ಕಾಂತಾರ ಸಿನಿಮಾ ನೋಡಿ ಪತ್ರವನ್ನ ಹಂಚಿಕೊಂಡ ಕಿಚ್ಚ ಸುದೀಪ್! | Filmz news

2022-10-08
2170
Kichcha Sudeep shared the letter after watching Kantara movie!

: ಕಾಂತಾರ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ. ನಟ ಕಿಚ್ಚ ಸುದೀಪ್ ಕೂಡ ಕಾಂತಾರ ಚಿತ್ರವನ್ನು ವೀಕ್ಷಿಸಿದ್ದಾರೆ.

ರಿಷಬ್ ಶೆಟ್ಟಿ ಅವರ ಕಾಂತಾರ ಸಿನಿಮಾ ನೋಡಿ ಅಭಿಯನ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾಂತಾರ ಎಂದು ಕ್ಯಾಪಿಟಲ್ ಲೆಟರ್​ನಲ್ಲಿ ಕ್ಯಾಪ್ಶನ್ ಕೊಟ್ಟ ಫೋಟೋ ಒಂದನ್ನು ಪೋಸ್ಟ್ ಮಾಡಿದ್ದಾರೆ.

ಕಿಚ್ಚ ಸುದೀಪ್ ಬರೆದಿರುವ ಪತ್ರದಲ್ಲಿ ಏನಿದೆ?

ಪತ್ರವನ್ನು ಬರೆಯುವಂತೆ ಮಾಡಿದ ತಂಡಕ್ಕೆ ನನ್ನ ಈ ಪತ್ರ..
ಕೆಲವು ಸಿನಿಮಾಗಳು ಚೆನ್ನಾಗಿರುತ್ತವೆ, ಕೆಲವು ಅದ್ಭುತವಾಗಿರುತ್ತವೆ. ಆದರೆ, ಕೆಲವು ಚಿತ್ರಗಳನ್ನು ನೋಡಿ ನಮ್ಮ ಬಾಯಿಂದ ಮಾತೇ ಹೊರಡದಂತೆ ಆಗುವುದು ಬಹಳ ಅಪರೂಪ. ಆದರೆ ಅಪರೂಪಕ್ಕೆ ನಮ್ಮನ್ನು ಮಂತ್ರಮುಗ್ಧಗೊಳಿಸುವ ಸಿನಿಮಾ ನೋಡುತ್ತೇವೆ. ಅಂತಹ ಒಂದು ಸಿನಿಮಾ ಆಗಿರುವ ಕಾಂತಾರ ದೊಡ್ಡ ಮಟ್ಟದ ಪರಿಣಾಮವನ್ನು ಬೀರಿದೆ. ಸಿಂಪಲ್ ಪ್ಲಾಟ್, ಅಸಾಧಾರಣ ರೀತಿಯಲ್ಲಿ ಬರೆದ, ಫೆಂಟಾಸ್ಟಿಕ್ ಆಗಿ ಮಾಡಲಾಗಿದೆ.

ಕಾಂತಾರ ಅಂಥದ್ದೊಂದು ಚಿತ್ರ. ಒಂದು ಸರಳವಾದ ಕಥೆ, ಒಳ್ಳೆಯ ಚಿತ್ರಕಥೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಅದ್ಭುತವಾದ ನಿರೂಪಣೆ ಈ ಚಿತ್ರದ ಜೀವಾಳ. ರಿಷಬ್ ಶೆಟ್ಟಿ ತಮ್ಮ ಅದ್ಭುತ ಅಭಿನಯದಿಂದ ನಮ್ಮ ಮನಸ್ಸನ್ನು ಗೆದ್ದಿದ್ದಾರೆ.

