logo logo logo logo

ಯಾರ್ಯಾರು 40% ಕಮಿಷನ್ ತಗೊಂಡ್ಡಿದ್ದಾರೋ, ಬೀಟ್ ಕಾಯಿನ್ ಭಾಗಿಯಾಗಿದ್ದವರನ್ನು ಜೈಲಿಗೆ ಹಾಕಿ - ಸಂಸದ ಸಿಂಹ ಸವಾಲ್ | JANATA NEWS

 Jail whoever took 40% commission, those involved in BitCoin - MP Sinha challenge

ಮೈಸೂರು : ಯಾರ್ಯಾರು 40% ಕಮಿಷನ್ ತಗೊಂಡ್ಡಿದ್ದಾರೋ, ಬೀಟ್ ಕಾಯಿನ್ ಒಳಗೆ ಯಾರ್ಯಾರು ಭಾಗಿಯಾಗಿದ್ದಾರೋ ಅಂತಹವರನ್ನು ಹಿಡಿದು ಜೈಲಿಗೆ ಹಾಕಿ ಸರ್, ಇಲ್ಲಾ ಅಂತ ಆದರೆ, ನೀವು ರಾಜಕೀಯ ಮಾಡೋಗೋಸ್ಕರ, ಜನರನ್ನು ಮಂಗ ಮಾಡೋಗೋಸ್ಕರ ಆರೋಪ ಮಾಡಿದ್ದೀರಿ ಎಂದು ಒಪ್ಪಿಕೊಂಡು ಕ್ಷಮೆ ಕೇಳಿ, ಎಂದು ಮೈಸೂರು ಸಂಸದ ಪ್ರತಾಪ್‌ ಸಿಂಹ ಹೊಸ ಕಾಂಗ್ರೆಸ್ ಸರ್ಕಾರಕ್ಕೆ ಸವಾಲೆಸೇದಿದ್ದಾರೆ.

ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಯೋಜನೆ, ಕಾಮಗಾರಿಗಳಿಗೂ ಹಣ ಬಿಡುಗಡೆ ಮಾಡಬಾರದು ಎಂದು ಯಾಕಾಗಿ 3 ದಿನಗಳ ಹಿಂದೆ ಸರ್ಕಾರಿ ಆದೇಶ ಹೊರಡಿಸಿದ್ದೀರಿ ಸಿದ್ದರಾಮಯ್ಯ ಸರ್? ಬಿಜೆಪಿಯವರನ್ನು 40 ಪರ್ಸೆಂಟ್ ಅನ್ನುತ್ತಿದ್ದೀರಲ್ಲಾ, ನೀವೆಷ್ಟು ಪರ್ಸೆಂಟ್ ಕೇಳಲು ಇಂಥದ್ದೊಂದು ಆದೇಶ ಮಾಡಿದ್ದೀರಿ? ನಿಮ್ಮ ಉದ್ದೇಶವೇನು? ದಯವಿಟ್ಟು ಹೇಳಿ, ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್, ಬಿಟ್ ಕಾಯಿನ್ ಬಗ್ಗೆ ಕಾಂಗ್ರೆಸ್ ಆರೋಪ ಮಾಡಿ ಊರುರು ತಮಟೆ ಹೊಡೆದಿದ್ದೀರಿ. ಈಗ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬಂದಿದೆ, ಈಗ ನೀವೇ ಅಧಿಕಾರಕ್ಕೆ ಬಂದಿದ್ದಿರಾ ತನಿಖೆ ಮಾಡಿ. ಆ 40% ಕಮಿಷನ್ ತಗೊಂಡವರು ಯಾರು? ಆ ಬೀಟ್ ಕಾಯಿನ್ ಒಳಗೆ ಯಾರ್ಯಾರು ಭಾಗಿಯಾಗಿದ್ದರು? ದಯವಿಟ್ಟು ಇದರ ಬಗ್ಗೆ ತಕ್ಷಣ ಒಂದು ತನಿಖೆ ನಡೆಸಿ.

