.

RELATED TOPICS:
English summary :I will announce the final decision on 3rd April: Sumalta Ambarish

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...