ಕಾಂತಾರ ಸಿನಿಮಾ ನೋಡಿ ಪತ್ರವನ್ನ ಹಂಚಿಕೊಂಡ ಕಿಚ್ಚ ಸುದೀಪ್! | Filmz news

2022-10-08
4800
Kichcha Sudeep shared the letter after watching Kantara movie!

: ಕಾಂತಾರ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ. ನಟ ಕಿಚ್ಚ ಸುದೀಪ್ ಕೂಡ ಕಾಂತಾರ ಚಿತ್ರವನ್ನು ವೀಕ್ಷಿಸಿದ್ದಾರೆ.

ರಿಷಬ್ ಶೆಟ್ಟಿ ಅವರ ಕಾಂತಾರ ಸಿನಿಮಾ ನೋಡಿ ಅಭಿಯನ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾಂತಾರ ಎಂದು ಕ್ಯಾಪಿಟಲ್ ಲೆಟರ್​ನಲ್ಲಿ ಕ್ಯಾಪ್ಶನ್ ಕೊಟ್ಟ ಫೋಟೋ ಒಂದನ್ನು ಪೋಸ್ಟ್ ಮಾಡಿದ್ದಾರೆ.

ಕಿಚ್ಚ ಸುದೀಪ್ ಬರೆದಿರುವ ಪತ್ರದಲ್ಲಿ ಏನಿದೆ?

ಪತ್ರವನ್ನು ಬರೆಯುವಂತೆ ಮಾಡಿದ ತಂಡಕ್ಕೆ ನನ್ನ ಈ ಪತ್ರ..
ಕೆಲವು ಸಿನಿಮಾಗಳು ಚೆನ್ನಾಗಿರುತ್ತವೆ, ಕೆಲವು ಅದ್ಭುತವಾಗಿರುತ್ತವೆ. ಆದರೆ, ಕೆಲವು ಚಿತ್ರಗಳನ್ನು ನೋಡಿ ನಮ್ಮ ಬಾಯಿಂದ ಮಾತೇ ಹೊರಡದಂತೆ ಆಗುವುದು ಬಹಳ ಅಪರೂಪ. ಆದರೆ ಅಪರೂಪಕ್ಕೆ ನಮ್ಮನ್ನು ಮಂತ್ರಮುಗ್ಧಗೊಳಿಸುವ ಸಿನಿಮಾ ನೋಡುತ್ತೇವೆ. ಅಂತಹ ಒಂದು ಸಿನಿಮಾ ಆಗಿರುವ ಕಾಂತಾರ ದೊಡ್ಡ ಮಟ್ಟದ ಪರಿಣಾಮವನ್ನು ಬೀರಿದೆ. ಸಿಂಪಲ್ ಪ್ಲಾಟ್, ಅಸಾಧಾರಣ ರೀತಿಯಲ್ಲಿ ಬರೆದ, ಫೆಂಟಾಸ್ಟಿಕ್ ಆಗಿ ಮಾಡಲಾಗಿದೆ.

ಕಾಂತಾರ ಅಂಥದ್ದೊಂದು ಚಿತ್ರ. ಒಂದು ಸರಳವಾದ ಕಥೆ, ಒಳ್ಳೆಯ ಚಿತ್ರಕಥೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಅದ್ಭುತವಾದ ನಿರೂಪಣೆ ಈ ಚಿತ್ರದ ಜೀವಾಳ. ರಿಷಬ್ ಶೆಟ್ಟಿ ತಮ್ಮ ಅದ್ಭುತ ಅಭಿನಯದಿಂದ ನಮ್ಮ ಮನಸ್ಸನ್ನು ಗೆದ್ದಿದ್ದಾರೆ.