ಯಾರ್ಯಾರು 40% ಕಮಿಷನ್ ತಗೊಂಡ್ಡಿದ್ದಾರೋ, ಬೀಟ್ ಕಾಯಿನ್ ಒಳಗೆ ಯಾರ್ಯಾರು ಭಾಗಿಯಾಗಿದ್ದಾರೋ ಅಂತಹವರನ್ನು ಹಿಡಿದು ಜೈಲಿಗೆ ಹಾಕಿ ಸರ್, ನಾನೇ ಬಂದು ಕಾಲಿಗೆ ಬಂದು ನಮಸ್ಕಾರ ಮಾಡುತ್ತೇನೆ, ಎಂದು ಮೈಸೂರು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ರಾಜಕೀಯ ಅನ್ನೋದು ಶುದ್ಧೀಕರಣ ಆಗಲಿ. ಯಾರ್ಯಾರು 40% ಕಮಿಷನ್ ತಗೊಂಡ್ಡಿದ್ದಾರೋ ಅಂತಹವರು ಇರಬಾರದು. ಬೀಟ್ ಕಾಯಿನ್ ಒಳಗೆ ಯಾರ್ಯಾರು ಭಾಗಿಯಾಗಿದ್ದಾರೋ ಅಂತಹವರು ಇರಬಾರದು. ನೀವೇನು ಡಂಗುರ ಸಾರಿದ್ದರೋ, ಊರುರು ತಮಟೆ ಬಾರಿಸಿದ್ದರೋ, ಈಗ ತಕ್ಷಣ ತನಿಖೆ ನಡೆಸಿ ಅಂತಹವರನ್ನು ಜೈಲಿಗೆ ಹಾಕಬೇಕು. ಇಲ್ಲಾ ಅಂತ ಆದರೆ, ನೀವು ರಾಜಕೀಯ ಮಾಡೋಗೋಸ್ಕರ, ಜನರನ್ನು ಮಂಗ ಮಾಡೋಗೋಸ್ಕರ ಆರೋಪ ಮಾಡಿದ್ದೀರಿ ಎಂದು ಒಪ್ಪಿಕೊಂಡು ಕ್ಷಮೆ ಕೇಳಿ, ಎಂದು ಸಂಸದ ಸಿಂಹ ಸವಾಲೆಸೇದಿದ್ದಾರೆ.

40% ಕಮೀಷನ್ ಸರ್ಕಾರ ಅಂತಾ ಊರೂರು ತಿರುಗಿ ಪ್ರಚಾರ ಮಾಡಿದ್ದೀರಾ. ಈಗ ನೀವೇ ಅಧಿಕಾರಕ್ಕೆ ಬಂದಿದ್ದಿರಾ ತನಿಖೆ ಮಾಡಿ, ಕಮಿಷನ್ ಪಡೆವರನ್ನು ಜೈಲಿಗೆ ಕಳುಹಿಸುವ ಜವಾಬ್ದಾರಿ ನಿಮ್ಮದು. ಈ ಜವಾಬ್ದಾರಿ ನಿಭಾಯಿಸದೇ ಇದ್ದರೆ ನೀವು ಹೇಳಿದ್ದು ಸುಳ್ಳು ಅಂತಾ ಒಪ್ಪಿಕೊಳ್ಳಿ, ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ದ ಕಿಡಿಕಾರಿದರು.

ಗ್ಯಾರಂಟಿ ಕಾರ್ಡ್ ನಲ್ಲಿ ಕಂಡೀಷನ್ ಅಪ್ಲೈ ಅಂತಾ ಎಲ್ಲೂ ಹಾಕಿಲ್ಲ. ಎಲ್ಲಾ ಮನೆಯ ಯಜಮಾನಿಗೆ 2 ಸಾವಿರ ಕೊಡಬೇಕು, ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕೊಡಬೇಕು. ಜೂನ್ 1 ರವರೆಗೆ ಕಾಯುತ್ತೇನೆ, ಜೂನ್ 1 ರಿಂದ 200 ಯೂನಿಟ್ ಒಳಗೆ ವಿದ್ಯುತ್ ಬಿಲ್ ಬಂದರೆ ಬಿಲ್ ಕಟ್ಟಬೇಡಿ ಎಂದು ಹೇಳಿದರು.

English summary : Jail whoever took 40% commission, those involved in BitCoin - MP Sinha challenge
1792 logo logo logo logo

ಒಕ್ಕಲಿಗ ಸಮುದಾಯದಲ್ಲಿ ಮದುವೆಗೆ ಒಳ್ಳೆಯ ಸಂಬಂಧ ನಿರೀಕ್ಷಿಸುತ್ತಿದ್ದೀರಾ?
ಒಕ್ಕಲಿಗ.ಮದುವೆ.ನೆಟ್ - ಉಚಿತ ನೋಂದಣಿ!


ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