logo logo logo logo

ಆನೆ ಹೋಗುತ್ತಿದ್ದಾಗ ನಾಯಿಗಳು ಬೊಗಳುತ್ತವೆ: ಜಮೀರ್ ಗೆ ಕುಮಾರಸ್ವಾಮಿ ತಿರುಗೇಟು..! | ಜನತಾ ನ್ಯೂಸ್

HD Kumaraswamy

ಬೆಂಗಳೂರು : ಕುಮಾರಸ್ವಾಮಿ ಸೂಟ್ಕೇಸ್ ರಾಜಕಾರಣ ಮಾಡ್ತಿದ್ದಾರೆ ಎಂಬ ಜಮೀರ್ ಹೇಳಿಕೆಗೆ ಹೆಚ್ಡಿಕೆ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆನೆ ಹೋಗುತ್ತಿದ್ದರೆ ನಾಯಿ ಬೊಗಳಿದರೆ ಏನಾಗುತ್ತದೆ? ಏನು ಆಗಲ್ಲ. ಆನೆ ದಾರಿ ಆನೆಗೆ. ಜಮೀರ್ ಟೀಕೆಗೆ ಉತ್ತರ ಕೊಡಲು ಅನ್ ಫಿಟ್ ಎಂದು ಜಮೀರ್‌ರನ್ನು ನಾಯಿಗೆ ಹೋಲಿಸಿದ್ದಾರೆ.

ಆನೆ ಹೋಗುವಾಗ ನಾಯಿ ಬೊಗಳುತ್ತೆ. ಆದ್ರೆ ಆನೆಗೆ ಏನಾದರೂ ಆಗುತ್ತಾ..? ನನ್ನ ಬದುಕಿನ ಬಗ್ಗೆ ಇವರಿಗೇನು ಗೊತ್ತು. ನನ್ನ ಬ್ಯಾಗ್ರೌಂಡ್ ಬಗ್ಗೆ ಏನು ಗೊತ್ತು. ನನ್ನ ಸ್ವಂತ ದುಡಿಮೆಯಿಂದ ನನ್ನ ಬದುಕು ಕಟ್ಟಿಕೊಂಡಿದ್ದೇನೆ.

ಓದುವಾಗ ಕಸದ ಟೆಂಡರ್ ಪಡೆದು ದುಡಿಮೆ ಮಾಡುತ್ತಿದ್ದೆ. ಚಿತ್ರದ ಹಂಚಿಕೆ ಮಾಡುತ್ತಿದ್ದೆ. ದೇವೇಗೌಡರ ಹೆಸರು ಬಳಸಿಕೊಂಡು ಹೇಗಾದರೂ ಹಣ ಸಂಪಾದಿಸಬಹುದಿತ್ತು. ಆದರೆ ನಾನು ಹಾಗೇ ಮಾಡಲಿಲ್ಲ. ಅವತ್ತು ಇವರೆಲ್ಲಾ ಎಲ್ಲಿ ಹೋಗಿದ್ರು ಅಂತ ಪ್ರಶ್ನಿಸಿದ್ದಾರೆ.

ನಾನು ಕಾಲೇಜಿನಲ್ಲಿ ಓದುತ್ತಿರುವಾಗ ನಾಲ್ಕು ವಾರ್ಡ್​ಗಳಲ್ಲಿ ಕಸದ ಟೆಂಡರ್ ತೆಗೆದುಕೊಂಡೆ. ಕಸದ ಟೆಂಡರ್ ತೆಗೆದುಕೊಂಡು ವೃತ್ತಿ ಮಾಡುತ್ತಿದ್ದೆ. ದೇವೆಗೌಡರು ಬೇಡ ಅಂದಾಗ ಅದನ್ನು ಬಿಟ್ಟೆ. ಮೈಸೂರಿನಲ್ಲಿ ಚಿತ್ರದ ಹಂಚಿಕೆದಾರನಾಗಿ ಕೆಲಸ ಮಾಡಿದೆ. ನಾನು ನನ್ನ ತಂದೆ ನೆರಳಲ್ಲಿ ಬೆಳೆಯಲಿಲ್ಲ. ಬಡ್ಡಿ ದುಡ್ಡು ತೆಗೆದುಕೊಂಡು ದುಡಿದಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.

