Fri,Jun13,2025
ಕನ್ನಡ / English

ಜಮ್ಮು ಕಾಶ್ಮೀರ : ಹಿಂದೂ ಯಾತ್ರಾರ್ಥಿಗಳ ಹೊತ್ತೊಯ್ಯುತ್ತಿದ್ದ ಬಸ್ ಗುರಿಯಾಗಿಸಿ ಭಯೋತ್ಪಾದಕ ದಾಳಿಯಲ್ಲಿ 10 ಸಾವು, 33 ಗಾಯ | JANATA NEWS

10 Jun 2024

ಶ್ರೀನಗರ : ಭಾನುವಾರ ಸಂಜೆ ರಿಯಾಸಿ ಜಿಲ್ಲೆಯಲ್ಲಿ ಹಿಂದೂ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಅನ್ನು ಭಯೋತ್ಪಾದಕರು ಗುರಿಯಾಗಿಸಿಕೊಂಡ ದಾಳಿಯಲ್ಲಿ ಸುಮಾರು 10 ಮಂದಿ ಸಾವನ್ನಪ್ಪಿದರು ಮತ್ತು 33 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವ ಖೋರಿ ದೇವಸ್ಥಾನದಿಂದ ಕತ್ರಾಕ್ಕೆ ತೆರಳುತ್ತಿದ್ದ 53 ಆಸನಗಳ ಬಸ್, ದಾಳಿಯ ನಂತರ ರಸ್ತೆಯಿಂದ ಸ್ಕಿಡ್ ಆಗಿ ಆಳವಾದ ಕಮರಿಗೆ ಬಿದ್ದಿದೆ.

"ಇಂದು ಸಂಜೆ 6.10 ರ ಸುಮಾರಿಗೆ ರಜೌರಿ ಜಿಲ್ಲೆಯ ಗಡಿಯಲ್ಲಿರುವ ರಿಯಾಸಿ ಜಿಲ್ಲೆಯ ಪೌನಿ ಪ್ರದೇಶದಲ್ಲಿ ನಡೆದಿದೆ, ಶಿವ ಖೋರಿಯಿಂದ ಕತ್ರಾಕ್ಕೆ ಯಾತ್ರಿಗಳನ್ನು ಸಾಗಿಸುತ್ತಿದ್ದ ಬಸ್ ಅನ್ನು ಬಂದೂಕುಗಳನ್ನು ಬಳಸಿ ಭಯೋತ್ಪಾದಕರು ಸ್ಪಷ್ಟವಾಗಿ ಗುರಿಯಾಗಿಸಿದ್ದಾರೆ" ಎಂದು ರಿಯಾಸಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮೋಹಿತಾ ಶರ್ಮಾ ತಿಳಿಸಿದ್ದಾರೆ.

ಚಾಲಕನಿಗೆ ಗುಂಡು ಹೊಡೆದು ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಸಮೀಪದ ಕಂದರಕ್ಕೆ ಜಾರಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಸ್ಥಳೀಯ ಗ್ರಾಮಸ್ಥರ ನೆರವಿನೊಂದಿಗೆ ಪೊಲೀಸರು ರಾತ್ರಿ 8.10ರ ವೇಳೆಗೆ ಎಲ್ಲ ಪ್ರಯಾಣಿಕರನ್ನು ತೆರವುಗೊಳಿಸಿದರು.

ಎಸ್ಪಿ ರಿಯಾಸಿ ಸ್ಥಳಾಂತರದ ಮೇಲ್ವಿಚಾರಣೆಯನ್ನು ನಡೆಸಿದರು ಮತ್ತು ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ರವಾನಿಸಿದರು.

ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮತ್ತು ಟಿ20 ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯದ ವೇಳೆ ಈ ದಾಳಿ ನಡೆದಿದೆ.

