ಕ್ರೇಜಿಸ್ಟಾರ್ ವಿ ರವಿಚಂದ್ರನ್ ತಾಯಿ ನಿಧನ, ಅಂತಿಮ ದರ್ಶನಕ್ಕೆ ವ್ಯವಸ್ಥೆ | Filmz news

2022-02-28
2907
Ravichandrans mother passes away, arrangement for final visitation

: ವಿ.ರವಿಚಂದ್ರನ್ ಅವರ ತಾಯಿ ಪಟ್ಟಮ್ಮಲ್ ವೀರಸ್ವಾಮಿ (83) ಇಂದು ಮೃತಪಟ್ಟಿದ್ದಾರೆ. ಅವರಿಗೆ 83 ವರ್ಷವಾಗಿತ್ತು.

ಪಟ್ಟಮ್ಮ ಅವರಿಗೆ ಐವರು ಮಕ್ಕಳು, ಮೂವರು ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳು. ಅನಾರೋಗ್ಯ ಕಾರಣದಿಂದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಇಂದು ಇಹಲೋಕ ತ್ಯಜಿಸಿದ್ದಾರೆ.

ರಾಜಾಜಿನಗರದಲ್ಲಿರುವ ರವಿಚಂದ್ರನ್ ನಿವಾಸದಲ್ಲಿ ಪಟ್ಟಮ್ಮಾಳ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸದ್ಯ ಆಸ್ಪತ್ರೆಯಿಂದ ಅವರ ಪಾರ್ಥಿವ ಶರೀರವನ್ನ ಮನೆಗೆ ತೆಗೆದುಕೊಂಡು ಬಂದಿದ್ದಾರೆ. ಸಂಜೆ 5 ರವರೆಗೆ ಮನೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದ್ದು, ಚಿತ್ರರಂಗದವರು ಹಾಗೂ ಸಂಬಂಧಿಕರು ಅಂತಿಮ ದರ್ಶನ ಪಡೆಯಲಿದ್ದಾರೆ. ಸಂಜೆ ಅಂತ್ಯಕ್ರಿಯೆ ನಡೆಯುವುದು ಎಂದು ರವಿಚಂದ್ರನ್ ತಿಳಿಸಿದ್ದಾರೆ.

English summary :Ravichandrans mother passes away, arrangement for final visitation

