ಕಿಚ್ಚನನ್ನು ಬೆಸ್ಟಿ ಎಂದ ಮೋಹಕ ತಾರೆ! | Filmz news

2022-11-03
4584
Ramya called Kiccha a bestie

: ಸಂದರ್ಶನವೊಂದರಲ್ಲಿ ರಮ್ಯಾ ಮತ್ತು ಸುದೀಪ್ ತಮ್ಮ ನಡುವೆ ನಡೆದ ಜಗಳದ ಬಗ್ಗೆ ಮಾತನಾಡಿದ್ದಾರೆ. ಆ ವಿಡಿಯೋ ಎಲ್ಲೆಡೆ ಸಖತ್ ವೈರಲ್ ಆಗ್ತಿದೆ.

ರಂಗ ಎಸ್‌ಎಸ್‌ಎಲ್‌ಸಿ, ಮುಸ್ಸಂಜೆ ಮಾತು, ಕಿಚ್ಚ ಹುಚ್ಚ, ಸಿನಿಮಾಗಳಲ್ಲಿ ರಮ್ಯಾ ಮತ್ತು ಸುದೀಪ್ ಒಟ್ಟಿಗೆ ನಟಿಸಿದ್ದಾರೆ. ಇಬ್ಬರೂ ಜೋಡಿಯಾಗಿ ತೆರೆಯ ಮೇಲೆ ಮೋಡಿ ಮಾಡಿದ್ದಾರೆ. ಹೀಗಿರುವಾಗ ಚಿತ್ರೀಕರಣದ ಸಂದರ್ಭದಲ್ಲಿ ನಡೆದ ಜಗಳದ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಈ ಕುರಿತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

janata



ನಾವು ಜಗಳ ಮಾಡ್ತಿದ್ರೆ, ಶೂಟಿಂಗ್ ಸೆಟ್‍ನಲ್ಲಿ ಇದ್ದವರು ಬಿದ್ದು ಬಿದ್ದು ನಕ್ತಾ ಇದ್ದರು. ನಮ್ಮ ಸಿನಿಮಾ ಕಾಮಿಡಿಗಿಂತ, ನಮ್ಮ ಜಗಳ ನೋಡಿಯೇ ಮಜಾ ತೆಗೆದುಕೊಳ್ತಾ ಇದ್ರು ಎಂದು ಸುದೀಪ್ ರಮ್ಯಾಗೆ ರೇಗಿಸಿದ್ದಾರೆ.

ಸುದೀಪ್‍ಗೆ ರಮ್ಯಾ ಕ್ಲಾಸ್ ತೆಗೆದುಕೊಂಡಿದ್ದಾರೆ. ನೀನೇ ಯಾವಾಗಲೂ ಜಗಳ ಮಾಡೋದು, ನೀನು ನನಗಿಂತ ದೊಡ್ಡವನು. ನೀನು ಯಾವ ನಟಿ ಜೊತೆನೂ ಜಗಳ ಮಾಡಲ್ಲ. ನನ್ನ ಜೊತೆ ಜಗಳ ಮಾಡ್ತಿದ್ದೆ ಎಂದು ರಮ್ಯಾ ಹೇಳಿದ್ದಾರೆ.

ಜಗಳ ಯಾರು ಮಾಡಿದ್ದು ಎಂದು ಸುದೀಪ್ ರಮ್ಯಾ ಅವರನ್ನು ಕೇಳಿದ್ದಾರೆ. ನೀನೇ ಎಂದು ರಮ್ಯಾ ಅವರು ಹೇಳಿದ್ದಾರೆ. ಈ ಮೂಲಕ ಸುದೀಪ್ ಜೊತೆಗಿನ ಹಳೆಯ ವಿಡಿಯೋ ಶೇರ್ ಮಾಡುವ ಮೂಲಕ ರಮ್ಯಾ ಅವರು ಮೆಲುಕು ಹಾಕಿದ್ದಾರೆ. ಜೊತೆಗೆ ನೀವು ಸ್ವೀಟೆಸ್ಟ್ ಅಂಡ್ ಬೆಸ್ಟಿ ಎಂದು ರಮ್ಯಾ ಹೇಳಿದ್ದಾರೆ.