English summary :Jammu and Kashmir: 10 killed, 33 injured in terrorist targetted attack on bus carrying Hindu pilgrims

ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆಗುತ್ತಿದ್ದಾಗ ಏರ್ ಇಂಡಿಯಾ B787 ವಿಮಾನ ಪತನ : ಭಾರಿ ಸಾವುನೋವು ಸಾಧ್ಯತೆ
ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆಗುತ್ತಿದ್ದಾಗ ಏರ್ ಇಂಡಿಯಾ B787 ವಿಮಾನ ಪತನ : ಭಾರಿ ಸಾವುನೋವು ಸಾಧ್ಯತೆ
ಜಾತಿಗಣತಿ ನೆಪದಲ್ಲಿ ಸಿದ್ದರಾಮಯ್ಯ ₹165 ಕೋಟಿ ದುರುಪಯೋಗ ಮಾಡಿದ್ದಾರೆ - ಸುನೀಲಕುಮಾರ
ಜಾತಿಗಣತಿ ನೆಪದಲ್ಲಿ ಸಿದ್ದರಾಮಯ್ಯ ₹165 ಕೋಟಿ ದುರುಪಯೋಗ ಮಾಡಿದ್ದಾರೆ - ಸುನೀಲಕುಮಾರ
ಹಿಂದಿ ಕಲಿಯುವುದರಿಂದ ಉತ್ತರ ರಾಜ್ಯಗಳಲ್ಲಿ ಜನರಿಗೆ ಹೆಚ್ಚಿನ ಅನುಕೂಲ ಮತ್ತು ಅವಕಾಶ ಸಾಧ್ಯ - ಸಿಎಂ ಚಂದ್ರಬಾಬು ನಾಯ್ಡು
ಹಿಂದಿ ಕಲಿಯುವುದರಿಂದ ಉತ್ತರ ರಾಜ್ಯಗಳಲ್ಲಿ ಜನರಿಗೆ ಹೆಚ್ಚಿನ ಅನುಕೂಲ ಮತ್ತು ಅವಕಾಶ ಸಾಧ್ಯ - ಸಿಎಂ ಚಂದ್ರಬಾಬು ನಾಯ್ಡು
ಆಪರೇಷನ್ ಸಿಂಧೂರ್ : ವಿವಿಧ ದೇಶಗಳಿಗೆ ಭೇಟಿ ನೀಡಿದ ವಿವಿಧ ನಿಯೋಗಗಳ ಸದಸ್ಯರ ಆತಿಥ್ಯ ವಹಿಸಿದ ಪ್ರಧಾನಿ ಮೋದಿ
ಆಪರೇಷನ್ ಸಿಂಧೂರ್ : ವಿವಿಧ ದೇಶಗಳಿಗೆ ಭೇಟಿ ನೀಡಿದ ವಿವಿಧ ನಿಯೋಗಗಳ ಸದಸ್ಯರ ಆತಿಥ್ಯ ವಹಿಸಿದ ಪ್ರಧಾನಿ ಮೋದಿ
ಲಕ್ಷ್ಮಿ ಪುರಿ ಅವರ ಮಾನಹಾನಿಕರ ಪೋಸ್ಟ್‌ಗಳಿಗಾಗಿ ಬೇಷರತ್ ಕ್ಷಮೆಯಾಚಿಸಿದ ಟಿಎಂಸಿ ಸಂಸದ ಸಾಕೇತ್ ಗೋಖಲೆ
ಲಕ್ಷ್ಮಿ ಪುರಿ ಅವರ ಮಾನಹಾನಿಕರ ಪೋಸ್ಟ್‌ಗಳಿಗಾಗಿ ಬೇಷರತ್ ಕ್ಷಮೆಯಾಚಿಸಿದ ಟಿಎಂಸಿ ಸಂಸದ ಸಾಕೇತ್ ಗೋಖಲೆ
ಪ್ರಧಾನಿ ಮೋದಿ ಉದ್ಘಾಟಿಸಿದ ವಂದೇ ಭಾರತ್ ರೈಲು ಮತ್ತು ಚನಾಬ್ ಸೇತುವೆಯನ್ನು ಶ್ಲಾಘಿಸಿದ ಫಾರೂಕ್ ಅಬ್ದುಲ್ಲಾ