₹1,140 ಕೋಟಿ ವೆಚ್ಚದ ಹೆಬ್ಬಾಳ ಕಿರು ಸುರಂಗ ಯೋಜನೆ ತಡೆಹಿಡಿಯುವಂತೆ ಸಿಎಂ ಗೆ ಸಂಸದ ತೇಜಸ್ವಿ ಸೂರ್ಯ ಆಗ್ರಹ
₹1,140 ಕೋಟಿ ವೆಚ್ಚದ ಹೆಬ್ಬಾಳ ಕಿರು ಸುರಂಗ ಯೋಜನೆ ತಡೆಹಿಡಿಯುವಂತೆ ಸಿಎಂ ಗೆ ಸಂಸದ ತೇಜಸ್ವಿ ಸೂರ್ಯ ಆಗ್ರಹ
ಗೌತಮ್ ಅದಾನಿ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ವಜಾಗೊಳಿಸಿದ ಅಮೆರಿಕದ ನ್ಯಾಯಾಲಯ; ಕಾನೂನಿನ ಆದೇಶವನ್ನು ಶ್ಲಾಘಿಸಿದ ಅದಾನಿ
ಗೌತಮ್ ಅದಾನಿ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ವಜಾಗೊಳಿಸಿದ ಅಮೆರಿಕದ ನ್ಯಾಯಾಲಯ; ಕಾನೂನಿನ ಆದೇಶವನ್ನು ಶ್ಲಾಘಿಸಿದ ಅದಾನಿ
ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧದ ಪೊಲೀಸ್ ಕ್ರಮದ : ಜಾರ್ಖಂಡ್ ಸರ್ಕಾರವನ್ನು ಟೀಕಿಸಿದ ರಾಹುಲ್ ಗಾಂಧಿ
ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧದ ಪೊಲೀಸ್ ಕ್ರಮದ : ಜಾರ್ಖಂಡ್ ಸರ್ಕಾರವನ್ನು ಟೀಕಿಸಿದ ರಾಹುಲ್ ಗಾಂಧಿ
ವಿರೋಧ ಪಕ್ಷಗಳು ಚರ್ಚೆಯಿಂದ ತಪ್ಪಿಸಿಕೊಳ್ಳುತ್ತಿವೆ ಎಂದು ಆರೋಪಿಸಿ ಸಂಸತ್ತಿನ ಬಳಿ ಪ್ರತಿಭಟನೆ ನಡೆಸಿದ ಎನ್‌ಡಿಎ ಸಂಸದರು
ವಿರೋಧ ಪಕ್ಷಗಳು ಚರ್ಚೆಯಿಂದ ತಪ್ಪಿಸಿಕೊಳ್ಳುತ್ತಿವೆ ಎಂದು ಆರೋಪಿಸಿ ಸಂಸತ್ತಿನ ಬಳಿ ಪ್ರತಿಭಟನೆ ನಡೆಸಿದ ಎನ್‌ಡಿಎ ಸಂಸದರು
 ಹೈದರಾಬಾದ್-ಬೆಂಗಳೂರು ಮಾರ್ಗದಲ್ಲಿ ಸೇತುವೆಗೆ ಡಿಕ್ಕಿ ಹೊಡೆದ ವೋಲ್ವೋ ಬಸ್; 40 ಮಂದಿಗೆ ಗಾಯ
ಹೈದರಾಬಾದ್-ಬೆಂಗಳೂರು ಮಾರ್ಗದಲ್ಲಿ ಸೇತುವೆಗೆ ಡಿಕ್ಕಿ ಹೊಡೆದ ವೋಲ್ವೋ ಬಸ್; 40 ಮಂದಿಗೆ ಗಾಯ
ಪ್ರಮುಖ FCRA ಮಸೂದೆ ಮಂಡನೆಗೂ ಮುನ್ನ ತಿರುವಣ್ಣಾಮಲೈ ದೇವಾಲಯದಲ್ಲಿ ಅಮಿತ್ ಶಾ ಪ್ರಾರ್ಥನೆ
ಪ್ರಮುಖ FCRA ಮಸೂದೆ ಮಂಡನೆಗೂ ಮುನ್ನ ತಿರುವಣ್ಣಾಮಲೈ ದೇವಾಲಯದಲ್ಲಿ ಅಮಿತ್ ಶಾ ಪ್ರಾರ್ಥನೆ
ಜಾರ್ಖಂಡ್ ಪ್ರತಿಭಟನೆಗೆ ಪಿಯೂಷ್ ಮಿಶ್ರಾ ಸಾಥ್; ವಿದ್ಯಾರ್ಥಿಗಳ ನೋವು ತನ್ನನ್ನು ಬೀದಿಗಿಳಿಯುವಂತೆ ಮಾಡಿದೆ ಎಂದ ನಟ