janata

English summary :Ramya called Kiccha a bestie

ಇದು ಹಾಸ್ಯಾಸ್ಪದ ಚುನಾವಣೆ, ಬಾಂಗ್ಲಾದೇಶ ಚುನಾವಣೆಯನ್ನು ಟೀಕಿಸಿದ ಶೇಖ್ ಹಸೀನಾ
ಇದು ಹಾಸ್ಯಾಸ್ಪದ ಚುನಾವಣೆ, ಬಾಂಗ್ಲಾದೇಶ ಚುನಾವಣೆಯನ್ನು ಟೀಕಿಸಿದ ಶೇಖ್ ಹಸೀನಾ
ಹೊಸಕೋಟೆ-ದಾಬಸ್ಪೇಟೆ ಹೆದ್ದಾರಿಯಲ್ಲಿ ಬಹು ವಾಹನ ಅಪಘಾತ: ಏಳು ಮಂದಿ ಸಾವು
ಹೊಸಕೋಟೆ-ದಾಬಸ್ಪೇಟೆ ಹೆದ್ದಾರಿಯಲ್ಲಿ ಬಹು ವಾಹನ ಅಪಘಾತ: ಏಳು ಮಂದಿ ಸಾವು
 ಯುಪಿಎ ತೈಲ ಬಾಂಡ್‌ಗಳ ಕುರಿತು ಕಾಂಗ್ರೆಸ್ ಪಕ್ಷವನ್ನು ತರಾಟೆ ತಗೆದುಕೊಂಡ ಹಣಕಾಸು ಸಚಿವೆ ಸೀತಾರಾಮನ್
ಯುಪಿಎ ತೈಲ ಬಾಂಡ್‌ಗಳ ಕುರಿತು ಕಾಂಗ್ರೆಸ್ ಪಕ್ಷವನ್ನು ತರಾಟೆ ತಗೆದುಕೊಂಡ ಹಣಕಾಸು ಸಚಿವೆ ಸೀತಾರಾಮನ್
ರಾಹುಲ್ ಗಾಂಧಿ ಆರೋಪದ ರಾಜಕೀಯ ವಿವಾದದ ನಂತರ ಆತ್ಮಚರಿತ್ರೆಯ ಸ್ಥಿತಿಯ ಬಗ್ಗೆ ನರವಾಣೆ ಸ್ಪಷ್ಟನೆ
ರಾಹುಲ್ ಗಾಂಧಿ ಆರೋಪದ ರಾಜಕೀಯ ವಿವಾದದ ನಂತರ ಆತ್ಮಚರಿತ್ರೆಯ ಸ್ಥಿತಿಯ ಬಗ್ಗೆ ನರವಾಣೆ ಸ್ಪಷ್ಟನೆ
ಲೋಕಸಭೆಯಲ್ಲಿ ಪ್ರಧಾನಿ ವಿರುದ್ಧ ಸಂಚುರೂಪ ಆರೋಪದ ಮೇಲೆ ಎಫ್‌ಐಆರ್ ದಾಖಲು; ಆರೋಪ ತಿರಸ್ಕರಿಸಿದ ಪ್ರತಿಪಕ್ಷಗಳು
ಲೋಕಸಭೆಯಲ್ಲಿ ಪ್ರಧಾನಿ ವಿರುದ್ಧ ಸಂಚುರೂಪ ಆರೋಪದ ಮೇಲೆ ಎಫ್‌ಐಆರ್ ದಾಖಲು; ಆರೋಪ ತಿರಸ್ಕರಿಸಿದ ಪ್ರತಿಪಕ್ಷಗಳು
ಬೆಂಗಳೂರು ಮೆಟ್ರೋ ಪ್ರಯಾಣ ದರ ವಿವಾದ:  ಬದಲಾದ ಸಬ್ಸಿಡಿ ನೀತಿ ಬಗ್ಗೆ ಬಿಜೆಪಿ-ಕಾಂಗ್ರೆಸ್ ನಡುವೆ ಘರ್ಷಣೆ
ಬೆಂಗಳೂರು ಮೆಟ್ರೋ ಪ್ರಯಾಣ ದರ ವಿವಾದ: ಬದಲಾದ ಸಬ್ಸಿಡಿ ನೀತಿ ಬಗ್ಗೆ ಬಿಜೆಪಿ-ಕಾಂಗ್ರೆಸ್ ನಡುವೆ ಘರ್ಷಣೆ
 ಡ್ರೋನ್ ಕಂಪನಿಯ ವಿರುದ್ಧದ ಎಫ್‌ಐಆರ್‌ಗೆ ತಡೆ, ಪೊಲೀಸರ ಕಿರುಕುಳ ಖಂಡಿಸಿದ ಹೈಕೋರ್ಟ್
ಡ್ರೋನ್ ಕಂಪನಿಯ ವಿರುದ್ಧದ ಎಫ್‌ಐಆರ್‌ಗೆ ತಡೆ, ಪೊಲೀಸರ ಕಿರುಕುಳ ಖಂಡಿಸಿದ ಹೈಕೋರ್ಟ್
ಮುಖ್ಯಮಂತ್ರಿಗಳೇ ನಾಟಕ ನಿಲ್ಲಿಸಿ - ಮೆಟ್ರೊ ದರ ಹೆಚ್ಚಳದ ವಿರುದ್ಧ ಬಿಜೆಪಿ ಸಂಸದ ಸೂರ್ಯ ತೀವ್ರ ವಾಗ್ದಾಳಿ