ಪ್ರಧಾನಿ ಮೋದಿ ಉದ್ಘಾಟಿಸಿದ ವಂದೇ ಭಾರತ್ ರೈಲು ಮತ್ತು ಚನಾಬ್ ಸೇತುವೆಯನ್ನು ಶ್ಲಾಘಿಸಿದ ಫಾರೂಕ್ ಅಬ್ದುಲ್ಲಾ
 ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮಕ್ಕೆ ಅಮೆರಿಕ ಮಧ್ಯವರ್ತಿಯಾಗಿಲ್ಲ, ಭಾರತಕ್ಕೆ ಆಗತ್ಯತೆ ಇರಲಿಲ್ಲ - ಶಶಿ ತರೂರ್
ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮಕ್ಕೆ ಅಮೆರಿಕ ಮಧ್ಯವರ್ತಿಯಾಗಿಲ್ಲ, ಭಾರತಕ್ಕೆ ಆಗತ್ಯತೆ ಇರಲಿಲ್ಲ - ಶಶಿ ತರೂರ್
ದೇಶಭಕ್ತರಾಗಿರುವುದು ಅಷ್ಟು ಕಷ್ಟವೇ? - ಕಾಂಗ್ರೆಸ್ ನಾಯಕರಿಗೆ ಕಷ್ಟವಾದ ಸಲ್ಮಾನ್ ಖುರ್ಷಿದ್ ಪ್ರಶ್ನೆ
ದೇಶಭಕ್ತರಾಗಿರುವುದು ಅಷ್ಟು ಕಷ್ಟವೇ? - ಕಾಂಗ್ರೆಸ್ ನಾಯಕರಿಗೆ ಕಷ್ಟವಾದ ಸಲ್ಮಾನ್ ಖುರ್ಷಿದ್ ಪ್ರಶ್ನೆ
ಉದ್ಧಟತನ ತೋರಿ ಹೈಕೋರ್ಟ್ ಮೆಟ್ಟಲೇದ್ದ ತಮಿಳು ನಟ ಕಮಲ್ ಹಾಸನ್ ಗೆ ಹೈಕೋರ್ಟ್ ನಲ್ಲಿ ಭಾರಿ ಮುಖಭಂಗ
ಉದ್ಧಟತನ ತೋರಿ ಹೈಕೋರ್ಟ್ ಮೆಟ್ಟಲೇದ್ದ ತಮಿಳು ನಟ ಕಮಲ್ ಹಾಸನ್ ಗೆ ಹೈಕೋರ್ಟ್ ನಲ್ಲಿ ಭಾರಿ ಮುಖಭಂಗ
ಶರ್ಮಿಷ್ಠ ಪನೋಲಿ ಅವರ ಬಂಧನ ಅಭಿವ್ಯಕ್ತಿ ಸ್ವಾತಂತ್ರ್ಯದ ಗಂಭೀರ ಉಲ್ಲಂಘನೆ - ಬಾರ್ ಕೌನ್ಸಿಲ್ ಆಫ್ ಇಂಡಿಯಾ
ಶರ್ಮಿಷ್ಠ ಪನೋಲಿ ಅವರ ಬಂಧನ ಅಭಿವ್ಯಕ್ತಿ ಸ್ವಾತಂತ್ರ್ಯದ ಗಂಭೀರ ಉಲ್ಲಂಘನೆ - ಬಾರ್ ಕೌನ್ಸಿಲ್ ಆಫ್ ಇಂಡಿಯಾ
ನಾರ್ವೆ ಚೆಸ್ 2025 : ವಿಶ್ವದ ನಂ. 1 ಆಟಗಾರ ಮ್ಯಾಗ್ನಸ್ ನನ್ನು ಸೋಲಿಸಿದ ಭಾರತದ ಗುಕೇಶ
ನಾರ್ವೆ ಚೆಸ್ 2025 : ವಿಶ್ವದ ನಂ. 1 ಆಟಗಾರ ಮ್ಯಾಗ್ನಸ್ ನನ್ನು ಸೋಲಿಸಿದ ಭಾರತದ ಗುಕೇಶ
ರಾಹುಲ್ ಗಾಂಧಿ ಪ್ರಧಾನಿಯಾಗಿದ್ದರೆ ಪಾಕಿಸ್ತಾನವನ್ನು ಎರಡು ಭಾಗಗಳಾಗಿಸಿ ಪಿಓಕೆ ಮರಳಿ ಪಡೆಯುತ್ತಿದ್ದರು - ತೆಲಂಗಾಣ ಸಿಎಂ
ರಾಹುಲ್ ಗಾಂಧಿ ಪ್ರಧಾನಿಯಾಗಿದ್ದರೆ ಪಾಕಿಸ್ತಾನವನ್ನು ಎರಡು ಭಾಗಗಳಾಗಿಸಿ ಪಿಓಕೆ ಮರಳಿ ಪಡೆಯುತ್ತಿದ್ದರು - ತೆಲಂಗಾಣ ಸಿಎಂ

ನ್ಯೂಸ್ MORE NEWS...