ರಾಜ್ಯದಲ್ಲಿ ಜೆಡಿಎಸ್​​​ ಪಕ್ಷ ಮುಗಿಸಲು ಯಾರಿಂದಲೂ ಆಗಲ್ಲ. ಉಪಚುನಾವಣೆಯಲ್ಲಿ 5 ದಿನಗಳ ಕಾಲ ಪ್ರಚಾರ ಮಾಡಿದ್ದೇನೆ. ಸಾಲ ಮನ್ನಾ ಮಾಡುವುದಕ್ಕೆ ಕಾಂಗ್ರೆಸ್ ಬೆಂಬಲ ಕೊಡಲಿಲ್ಲ. ಭಾಗ್ಯ ಕಾರ್ಯಕ್ರಮಗಳನ್ನ ನಿಲ್ಲಿಸಬಾರದು, ಬಜೆಟ್​ ಬೇಡ, ಬಜೆಟ್ ಮಂಡನೆ ಮಾಡಬಾರದು ಎಂದೆಲ್ಲಾ ಹೇಳಿದರು. ಕಾಂಗ್ರೆಸ್​​ ಜೊತೆ ಮೈತ್ರಿಯಿಂದ ಪಕ್ಷಕ್ಕೆ ಬಹಳ ಹಾನಿ ಆಗಿದೆ. ನಮಗೆ ಶಕ್ತಿ ಇದ್ದ ಕಡೆ ಹಿನ್ನಡೆಯಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ಜೆಡಿಎಸ್ ನಲ್ಲಿ ದೊಡ್ಡ ನಾಯಕರಿಲ್ಲ.. ನಮ್ಮಲ್ಲಿ ಕಾರ್ಯಕರ್ತರೇ ನಾಯಕರು. ನಾಳೆ ಪುನಃ ಹಾನಗಲ್, ಸಿಂಧಗಿಗೆ ಹೋಗ್ತೇನೆ. 20 ಬೈ ಎಲೆಕ್ಷನ್ ನಡೆದಿದೆ.. ಎಲ್ಲದರಲ್ಲೂ ಪಕ್ಷ ಸೋತಿದೆ. ಅದಕ್ಕೆ ಕಾರಣ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದು. ಭದ್ರಕೋಟೆಯಂಥ ಕ್ಷೇತ್ರದಲ್ಲೂ ಜೆಡಿಎಸ್ ಸೋತಿದೆ. ನಾನೀಗ ತಳಮಟ್ಟದಿಂದ ಪಕ್ಷ ಕಟ್ಟಬೇಕಿದೆ. ನನಗೆ ಆದ ಅವಮಾನ ಮುಂದಿನ ಚುನಾವಣೆಯಲ್ಲಿ ಸಿಗುವ ಗೆಲುವೇ ಉತ್ತರ ಎಂದಿದ್ದಾರೆ.

ಅಲ್ಪಸಂಖ್ಯಾತರಿಗೆ ಟಿಕೆಟ್​ ನೀಡಬೇಕಿತ್ತು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ವರುಣಾ ಕ್ಷೇತ್ರದಲ್ಲಿ ಮಗನ ಬದಲು ಬೇರೆಯವರಿಗೆ ಕೊಡಬೇಕಿತ್ತು. ಬೇರೆ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಟಿಕೆಟ್​ ಕೊಡಬೇಕಿತ್ತು. ವರುಣಾ ಕ್ಷೇತ್ರದಲ್ಲಿ ಯಾರೂ ಕಾರ್ಯಕರ್ತರೇ ಇರಲಿಲ್ಲವಾ? ಸಿದ್ದರಾಮಯ್ಯನವರಿಗೆ ಕ್ಷೇತ್ರದಲ್ಲಿ ಕಾರ್ಯಕರ್ತರು ಕಾಣಲಿಲ್ವಾ? ನಮ್ಮದು ಫ್ಯಾಮಿಲಿ ಪಾರ್ಟಿ ಅಂತೀರಾ, ನಿಮ್ಮದು ಯಾವುದು? ಎಲ್ಲರ ಮನೆ ದೋಸೆನೂ ತೂತೆ, ಇದನ್ನ ತಿಳಿದುಕೊಳ್ಳಬೇಕು ಅಂತ ಕುಮಾರಸ್ವಾಮಿ ಹೇಳಿದ್ದಾರೆ.

English summary :HD Kumaraswamy
2815 logo logo logo logo

ಒಕ್ಕಲಿಗ ಸಮುದಾಯದಲ್ಲಿ ಮದುವೆಗೆ ಒಳ್ಳೆಯ ಸಂಬಂಧ ನಿರೀಕ್ಷಿಸುತ್ತಿದ್ದೀರಾ?
ಒಕ್ಕಲಿಗ.ಮದುವೆ.ನೆಟ್ - ಉಚಿತ ನೋಂದಣಿ!


ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