ಯಾರಾದರೂ ಈ ರೀತಿಯಾಗಿ ಹೇಗೆ ಯೋಚಿಸಲು ಸಾಧ್ಯ ಎಂದು ಅಚ್ಚರಿ ಪಡುವುದಷ್ಟೇ ನಿಮ್ಮ ಕೆಲಸ. ಪರದೆ ಮೇಲೆ ತೋರಿಸಿದ ರೀತಿಯ ಅರ್ಧದಷ್ಟಾದರೂ ಈ ಪ್ಲಾಟ್ ಪೇಪರ್ ಮೇಲಿದ್ದರೂ ಅದು ಅಚ್ಚರಿ. ಕ್ಲೈಮ್ಯಾಕ್ಸ್ ಪೇಪರ್​​ನಲ್ಲಿ ಕೂಡಾ ಪೇಪರ್ ನಲ್ಲಿ ಅದೊಂದು ಸಾಮಾನ್ಯ ಎಂಡಿಂಗ್ ಆಗಿರುತ್ತಿತ್ತು. ಇದು ನಿರ್ದೇಶಕರ ದೃಷ್ಟಿ. ನಿರ್ದೇಶಕ ಕಲ್ಪಿಸಿಕೊಂಡಂತೆ ಸಿನಿಮಾ ಸಿದ್ಧವಾಗಿದೆ. ಇದು ನಿಜಕ್ಕೂ ಮೆಚ್ಚುಗೆಗೆ ಅರ್ಹವಾಗಿದೆ.

ಇಂಥದ್ದೊಂದು ಅಸಾಧಾರಣ ಚಿತ್ರವನ್ನು ಕಟ್ಟಿಕೊಟ್ಟಿದ್ದಕ್ಕೆ ರಿಷಬ್ ಶೆಟ್ಟಿಗೆ ನನ್ನ ಮೊದಲ ಮೆಚ್ಚುಗೆ. ಅವರ ಮೇಲೆ ನಂಬಿಕೆ ಇಟ್ಟು, ಇಂಥದ್ದೊಂದು ಚಿತ್ರವನ್ನು ರೂಪಿಸಿರುವುದಕ್ಕೆ ಕಾರಣರಾದ ಚಿತ್ರತಂಡದವರೆಲ್ಲರಿಗೂ ನನ್ನ ಅಭಿನಂದನೆ.

ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ನಿಜಕ್ಕೂ ಒಬ್ಬ ಅಪ್ರತಿಮ ಸಂಗೀತ ನಿರ್ದೇಶಕ ಎಂದು ಮತ್ತೊಮ್ಮೆ ಪ್ರೂವ್ ಮಾಡಿದ್ದಾರೆ. ಈ ಚಿತ್ರದ ಮೇಲೆ ನಂಬಿಕೆ ಇಟ್ಟು, ಇದನ್ನು ನಿರ್ಮಿಸಿದ ಹೊಂಬಾಳೆ ಫಿಲಂಸ್ ಸಂಸ್ಥೆಗೂ ನನ್ನ ಶುಭಾಶಯಗಳು.

ಕಾಂತಾರ ಚಿತ್ರ ನೋಡಿದವರು ನೀಡಿದ ಪ್ರತಿಕ್ರಿಯೆಗಳಿಗೆ ತಕ್ಕ ಹಾಗೆ ಚಿತ್ರ ನಿಜಕ್ಕೂ ಅದ್ಭುತವಾಗಿ ಮೂಡಿಬಂದಿದೆಯಾ ಎಂಬ ಕುತೂಹಲದಿಂದ ಚಿತ್ರ ನೋಡಿದೆ. ಚಿತ್ರ ಚೆನ್ನಾಗಿ ಮೂಡಿಬಂದಿರುವುದಷ್ಟೇ ಅಲ್ಲ, ನಮ್ಮ ನಿರೀಕ್ಷೆಗಳನ್ನೂ ಮೀರಿ ಅದ್ಭುತವಾಗಿದೆ ಎಂದು, ಕಿಚ್ಚ ಸುದೀಪ್ ಬರೆದಿದ್ದಾರೆ.

English summary :Kichcha Sudeep shared the letter after watching Kantara movie!

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಫೋಟೋ ಗ್ಯಾಲಾರಿ MORE PHOTO...