ಯಾರಾದರೂ ಈ ರೀತಿಯಾಗಿ ಹೇಗೆ ಯೋಚಿಸಲು ಸಾಧ್ಯ ಎಂದು ಅಚ್ಚರಿ ಪಡುವುದಷ್ಟೇ ನಿಮ್ಮ ಕೆಲಸ. ಪರದೆ ಮೇಲೆ ತೋರಿಸಿದ ರೀತಿಯ ಅರ್ಧದಷ್ಟಾದರೂ ಈ ಪ್ಲಾಟ್ ಪೇಪರ್ ಮೇಲಿದ್ದರೂ ಅದು ಅಚ್ಚರಿ. ಕ್ಲೈಮ್ಯಾಕ್ಸ್ ಪೇಪರ್​​ನಲ್ಲಿ ಕೂಡಾ ಪೇಪರ್ ನಲ್ಲಿ ಅದೊಂದು ಸಾಮಾನ್ಯ ಎಂಡಿಂಗ್ ಆಗಿರುತ್ತಿತ್ತು. ಇದು ನಿರ್ದೇಶಕರ ದೃಷ್ಟಿ. ನಿರ್ದೇಶಕ ಕಲ್ಪಿಸಿಕೊಂಡಂತೆ ಸಿನಿಮಾ ಸಿದ್ಧವಾಗಿದೆ. ಇದು ನಿಜಕ್ಕೂ ಮೆಚ್ಚುಗೆಗೆ ಅರ್ಹವಾಗಿದೆ.

ಇಂಥದ್ದೊಂದು ಅಸಾಧಾರಣ ಚಿತ್ರವನ್ನು ಕಟ್ಟಿಕೊಟ್ಟಿದ್ದಕ್ಕೆ ರಿಷಬ್ ಶೆಟ್ಟಿಗೆ ನನ್ನ ಮೊದಲ ಮೆಚ್ಚುಗೆ. ಅವರ ಮೇಲೆ ನಂಬಿಕೆ ಇಟ್ಟು, ಇಂಥದ್ದೊಂದು ಚಿತ್ರವನ್ನು ರೂಪಿಸಿರುವುದಕ್ಕೆ ಕಾರಣರಾದ ಚಿತ್ರತಂಡದವರೆಲ್ಲರಿಗೂ ನನ್ನ ಅಭಿನಂದನೆ.

ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ನಿಜಕ್ಕೂ ಒಬ್ಬ ಅಪ್ರತಿಮ ಸಂಗೀತ ನಿರ್ದೇಶಕ ಎಂದು ಮತ್ತೊಮ್ಮೆ ಪ್ರೂವ್ ಮಾಡಿದ್ದಾರೆ. ಈ ಚಿತ್ರದ ಮೇಲೆ ನಂಬಿಕೆ ಇಟ್ಟು, ಇದನ್ನು ನಿರ್ಮಿಸಿದ ಹೊಂಬಾಳೆ ಫಿಲಂಸ್ ಸಂಸ್ಥೆಗೂ ನನ್ನ ಶುಭಾಶಯಗಳು.

ಕಾಂತಾರ ಚಿತ್ರ ನೋಡಿದವರು ನೀಡಿದ ಪ್ರತಿಕ್ರಿಯೆಗಳಿಗೆ ತಕ್ಕ ಹಾಗೆ ಚಿತ್ರ ನಿಜಕ್ಕೂ ಅದ್ಭುತವಾಗಿ ಮೂಡಿಬಂದಿದೆಯಾ ಎಂಬ ಕುತೂಹಲದಿಂದ ಚಿತ್ರ ನೋಡಿದೆ. ಚಿತ್ರ ಚೆನ್ನಾಗಿ ಮೂಡಿಬಂದಿರುವುದಷ್ಟೇ ಅಲ್ಲ, ನಮ್ಮ ನಿರೀಕ್ಷೆಗಳನ್ನೂ ಮೀರಿ ಅದ್ಭುತವಾಗಿದೆ ಎಂದು, ಕಿಚ್ಚ ಸುದೀಪ್ ಬರೆದಿದ್ದಾರೆ.

English summary :Kichcha Sudeep shared the letter after watching Kantara movie!

