ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ? ಪೋಸ್ಟ್ ವೈರಲ್! | Filmz news

2023-01-03
2977
God who kills, can not change the mind? The post went viral!

: ಕಾಂತಾರ ಸಿನಿಮಾ ದಲ್ಲಿ ಫಾರೆಸ್ಟ್ ಆಫೀಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟ ಕಿಶೋರ್ ಇದೀಗ ಸುದ್ದಿಯಲ್ಲಿದ್ದಾರೆ.

ಅದಕ್ಕೆ ಕಾರಣ ಅವರು ಹಾಕಿರುವ ಒಂದು ಪೋಸ್ಟ್. ಇತ್ತೀಚಿಗೆ ವಾಟ್ಯ್ಸಾಪ್​ನಲ್ಲಿ ಕಾಂತಾರ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಎಂಬ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಕಿಶೋರ್ ಪ್ರತಿಕ್ರಿಯಿಸಿ, ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ??

ಕಾಂತಾರದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಅನ್ನೊ ವೈರಲ್ ವಿಡಿಯೊ ವಾಟ್ಸಾಪಿನಲ್ಲಿ ಹರಿದು ಬಂತು. ಆ ಸಿನಿಮಾದ ಭಾಗವಾಗಿ ಈ ಥರದ ತಪ್ಪು ತಿಳುವಳಿಕೆಗಳನ್ನು ತಿದ್ದುವುದು ನನ್ನ ಬಾಧ್ಯತೆ ಎಂದು ನಂಬಿ ಬರೆಯುತ್ತಿದ್ದೇನೆ.ಕೊಲ್ಲುವ ಶಕ್ತಿಯಿರುವ ದೈವಕ್ಕೆ ಅದರ ಬದಲು ಮನಃಪರಿವರ್ತನೆ ಮಾಡುವ ಶಕ್ತಿ ಏಕೆ ಏಕೆ ಇರುವುದಿಲ್ಲ?ಏಕೆಂದರೆ ಕತೆಗಾರನಿಗೆ ಕಥೆ ಮುಂದೆ ಸಾಗುವುದಿಲ್ಲ.

ಅವನ ಮಟ್ಟಿಗೆ ಒಂದು ಕಥೆಯನ್ನು ಪರಿಣಾಮಕಾರಿಯಾಗಿ ಹೇಳುವ ತನ್ನ ಉದ್ದೇಶ ಸಾಧನೆಗೆ ದೈವವೊ, ದೆವ್ವವೊ ಒಂದು ಸಾಧನವಷ್ಟೆ, ಸಿನಿಮಾವಾಗಲಿ ಪುರಾಣವಾಗಲಿ.ದೈವವೋ ದೆವ್ವವೋ ನಮ್ಮ ನಮ್ಮ ನಂಬಿಕೆಯಷ್ಟೇ. ನಂಬಿದರೆ ಉಂಟು ನಂಬದಿದ್ದರೆ ಇಲ್ಲ. ಹಾಗೆಂದು ಕಷ್ಟಕಾಲದಲ್ಲಿ ಮನಸ್ಥೈರ್ಯ ಕೊಡುವ ನಂಬಿಕೆಗಳನ್ನು ಅವಮಾನಿಸುವ ಅವಶ್ಯಕತೆಯೂ ಇಲ್ಲ. ಕಿಡಿಗೇಡಿಗಳನ್ನು ಶಿಕ್ಷಿಸಲು ಕಾನೂನಿದೆ. ಅವರವರ ನಂಬಿಕೆ ಅವರಿಗೆ. ನಂಬಿಕೆ ಇರಲಿ ಮೂಢನಂಬಿಕೆ ಬೇಡ. ಅದರ ಹೆಸರಲ್ಲಿ ದ್ವೇಷವೂ ಬೇಡ ಎಂದು ಬರೆದುಕೊಂಡಿದ್ದಾರೆ.

ಕಿಶೋರ್ ಅವರ ಈ ಪೋಸ್ಟ್ ಗೆ ಸಾಕಷ್ಟು ಪರ-ವಿರೋಧ ಪ್ರತಿಕ್ರಿಯೆಗಳು ಸೋಷಿಯಲ್ ಮೀಡಿಯಾಗಳಲ್ಲಿ ವ್ಯಕ್ತವಾಗುತ್ತಿವೆ.