ಜಾರ್ಖಂಡ್ ಪ್ರತಿಭಟನೆಗೆ ಪಿಯೂಷ್ ಮಿಶ್ರಾ ಸಾಥ್; ವಿದ್ಯಾರ್ಥಿಗಳ ನೋವು ತನ್ನನ್ನು ಬೀದಿಗಿಳಿಯುವಂತೆ ಮಾಡಿದೆ ಎಂದ ನಟ
ಐಎಸ್‌ಐ ಬೆಂಬಲಿತ ಭಯೋತ್ಪಾದಕ ಜಾಲವನ್ನು ಬಯಲಿಗೆಳೆದಿದ್ದ  ಅಮೃತಸರದ ಪೊಲೀಸ್ ಆಯುಕ್ತರ ಬದಲಾವಣೆ
ಐಎಸ್‌ಐ ಬೆಂಬಲಿತ ಭಯೋತ್ಪಾದಕ ಜಾಲವನ್ನು ಬಯಲಿಗೆಳೆದಿದ್ದ ಅಮೃತಸರದ ಪೊಲೀಸ್ ಆಯುಕ್ತರ ಬದಲಾವಣೆ
ಸೌದಿ ಅರೇಬಿಯಾ, ಟರ್ಕಿ ಮತ್ತು ಪಾಕಿಸ್ತಾನ ತ್ರಿಪಕ್ಷೀಯ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ
ಸೌದಿ ಅರೇಬಿಯಾ, ಟರ್ಕಿ ಮತ್ತು ಪಾಕಿಸ್ತಾನ ತ್ರಿಪಕ್ಷೀಯ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ
ಎಫ್.ಸಿ.ಆರ್.ಎ ಆಂತರಿಕ ಶಾಸಕಾಂಗ ವಿಷಯ : ವಿದೇಶಿ ಟೀಕೆಗಳನ್ನು ತಿರಸ್ಕರಿಸಿದ  ಭಾರತ
ಎಫ್.ಸಿ.ಆರ್.ಎ ಆಂತರಿಕ ಶಾಸಕಾಂಗ ವಿಷಯ : ವಿದೇಶಿ ಟೀಕೆಗಳನ್ನು ತಿರಸ್ಕರಿಸಿದ ಭಾರತ
ತರುಣ್ ತೇಜ್‌ಪಾಲ್ 2013ರ ಅತ್ಯಾಚಾರ ಪ್ರಕರಣದಲ್ಲಿ ದೋಷಿ - ಬಾಂಬೆ ಹೈಕೋರ್ಟ್ ತೀರ್ಪು; ಹಿಂದಿನ ಖುಲಾಸೆ ಆದೇಶ ರದ್ದು
ತರುಣ್ ತೇಜ್‌ಪಾಲ್ 2013ರ ಅತ್ಯಾಚಾರ ಪ್ರಕರಣದಲ್ಲಿ ದೋಷಿ - ಬಾಂಬೆ ಹೈಕೋರ್ಟ್ ತೀರ್ಪು; ಹಿಂದಿನ ಖುಲಾಸೆ ಆದೇಶ ರದ್ದು
ಅಮಿತ್ ಶಾ ಅವರು ನಾಳೆ ಲೋಕಸಭೆಯಲ್ಲಿ ಎಫ್ ಸಿಆರ್ ಎ  ತಿದ್ದುಪಡಿ ಮಸೂದೆಯನ್ನು ಮಂಡಿಸುವ ನಿರೀಕ್ಷೆ
ಅಮಿತ್ ಶಾ ಅವರು ನಾಳೆ ಲೋಕಸಭೆಯಲ್ಲಿ ಎಫ್ ಸಿಆರ್ ಎ ತಿದ್ದುಪಡಿ ಮಸೂದೆಯನ್ನು ಮಂಡಿಸುವ ನಿರೀಕ್ಷೆ
ಸಿಎಸ್ಎಎಂ, ದೀಪಫೇಕ್ಸ ಕುರಿತು ಭಾರತ ಸರ್ಕಾರಕ್ಕೆ ಜುಕರ್‌ಬರ್ಗ್ ಕ್ಷಮೆಯಾಚಿಸಿದರು; ಹೊಸ ಪರಿಶೀಲನೆಯನ್ನು ಎದುರಿಸಲಿದೆ ಮೆಟಾ
ಸಿಎಸ್ಎಎಂ, ದೀಪಫೇಕ್ಸ ಕುರಿತು ಭಾರತ ಸರ್ಕಾರಕ್ಕೆ ಜುಕರ್‌ಬರ್ಗ್ ಕ್ಷಮೆಯಾಚಿಸಿದರು; ಹೊಸ ಪರಿಶೀಲನೆಯನ್ನು ಎದುರಿಸಲಿದೆ ಮೆಟಾ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು

ಫೋಟೋ ಗ್ಯಾಲಾರಿ MORE PHOTO...