ಇರಾನಿನ ನೆಲೆಗಳನ್ನು ಸಂಪೂರ್ಣವಾಗಿ ನಾಶಲು ಅಮೆರಿಕ ಪ್ರತಿಜ್ಞೆ : ಟೆಹ್ರಾನ್ ಮೇಲೆ 200 ಕ್ಕೂ ಹೆಚ್ಚು ಕ್ಷಿಪಣಿಗಳು ದಾಳಿ
ಇರಾನಿನ ನೆಲೆಗಳನ್ನು ಸಂಪೂರ್ಣವಾಗಿ ನಾಶಲು ಅಮೆರಿಕ ಪ್ರತಿಜ್ಞೆ : ಟೆಹ್ರಾನ್ ಮೇಲೆ 200 ಕ್ಕೂ ಹೆಚ್ಚು ಕ್ಷಿಪಣಿಗಳು ದಾಳಿ
ಪ್ರಧಾನಿ ಮೋದಿ ಯವರನ್ನು ಮುಖ್ಯಮಂತ್ರಿಯಾಗಿ ಮೊದಲ ಬಾರಿ  ಭೇಟಿಯಾದ ಡಿಕೆ.ಶಿವಕುಮಾರ
ಪ್ರಧಾನಿ ಮೋದಿ ಯವರನ್ನು ಮುಖ್ಯಮಂತ್ರಿಯಾಗಿ ಮೊದಲ ಬಾರಿ ಭೇಟಿಯಾದ ಡಿಕೆ.ಶಿವಕುಮಾರ
ರಾಜ್ಯಸಭಾ ಸ್ಥಾನಕ್ಕಾಗಿ ಮಾತ್ರ ನನಗೆ ಪ್ರಧಾನಿ ಮೋದಿ ಅವರೊಂದಿಗಿನ ಸಂಬಂಧವಿಲ್ಲ - ಮಾಜಿ ಪ್ರಧಾನಿ ಎಚ್‌ಡಿ.ದೇವೇಗೌಡ
ರಾಜ್ಯಸಭಾ ಸ್ಥಾನಕ್ಕಾಗಿ ಮಾತ್ರ ನನಗೆ ಪ್ರಧಾನಿ ಮೋದಿ ಅವರೊಂದಿಗಿನ ಸಂಬಂಧವಿಲ್ಲ - ಮಾಜಿ ಪ್ರಧಾನಿ ಎಚ್‌ಡಿ.ದೇವೇಗೌಡ
ಭಾರತದ ಅತ್ಯಂತ ದೀರ್ಘಾವಧಿಯ ಚುನಾಯಿತ ಪ್ರಧಾನಿ ಮೋದಿ : ವಿಶ್ವ ನಾಯಕರಿಂದ ಹರಿದು ಬಂದ ಅಭಿನಂದನೆಗಳು
ಭಾರತದ ಅತ್ಯಂತ ದೀರ್ಘಾವಧಿಯ ಚುನಾಯಿತ ಪ್ರಧಾನಿ ಮೋದಿ : ವಿಶ್ವ ನಾಯಕರಿಂದ ಹರಿದು ಬಂದ ಅಭಿನಂದನೆಗಳು
ನಿಮ್ಮ ಅಪ್ಪನ ಕೈಯಲ್ಲಿ ಏನು ಮಾಡಲು ಆಗಿಲ್ಲ ನೀವೇನು ಮಾಡುತ್ತೀರಿ? - ಸಚಿವ ಪ್ರಿಯಾಂಕ ಖರ್ಗೆ ಗೆ ಸಿಟಿ.ರವಿ ಸವಾಲು
ನಿಮ್ಮ ಅಪ್ಪನ ಕೈಯಲ್ಲಿ ಏನು ಮಾಡಲು ಆಗಿಲ್ಲ ನೀವೇನು ಮಾಡುತ್ತೀರಿ? - ಸಚಿವ ಪ್ರಿಯಾಂಕ ಖರ್ಗೆ ಗೆ ಸಿಟಿ.ರವಿ ಸವಾಲು
ಕನಕಪುರಕ್ಕೆ ಹೋಗಲು ಟ್ರಾಫಿಕ್ ಸಮಸ್ಯೆ ಉಂಟುಮಾಡದೆ, ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ ಸಿಎಂ ಡಿಕೆಶಿ
ಕನಕಪುರಕ್ಕೆ ಹೋಗಲು ಟ್ರಾಫಿಕ್ ಸಮಸ್ಯೆ ಉಂಟುಮಾಡದೆ, ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ ಸಿಎಂ ಡಿಕೆಶಿ
ರಾಮಲಿಂಗ ರೆಡ್ಡಿ ಅವರು ನನಗೆ ರಾಜೀನಾಮೆ ಸ್ವೀಕಾರ ಮಾಡಲ್ಲ -ಸಿಎಂ ಡಿಕೆ.ಶಿವಕುಮಾರ್
ರಾಮಲಿಂಗ ರೆಡ್ಡಿ ಅವರು ನನಗೆ ರಾಜೀನಾಮೆ ಸ್ವೀಕಾರ ಮಾಡಲ್ಲ -ಸಿಎಂ ಡಿಕೆ.ಶಿವಕುಮಾರ್
