ತೆರೆಗೆ ಅಪ್ಪಳಿಸಿದ ಕೆಜಿಎಫ್-2: ಯಶ್ ಅಭಿಮಾನಿಗಳ ಸಂಭ್ರಮ, ವಿಮರ್ಶೆ | Filmz news

2022-04-14
2471
KGF 2 Twitter Review

: ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2(KGF-2) ಸಿನಿಮಾ ವಿಶ್ವಾದ್ಯಂತ ಇಂದು ಏಪ್ರಿಲ್ 14ಕ್ಕೆ ತೆರೆಗೆಬಂದಿದೆ.

ಬೆಂಗಳೂರಿನಲ್ಲಿ ಮಧ್ಯರಾತ್ರಿಯೇ 5 ಕಡೆಗಳಲ್ಲಿ ಫಸ್ಟ್ ಶೋ ಆರಂಭವಾಗಿದ್ದು, ರಾಜ್ಯದ 550ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ತೆರೆಕಂಡಿದೆ, ಭಾರತದಾದ್ಯಂತ 6 ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಕೆಜಿಎಫ್-2 ಪ್ರದರ್ಶನವಾಗುತ್ತಿದೆ.

ಐದು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣಗೊಂಡಿದ್ದು, ಎಪ್ಪತ್ತು ದೇಶಗಳಲ್ಲಿ ಇಂದು ತೆರೆಕಂಡಿದೆ. ಚಿತ್ರ ಬಿಡುಗಡೆಗೂ ಮುನ್ನವೇ ಟಿಕೆಟ್ ಮುಂಗಡ ಬುಕ್ಕಿಂಗ್ ಆರಂಭಗೊಂಡಿದ್ದು, ತೆರೆ ಮೇಲೆ ತಮ್ಮ ನೆಚ್ಚಿನ ನಟನನ್ನು ಕಂಡು ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

ಮೊದಲ ದಿನವೇ ಮುಗಿಬಿದ್ದು ಕೆಜಿಎಫ್​: ಚಾಪ್ಟರ್​ 2 ಸಿನಿಮಾ ನೋಡಿದ್ದಾರೆ. ಹಾಗಾಗಿ ಈ ಚಿತ್ರಕ್ಕೆ ಭರ್ಜರಿ ಓಪನಿಂಗ್​ ಸಿಕ್ಕಿದೆ. ರಾಕಿಭಾಯ್‌ ಗರುಡನ ಕೊಲೆಗೈದು, ಕೆಜಿಎಫ್‌ ಸಾಮ್ರಾಜ್ಯದಲ್ಲಿ ಅಬ್ಬರಿಸಿ ಸಂಚಲನ ಸೃಷ್ಟಿಸುವುದನ್ನು ಇಲ್ಲಿ ಕಣ್ತುಂಬಿಕೊಳ್ಳಬಹುದು.

ಈ ರೀತಿಯ ಸೂಪರ್​ ಹಿಟ್​ ಸಿನಿಮಾ ನೀಡಿದ್ದಕ್ಕಾಗಿ ಕೆಜಿಎಫ್​ 2 ತಂಡಕ್ಕೆ ಜನರು ಭೇಷ್​ ಎನ್ನುತ್ತಿದ್ದಾರೆ. ಕೆಜಿಎಫ್‌-2 ಸಿನಿಮಾದ ಪ್ರತಿಯೊಂದು ಸೀನ್‌ ಕೂಡ ಯಾವ ಹಾಲಿವುಡ್‌ ಸಿನಿಮಾಗೂ ಕಮ್ಮಿ ಇಲ್ಲ. ರಾಕಿಭಾಯ್‌ ಪಂಚಿಂಗ್‌ ಡೈಲಾಗ್‌ ಮತ್ತು ರಾಕಿ ಕೊಡುವ ಶಾಕ್‌ಗಳು ಪ್ರೇಕ್ಷಕನ ಎದೆಯಲ್ಲಿ ಸಂಚಲನ ಕೊಡುತ್ತದೆ ಎನ್ನುತ್ತಿದ್ದಾರೆ.

ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್, ಸಂಜಯ್ ದತ್, ರವೀನಾ ಟಂಡನ್ ಮೊದಲಾದವರು ನಟಿಸಿದ್ದಾರೆ. ವಿಜಯ್ ಕಿರಂಗದೂರು ತಮ್ಮ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಡಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

English summary :KGF 2 Twitter Review

₹1,140 ಕೋಟಿ ವೆಚ್ಚದ ಹೆಬ್ಬಾಳ ಕಿರು ಸುರಂಗ ಯೋಜನೆ ತಡೆಹಿಡಿಯುವಂತೆ ಸಿಎಂ ಗೆ ಸಂಸದ ತೇಜಸ್ವಿ ಸೂರ್ಯ ಆಗ್ರಹ
₹1,140 ಕೋಟಿ ವೆಚ್ಚದ ಹೆಬ್ಬಾಳ ಕಿರು ಸುರಂಗ ಯೋಜನೆ ತಡೆಹಿಡಿಯುವಂತೆ ಸಿಎಂ ಗೆ ಸಂಸದ ತೇಜಸ್ವಿ ಸೂರ್ಯ ಆಗ್ರಹ
ಗೌತಮ್ ಅದಾನಿ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ವಜಾಗೊಳಿಸಿದ ಅಮೆರಿಕದ ನ್ಯಾಯಾಲಯ; ಕಾನೂನಿನ ಆದೇಶವನ್ನು ಶ್ಲಾಘಿಸಿದ ಅದಾನಿ
ಗೌತಮ್ ಅದಾನಿ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ವಜಾಗೊಳಿಸಿದ ಅಮೆರಿಕದ ನ್ಯಾಯಾಲಯ; ಕಾನೂನಿನ ಆದೇಶವನ್ನು ಶ್ಲಾಘಿಸಿದ ಅದಾನಿ
ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧದ ಪೊಲೀಸ್ ಕ್ರಮದ : ಜಾರ್ಖಂಡ್ ಸರ್ಕಾರವನ್ನು ಟೀಕಿಸಿದ ರಾಹುಲ್ ಗಾಂಧಿ
ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧದ ಪೊಲೀಸ್ ಕ್ರಮದ : ಜಾರ್ಖಂಡ್ ಸರ್ಕಾರವನ್ನು ಟೀಕಿಸಿದ ರಾಹುಲ್ ಗಾಂಧಿ
ವಿರೋಧ ಪಕ್ಷಗಳು ಚರ್ಚೆಯಿಂದ ತಪ್ಪಿಸಿಕೊಳ್ಳುತ್ತಿವೆ ಎಂದು ಆರೋಪಿಸಿ ಸಂಸತ್ತಿನ ಬಳಿ ಪ್ರತಿಭಟನೆ ನಡೆಸಿದ ಎನ್‌ಡಿಎ ಸಂಸದರು
ವಿರೋಧ ಪಕ್ಷಗಳು ಚರ್ಚೆಯಿಂದ ತಪ್ಪಿಸಿಕೊಳ್ಳುತ್ತಿವೆ ಎಂದು ಆರೋಪಿಸಿ ಸಂಸತ್ತಿನ ಬಳಿ ಪ್ರತಿಭಟನೆ ನಡೆಸಿದ ಎನ್‌ಡಿಎ ಸಂಸದರು
 ಹೈದರಾಬಾದ್-ಬೆಂಗಳೂರು ಮಾರ್ಗದಲ್ಲಿ ಸೇತುವೆಗೆ ಡಿಕ್ಕಿ ಹೊಡೆದ ವೋಲ್ವೋ ಬಸ್; 40 ಮಂದಿಗೆ ಗಾಯ
ಹೈದರಾಬಾದ್-ಬೆಂಗಳೂರು ಮಾರ್ಗದಲ್ಲಿ ಸೇತುವೆಗೆ ಡಿಕ್ಕಿ ಹೊಡೆದ ವೋಲ್ವೋ ಬಸ್; 40 ಮಂದಿಗೆ ಗಾಯ
ಪ್ರಮುಖ FCRA ಮಸೂದೆ ಮಂಡನೆಗೂ ಮುನ್ನ ತಿರುವಣ್ಣಾಮಲೈ ದೇವಾಲಯದಲ್ಲಿ ಅಮಿತ್ ಶಾ ಪ್ರಾರ್ಥನೆ