English summary :God who kills, can not change the mind? The post went viral!

ಇರಾನ್ ಮಿಲಿಟರಿ ವಿಮಾನಗಳು ತನ್ನ ವಾಯುನೆಲೆ ಬಳಸಲು ಅವಕಾಶ ಮಾಡಿಕೊಟ್ಟ ಪಾಕಿಸ್ತಾನ : ಅಮೆರಿಕ ಬೆನ್ನಿಗೆ ಚೂರಿ
ಇರಾನ್ ಮಿಲಿಟರಿ ವಿಮಾನಗಳು ತನ್ನ ವಾಯುನೆಲೆ ಬಳಸಲು ಅವಕಾಶ ಮಾಡಿಕೊಟ್ಟ ಪಾಕಿಸ್ತಾನ : ಅಮೆರಿಕ ಬೆನ್ನಿಗೆ ಚೂರಿ
ಭಾರತ-ಬಾಂಗ್ಲಾದೇಶ ಗಡಿ ಫೆನ್ಸಿಂಗ್‌ಗಾಗಿ ಬಿಎಸ್‌ಎಫ್‌ಗೆ ಭೂ ವರ್ಗಾವಣೆ ಘೋಷಿಸಿದ ಸಿಎಂ ಸುವೇಂದು
ಭಾರತ-ಬಾಂಗ್ಲಾದೇಶ ಗಡಿ ಫೆನ್ಸಿಂಗ್‌ಗಾಗಿ ಬಿಎಸ್‌ಎಫ್‌ಗೆ ಭೂ ವರ್ಗಾವಣೆ ಘೋಷಿಸಿದ ಸಿಎಂ ಸುವೇಂದು
ಹಿಮಂತ ಬಿಸ್ವಾ ಶರ್ಮಾ ರನ್ನು ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ನೇಮಿಸಿದ ಅಸ್ಸಾಂ ರಾಜ್ಯಪಾಲರು
ಹಿಮಂತ ಬಿಸ್ವಾ ಶರ್ಮಾ ರನ್ನು ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ನೇಮಿಸಿದ ಅಸ್ಸಾಂ ರಾಜ್ಯಪಾಲರು
ತಮಿಳುನಾಡು ಮುಖ್ಯಮಂತ್ರಿಯಾಗಿ ಟಿವಿಕೆ ಮುಖ್ಯಸ್ಥ ವಿಜಯ್ ಪ್ರಮಾಣ ವಚನ ಸ್ವೀಕಾರ
ತಮಿಳುನಾಡು ಮುಖ್ಯಮಂತ್ರಿಯಾಗಿ ಟಿವಿಕೆ ಮುಖ್ಯಸ್ಥ ವಿಜಯ್ ಪ್ರಮಾಣ ವಚನ ಸ್ವೀಕಾರ
 ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ
ಟಿಸಿಎಸ್ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ನಿದಾ ಖಾನ್ ಳನ್ನು ಬಂಧಿಸಿದ ನಾಸಿಕ್ ಪೊಲೀಸರು
ಟಿಸಿಎಸ್ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ನಿದಾ ಖಾನ್ ಳನ್ನು ಬಂಧಿಸಿದ ನಾಸಿಕ್ ಪೊಲೀಸರು
 ಉಚಿತ ಟಿಕೆಟ್‌ಗಳ ಸಂಖ್ಯೆಯಲ್ಲಿ ಹೆಚ್ಚಳದ ಬೇಡಿಕೆಯಿಂದಾಗಿ ಬೆಂಗಳೂರು ಕ್ರೀಡಾಂಗಣದಿಂದ ನಿರ್ಣಾಯಕ ಪಂದ್ಯಗಳು ರದ್ದು
ಉಚಿತ ಟಿಕೆಟ್‌ಗಳ ಸಂಖ್ಯೆಯಲ್ಲಿ ಹೆಚ್ಚಳದ ಬೇಡಿಕೆಯಿಂದಾಗಿ ಬೆಂಗಳೂರು ಕ್ರೀಡಾಂಗಣದಿಂದ ನಿರ್ಣಾಯಕ ಪಂದ್ಯಗಳು ರದ್ದು
ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.

ಫೋಟೋ ಗ್ಯಾಲಾರಿ MORE PHOTO...