ಅಂಡಮಾನ್ ದ್ವೀಪದ ಸಮೀಪ ತೈಲ ನಿಕ್ಷೇಪ : ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಅಭಿನಂದನೆ ಸಲ್ಲಿಸಿದ ಪೆಟ್ರೋಲಿಯಂ ಸಚಿವ ಸಿಂಗ್
ಅಂಡಮಾನ್ ದ್ವೀಪದ ಸಮೀಪ ತೈಲ ನಿಕ್ಷೇಪ : ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಅಭಿನಂದನೆ ಸಲ್ಲಿಸಿದ ಪೆಟ್ರೋಲಿಯಂ ಸಚಿವ ಸಿಂಗ್
ರಾಮಲಿಂಗಾ ರೆಡ್ಡಿ ರಾಜೀನಾಮೆ: ಖಾತೆ ಹಂಚಿಕೆ ನಂತರ ಸಂಪುಟ ಬಿಕ್ಕಟ್ಟು
ರಾಮಲಿಂಗಾ ರೆಡ್ಡಿ ರಾಜೀನಾಮೆ: ಖಾತೆ ಹಂಚಿಕೆ ನಂತರ ಸಂಪುಟ ಬಿಕ್ಕಟ್ಟು
ಸಿಎಂ ಡಿಕೆ.ಶಿವಕುಮಾರ ನೇತ್ರತ್ವದಲ್ಲಿ ಕರ್ನಾಟಕ ಸಂಪುಟ ಖಾತೆ ಹಂಚಿಕೆ
ಸಿಎಂ ಡಿಕೆ.ಶಿವಕುಮಾರ ನೇತ್ರತ್ವದಲ್ಲಿ ಕರ್ನಾಟಕ ಸಂಪುಟ ಖಾತೆ ಹಂಚಿಕೆ
ಬಿಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
ಬಿಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
ಕರ್ನಾಟಕ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು
ಕರ್ನಾಟಕ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು
ಪ್ರಮಾಣ ವಚನ ಸಮಾರಂಭಕ್ಕೆ ದೇವೇಗೌಡ, ಯಡಿಯೂರಪ್ಪ, ಸಿದ್ದರಾಮಯ್ಯ ಅವರನ್ನು  ಆಹ್ವಾನಿಸಿದ ಡಿಕೆ ಶಿವಕುಮಾರ್
ಪ್ರಮಾಣ ವಚನ ಸಮಾರಂಭಕ್ಕೆ ದೇವೇಗೌಡ, ಯಡಿಯೂರಪ್ಪ, ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ ಡಿಕೆ ಶಿವಕುಮಾರ್
ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ : ವಿಧಾನಸೌಧದ ಸುತ್ತಮುತ್ತ ಅರ್ಧ ದಿನ ರಜೆ ಘೋಷಣೆ
ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ : ವಿಧಾನಸೌಧದ ಸುತ್ತಮುತ್ತ ಅರ್ಧ ದಿನ ರಜೆ ಘೋಷಣೆ
ರುದ್ರಮ್-2 ಗಾಳಿಯಿಂದ ನೆಲಕ್ಕೆ ವಿಕಿರಣ ವಿರೋಧಿ ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ
ರುದ್ರಮ್-2 ಗಾಳಿಯಿಂದ ನೆಲಕ್ಕೆ ವಿಕಿರಣ ವಿರೋಧಿ ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ

ಫೋಟೋ ಗ್ಯಾಲಾರಿ MORE PHOTO...