ಹಿರಿಯ ನಟ ಮನ್​ದೀಪ್​ ರಾಯ್​ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು | Filmz news

2022-12-05
1338
Veteran actor Mandeep Roy suffered a heart attack; Get admitted to hospital

: ಪ್ರಸಿದ್ಧ ಹಾಸ್ಯ ನಟ ಮಂದೀಪ್ ರಾಯ್ ಅವರು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೂರು ದಿನಗಳ ಹಿಂದೆ ಮನ್​ದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

500ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ನೂರಾರು ಹಾಸ್ಯ ಪಾತ್ರಗಳ ಮೂಲಕ ಅವರು ಜನರನ್ನು ರಂಜಿಸಿದ್ದಾರೆ. ಅನಂತ್​ ನಾಗ್​, ಶಂಕರ್​ ನಾಗ್​, ಡಾ. ರಾಜ್​ಕುಮಾರ್​ ಸೇರಿದಂತೆ ಅನೇಕ ದಿಗ್ಗಜ ನಟರ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ.

ಮಂದೀಪ್ ರಾಯ್ ಪುತ್ರಿ ಮಾತನಾಡಿ, ನಮ್ಮ ತಂದೆಗೆ ಹೃದಯಾಘಾತವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಿಸುತ್ತಿದೆ. ಅವರಿಗೆ ಹಾರ್ಟ್ ಸರ್ಜರಿ ಮಾಡಬೇಕೆ ಅಥವಾ ಸ್ಟಂಟ್ ಹಾಕಿಸಬೇಕಾ ಅಂತ ನಮ್ಮ ಕುಟುಂಬದವರು ವೈದ್ಯರ ಜೊತೆ ಚರ್ಚೆ ಮಾಡುತ್ತೇವೆ. ಅವರಿಗೆ ವಯಸ್ಸಾಗಿರೋ ಕಾರಣ ವೈದ್ಯರ ಸಲಹೆಯಂತೆ ಚಿಕಿತ್ಸೆ ಕೊಡಿಸುತ್ತೇವೆ ಎಂದಿದ್ದಾರೆ.

English summary :Veteran actor Mandeep Roy suffered a heart attack; Get admitted to hospital

ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಿಸಿ, ಮರೆತ ಸಿಎಂ ಸಿದ್ದರಾಮಯ್ಯ?
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಿಸಿ, ಮರೆತ ಸಿಎಂ ಸಿದ್ದರಾಮಯ್ಯ?
ಕಾರ್ ಬಸ್ ನಡುವೆ ಅಪಘಾತ : ಬೆಂಕಿಗೆ ಕಾರ್ ಆಹುತಿ, ಬಸ್  ಭಾಗಶಃ ನಷ್ಟ
ಕಾರ್ ಬಸ್ ನಡುವೆ ಅಪಘಾತ : ಬೆಂಕಿಗೆ ಕಾರ್ ಆಹುತಿ, ಬಸ್ ಭಾಗಶಃ ನಷ್ಟ
2 ಹೊಸ ರಾಜ್ಯಗಳೊಂದಿಗೆ ತನ್ನ ಬಾಹುಗಳನ್ನು 16 ರಾಜ್ಯಕ್ಕೆ ವಿಸ್ತರಿಸಿದ ಬಿಜೆಪಿ
2 ಹೊಸ ರಾಜ್ಯಗಳೊಂದಿಗೆ ತನ್ನ ಬಾಹುಗಳನ್ನು 16 ರಾಜ್ಯಕ್ಕೆ ವಿಸ್ತರಿಸಿದ ಬಿಜೆಪಿ
 ಮೋದಿ ಗ್ಯಾರಂಟಿ : 115 ಸ್ಥಾನ ಪಡೆದು ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ
ಮೋದಿ ಗ್ಯಾರಂಟಿ : 115 ಸ್ಥಾನ ಪಡೆದು ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ
ಸಿಎಂ ಸಿದ್ದರಾಮಯ್ಯ ಅವರೇ, ದೇಶ ಕಾಯುವ ಸೈನಿಕರನ್ನು ಕಂಡರೆ ನಿಮಗೇಕೆ  ದ್ವೇಷ - ಬಿಜೆಪಿ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಅವರೇ, ದೇಶ ಕಾಯುವ ಸೈನಿಕರನ್ನು ಕಂಡರೆ ನಿಮಗೇಕೆ ದ್ವೇಷ - ಬಿಜೆಪಿ ಪ್ರಶ್ನೆ
ಕಂದಾಯ, ಪಂಚಾಯಿತಿ ಅಧಿಕಾರಿಗಳು ಲಂಚ ಕೇಳಿದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ
ಕಂದಾಯ, ಪಂಚಾಯಿತಿ ಅಧಿಕಾರಿಗಳು ಲಂಚ ಕೇಳಿದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ
ಕರ್ನಾಟಕವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ ಕಾಂಗ್ರೆಸ್ ಸರ್ಕಾರ - ಬಿಜೆಪಿ
ಕರ್ನಾಟಕವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ ಕಾಂಗ್ರೆಸ್ ಸರ್ಕಾರ - ಬಿಜೆಪಿ
ಬೆಂಗಳೂರಿನಾದ್ಯಂತ ಶಾಲೆಗಳಿಗೆ ಬಾಂಬ್ ಬೆದರಿಕೆ : ಹಗುರವಾಗಿ ತೆಗೆದುಕೊಳ್ಳುವ ಪ್ರಶ್ನೆ ಇಲ್ಲ - ಶಿಕ್ಷಣ ಸಚಿವ ಮಧು ಬಂಗಾರಪ್ಪ
ಬೆಂಗಳೂರಿನಾದ್ಯಂತ ಶಾಲೆಗಳಿಗೆ ಬಾಂಬ್ ಬೆದರಿಕೆ : ಹಗುರವಾಗಿ ತೆಗೆದುಕೊಳ್ಳುವ ಪ್ರಶ್ನೆ ಇಲ್ಲ - ಶಿಕ್ಷಣ ಸಚಿವ ಮಧು ಬಂಗಾರಪ್ಪ
 ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ: ತುರ್ತು ರಜೆ ಘೋಷಣೆ, ನಗರದಲ್ಲಿ ಭೀತಿ
ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ: ತುರ್ತು ರಜೆ ಘೋಷಣೆ, ನಗರದಲ್ಲಿ ಭೀತಿ
ಮಣಿಪುರದ ಬಂಡಾಯ ಸಶಸ್ತ್ರ ಗುಂಪು ಯುಎನ್‌ಎಲ್‌ಎಫ್ ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ತ್ರಿಪಕ್ಷೀಯ ಶಾಂತಿ ಒಪ್ಪಂದ
ಮಣಿಪುರದ ಬಂಡಾಯ ಸಶಸ್ತ್ರ ಗುಂಪು ಯುಎನ್‌ಎಲ್‌ಎಫ್ ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ತ್ರಿಪಕ್ಷೀಯ ಶಾಂತಿ ಒಪ್ಪಂದ
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು

ಫೋಟೋ ಗ್ಯಾಲಾರಿ MORE PHOTO...