ಮುಖ್ಯಮಂತ್ರಿಗಳೇ ನಾಟಕ ನಿಲ್ಲಿಸಿ - ಮೆಟ್ರೊ ದರ ಹೆಚ್ಚಳದ ವಿರುದ್ಧ ಬಿಜೆಪಿ ಸಂಸದ ಸೂರ್ಯ ತೀವ್ರ ವಾಗ್ದಾಳಿ
ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು ತಲುಪಿವೆ - ಪಿಯೂಷ್ ಗೋಯಲ್
ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು ತಲುಪಿವೆ - ಪಿಯೂಷ್ ಗೋಯಲ್
ಇಸ್ಲಾಮಾಬಾದ್‌ನಲ್ಲಿ ಶಿಯಾ ಮಸೀದಿ ಮೇಲೆ ನಡೆದ ಆತ್ಮಹತ್ಯಾ ಬಾಂಬ್ ದಾಳಿಯ ಹೊಣೆ ಹೊತ್ತ ಐಸಿಸ್ ; ಚರ್ಚೆಗೆ ಇಂಧನ
ಇಸ್ಲಾಮಾಬಾದ್‌ನಲ್ಲಿ ಶಿಯಾ ಮಸೀದಿ ಮೇಲೆ ನಡೆದ ಆತ್ಮಹತ್ಯಾ ಬಾಂಬ್ ದಾಳಿಯ ಹೊಣೆ ಹೊತ್ತ ಐಸಿಸ್ ; ಚರ್ಚೆಗೆ ಇಂಧನ
ಜನ-ಔಷಧಿ ಮಾದರಿಯ : ಪ್ರಿಸ್ಕ್ರಿಪ್ಷನ್ ಔಷಧಿಗಳ ವೆಚ್ಚವನ್ನು ಕಡಿತಗೊಳಿಸಲು ಅಮೆರಿಕದಿಂದ ಟ್ರಂಪ್‌ಆರ್‌ಎಕ್ಸ್.ಗವ್ ಅನಾವರಣ
ಜನ-ಔಷಧಿ ಮಾದರಿಯ : ಪ್ರಿಸ್ಕ್ರಿಪ್ಷನ್ ಔಷಧಿಗಳ ವೆಚ್ಚವನ್ನು ಕಡಿತಗೊಳಿಸಲು ಅಮೆರಿಕದಿಂದ ಟ್ರಂಪ್‌ಆರ್‌ಎಕ್ಸ್.ಗವ್ ಅನಾವರಣ
ಭದ್ರತಾ ಭೀತಿ ಹಿನ್ನೆಲೆಯಲ್ಲಿ ಸದನಕ್ಕೆ ಹಾಜರಾಗದಂತೆ ಪ್ರಧಾನಿ ಮೋದಿಗೆ ಸಲಹೆ ನೀಡಿದ್ದೆ - ಸ್ಪೀಕರ್ ಓಂ ಬಿರ್ಲಾ
ಭದ್ರತಾ ಭೀತಿ ಹಿನ್ನೆಲೆಯಲ್ಲಿ ಸದನಕ್ಕೆ ಹಾಜರಾಗದಂತೆ ಪ್ರಧಾನಿ ಮೋದಿಗೆ ಸಲಹೆ ನೀಡಿದ್ದೆ - ಸ್ಪೀಕರ್ ಓಂ ಬಿರ್ಲಾ
ವಿಜಯ್ ಮಲ್ಯಯಿಂದ ₹14,131 ಕೋಟಿ ವಸೂಲಿ ಮಾಡಿರುವ ಬಗ್ಗೆ ಸಂಸತ್ತಿನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ
ವಿಜಯ್ ಮಲ್ಯಯಿಂದ ₹14,131 ಕೋಟಿ ವಸೂಲಿ ಮಾಡಿರುವ ಬಗ್ಗೆ ಸಂಸತ್ತಿನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ
ದಕ್ಷಿಣ ಬೆಂಗಳೂರಿನ ವಸತಿ ಪ್ರದೇಶದಲ್ಲಿ ಸಿಸಿಟಿವಿಯಲ್ಲಿ ಚಿರತೆ ಪ್ರತ್ಯಕ್ಷ
ದಕ್ಷಿಣ ಬೆಂಗಳೂರಿನ ವಸತಿ ಪ್ರದೇಶದಲ್ಲಿ ಸಿಸಿಟಿವಿಯಲ್ಲಿ ಚಿರತೆ ಪ್ರತ್ಯಕ್ಷ
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ

ಫೋಟೋ ಗ್ಯಾಲಾರಿ MORE PHOTO...