Fri,Dec12,2025
ಕನ್ನಡ / English

ಏಪ್ರಿಲ್ 3 ರಂದು ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ: ಸುಮಲತಾ ಅಂಬರೀಷ್ | JANATA NEWS

30 Mar 2024

ಮಂಡ್ಯ : ಏಪ್ರಿಲ್ 3 ರಂದು ಮತ್ತೊಮ್ಮೆ ಬೆಂಬಲಿಗರೊಂದಿಗೆ ಸಭೆ ನಡೆಸಿ ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸುಮಲತಾ ಅಂಬರೀಷ್ ಹೇಳಿದ್ದಾರೆ.

ಬಿಜೆಪಿಯಂತೆ ಕಾಂಗ್ರೆಸ್​​ನಿಂದಲೂ ಪಕ್ಷ ಸೇರ್ಪಡೆಗೆ ಆಹ್ವಾನ ಬಂದಿರುವುದು ಸತ್ಯ. ಆದರೆ ನನ್ನ ನಿರ್ಧಾರ ಆ ಪಕ್ಷಕ್ಕೋ, ಈ ಪಕ್ಷಕ್ಕೋ ಅಂತ ನೋಡಿಕೊಂಡು ಮಾಡಲ್ಲ. ಮಂಡ್ಯದ ಜನತೆ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳುತ್ತೇನೆ. ಏಪ್ರಿಲ್ 3ರ ರಂದು ಮಂಡ್ಯದಲ್ಲಿಯೇ ಅಭಿಮಾನಿಗಳ ಸಮ್ಮುಖದಲ್ಲಿ ನನ್ನ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಷ್​​ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ನನಗೆ ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸಲು ಆಫರ್ ನೀಡಿತ್ತು, ಆದರೆ ಮಂಡ್ಯದ ಜನರೇ ನನಗೆ ಶಕ್ತಿ.ಮಂಡ್ಯ ಜನ ಯಾವುದನ್ನೂ ಲೆಕ್ಕಿಸದೆ ಅಂಬರೀಶ್ ಅವರ ಮೇಲಿಟ್ಟಿರುವ ಪ್ರೀತಿಯಿಂದ ಕಳೆದ ಚುನಾವಣೆಯಲ್ಲಿ ಪ್ರಭಾವಿಗಳ ಬೆಂಬಲವಿಲ್ಲದೆ ನಾನು ಗೆಲುವು ಸಾಧಿಸಲು ಸಾಧ್ಯವಾಯಿತು ಎಂದರು.

ಇಲ್ಲಿಯವರೆಗೆ ನಾನು ನುಡಿದಂತೆ ನಡೆದುಕೊಂಡಿದ್ದೇನೆ. ಮಂಡ್ಯಕ್ಕೆ ಕೈಲಾದಷ್ಟು ಪ್ರಾಮಾಣಿಕ ಸೇವೆ ಮಾಡಿ ಜಿಲ್ಲೆಯ ಘನತೆಯನ್ನು ಸಂಸತ್ತಿನಲ್ಲೂ​ ಎತ್ತಿ ಹಿಡಿದಿದ್ದೇನೆ. ಮಂಡ್ಯದೊಂದಿಗೆ ನನ್ನದು ಕೇವಲ ರಾಜಕೀಯ ಸಂಬಂಧವಲ್ಲ, ಭಾವನೆ ಮತ್ತು ಪ್ರೀತಿ ಇದೆ. ನನ್ನ ಸ್ವಾರ್ಥ ಅನ್ನವುದಾದರೆ ನನಗೆ ಮಂಡ್ಯವೇ ಬೇಕು ಎಂದರು.

ನನಗೆ ಎಲ್ಲ ಪಕ್ಷಗಳಿಂದಲೂ ಆಹ್ವಾನ ಬರುತ್ತಿದೆ, ಫೋನ್ ಕಾಲ್ ಬರುತ್ತಿದೆ ಎಂದು ಕಾಂಗ್ರೆಸ್​​ನಿಂದ ಪಕ್ಷ ಸೇರ್ಪಡೆ ಆಹ್ವಾನ ಇದೆ ಅಂತ ಒಪ್ಪಿಕೊಂಡ ಸುಮಲತಾ, ನಾರಾಯಣಗೌಡರಿಗೆ ಎಲ್ಲವೂ ಗೊತ್ತಿದೆ. ಎಲ್ಲ ಪ್ರಶ್ನೆಗಳಿಗೂ 3ನೇ ತಾರೀಕಿನಂದು ಉತ್ತರ ಸಿಗುತ್ತದೆ. ಏಪ್ರಿಲ್ 3ರಂದು ಯಾವಾಗ, ಎಲ್ಲಿ ಸಭೆ ಅಂತ ತಿಳಿಸುತ್ತೇವೆ. ನನ್ನ ನಿರ್ಧಾರ ಯಾವ ಪಕ್ಷಕ್ಕೆ ಅನುಕೂಲ ಆಗಲಿದೆ ಎನ್ನುವುದಕ್ಕಿಂತ, ಅಂಬಿ ಅಭಿಮಾನಿಗಳ ಭವಿಷ್ಯ ದೃಷ್ಟಿಯಲ್ಲಿರಿಸಿಕೊಂಡು ನಿರ್ಧಾರ ಮಾಡುತ್ತೇನೆ ಎಂದು ಹೇಳಿದರು.

RELATED TOPICS:
English summary :I will announce the final decision on 3rd April: Sumalta Ambarish

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...