ಪ್ರಮುಖ FCRA ಮಸೂದೆ ಮಂಡನೆಗೂ ಮುನ್ನ ತಿರುವಣ್ಣಾಮಲೈ ದೇವಾಲಯದಲ್ಲಿ ಅಮಿತ್ ಶಾ ಪ್ರಾರ್ಥನೆ
ಜಾರ್ಖಂಡ್ ಪ್ರತಿಭಟನೆಗೆ ಪಿಯೂಷ್ ಮಿಶ್ರಾ ಸಾಥ್; ವಿದ್ಯಾರ್ಥಿಗಳ ನೋವು ತನ್ನನ್ನು ಬೀದಿಗಿಳಿಯುವಂತೆ ಮಾಡಿದೆ ಎಂದ ನಟ
ಜಾರ್ಖಂಡ್ ಪ್ರತಿಭಟನೆಗೆ ಪಿಯೂಷ್ ಮಿಶ್ರಾ ಸಾಥ್; ವಿದ್ಯಾರ್ಥಿಗಳ ನೋವು ತನ್ನನ್ನು ಬೀದಿಗಿಳಿಯುವಂತೆ ಮಾಡಿದೆ ಎಂದ ನಟ
ಐಎಸ್‌ಐ ಬೆಂಬಲಿತ ಭಯೋತ್ಪಾದಕ ಜಾಲವನ್ನು ಬಯಲಿಗೆಳೆದಿದ್ದ  ಅಮೃತಸರದ ಪೊಲೀಸ್ ಆಯುಕ್ತರ ಬದಲಾವಣೆ
ಐಎಸ್‌ಐ ಬೆಂಬಲಿತ ಭಯೋತ್ಪಾದಕ ಜಾಲವನ್ನು ಬಯಲಿಗೆಳೆದಿದ್ದ ಅಮೃತಸರದ ಪೊಲೀಸ್ ಆಯುಕ್ತರ ಬದಲಾವಣೆ
ಸೌದಿ ಅರೇಬಿಯಾ, ಟರ್ಕಿ ಮತ್ತು ಪಾಕಿಸ್ತಾನ ತ್ರಿಪಕ್ಷೀಯ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ
ಸೌದಿ ಅರೇಬಿಯಾ, ಟರ್ಕಿ ಮತ್ತು ಪಾಕಿಸ್ತಾನ ತ್ರಿಪಕ್ಷೀಯ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ
ಎಫ್.ಸಿ.ಆರ್.ಎ ಆಂತರಿಕ ಶಾಸಕಾಂಗ ವಿಷಯ : ವಿದೇಶಿ ಟೀಕೆಗಳನ್ನು ತಿರಸ್ಕರಿಸಿದ  ಭಾರತ
ಎಫ್.ಸಿ.ಆರ್.ಎ ಆಂತರಿಕ ಶಾಸಕಾಂಗ ವಿಷಯ : ವಿದೇಶಿ ಟೀಕೆಗಳನ್ನು ತಿರಸ್ಕರಿಸಿದ ಭಾರತ
ತರುಣ್ ತೇಜ್‌ಪಾಲ್ 2013ರ ಅತ್ಯಾಚಾರ ಪ್ರಕರಣದಲ್ಲಿ ದೋಷಿ - ಬಾಂಬೆ ಹೈಕೋರ್ಟ್ ತೀರ್ಪು; ಹಿಂದಿನ ಖುಲಾಸೆ ಆದೇಶ ರದ್ದು
ತರುಣ್ ತೇಜ್‌ಪಾಲ್ 2013ರ ಅತ್ಯಾಚಾರ ಪ್ರಕರಣದಲ್ಲಿ ದೋಷಿ - ಬಾಂಬೆ ಹೈಕೋರ್ಟ್ ತೀರ್ಪು; ಹಿಂದಿನ ಖುಲಾಸೆ ಆದೇಶ ರದ್ದು
ಅಮಿತ್ ಶಾ ಅವರು ನಾಳೆ ಲೋಕಸಭೆಯಲ್ಲಿ ಎಫ್ ಸಿಆರ್ ಎ  ತಿದ್ದುಪಡಿ ಮಸೂದೆಯನ್ನು ಮಂಡಿಸುವ ನಿರೀಕ್ಷೆ
ಅಮಿತ್ ಶಾ ಅವರು ನಾಳೆ ಲೋಕಸಭೆಯಲ್ಲಿ ಎಫ್ ಸಿಆರ್ ಎ ತಿದ್ದುಪಡಿ ಮಸೂದೆಯನ್ನು ಮಂಡಿಸುವ ನಿರೀಕ್ಷೆ
ಸಿಎಸ್ಎಎಂ, ದೀಪಫೇಕ್ಸ ಕುರಿತು ಭಾರತ ಸರ್ಕಾರಕ್ಕೆ ಜುಕರ್‌ಬರ್ಗ್ ಕ್ಷಮೆಯಾಚಿಸಿದರು; ಹೊಸ ಪರಿಶೀಲನೆಯನ್ನು ಎದುರಿಸಲಿದೆ ಮೆಟಾ
ಸಿಎಸ್ಎಎಂ, ದೀಪಫೇಕ್ಸ ಕುರಿತು ಭಾರತ ಸರ್ಕಾರಕ್ಕೆ ಜುಕರ್‌ಬರ್ಗ್ ಕ್ಷಮೆಯಾಚಿಸಿದರು; ಹೊಸ ಪರಿಶೀಲನೆಯನ್ನು ಎದುರಿಸಲಿದೆ ಮೆಟಾ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು

ಫೋಟೋ ಗ್ಯಾಲಾರಿ MORE PHOTO...