ಇಂದು ರಥಸಪ್ತಮಿ ಹಬ್ಬ, ಸೂರ್ಯ ಪಥ ಬದಲಿಸುವ ದಿನ | Janata news

19 Feb 2021
13552
Ratha Saptami 2021

ಬೆಂಗಳೂರು : ಈ ವರ್ಷದ ಮಾಘ ಶುಕ್ಲದ ಏಳನೇ ದಿನ, ಇಂದು ರಥಸಪ್ತಮಿ. ಸೂರ್ಯ ಪಥ ಬದಲಿಸುವ ದಿನ.

ಮಾಘ ಮಾಸದ ಶುಕ್ಲ ಪಕ್ಷದ ಏಳನೇ ದಿನವೇ ರಥಸಪ್ತಮಿ. ಭೂಮಿಗೆ ಬೆಳಕನ್ನೂ, ಜೀವರಾಶಿಗಳಿಗೆ ಚೈತನ್ಯವನ್ನೂ ನೀಡುವ ಸೂರ್ಯ ಉತ್ತರಾಯಣದತ್ತ ಚಲಿಸುವ ಪರ್ವ. ಮಾಘ ಶುಕ್ಲದ ಸಪ್ತಮಿಯಂದೇ ಸೂರ್ಯ ದೇವರು ಜನಿಸಿದ್ದಂತೆ.

ಸಪ್ತ ಕುದುರೆಗಳ ರಥವನ್ನೇರಿದ ಸೂರ್ಯ ತನ್ನ ಪಥವನ್ನು ಉತ್ತರದತ್ತ ತಿರುಗಿಸಿ, ಹೊರಡುವ ಪರ್ವಕಾಲವೇ ಈ ರಥಸಪ್ತಮಿ. ಜಗದ ಅಧಿನಾಯಕ ಸೂರ್ಯ. ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿ ಈ ದಿನ ಸೂರ್ಯೋದಯದ ಸಮಯದಲ್ಲಿ ನದಿಯಲ್ಲಿ ಸ್ನಾನ ಮಾಡಿ, ಸೂರ್ಯನಿಗೆ ಅರ್ಘ್ಯ ನೀಡಿದರೆ ಸಕಲ ದುಃಖಗಳು ಪರಿಹಾರವಾಗುತ್ತವೆ ಎಂಬ ನಂಬಿಕೆಯೂ ಇದೆ.

ಮಾಘ ಶುದ್ಧ ಸಪ್ತಮಿಯಂದು ಸಂಗಮ ಕ್ಷೇತ್ರಗಳಲ್ಲಿ ಅಂದರೆ, ಎರಡು ಅಥವಾ ಅದಕ್ಕಿಂತ ಹೆಚ್ಚು ನದಿಗಳು ಸೇರುವಲ್ಲಿ ಇಲ್ಲವೇ ಸಮುದ್ರವನ್ನು ನದಿ ಸೇರುವ ಸ್ಥಳದಲ್ಲಿ ಸ್ನಾನ ಮಾಡಿದರೆ ದಿವ್ಯ ಮಂಗಳವುಂಟಾಗುತ್ತದೆ. ಶರೀರ ಆರೋಗ್ಯ ಪೂರ್ಣವಾಗುತ್ತದೆ. ಚರ್ಮರೋಗಗಳು ನಿವಾರಣೆ ಆಗುತ್ತದೆ ಎಂದು ಹಿರಿಯರು ಹೇಳುತ್ತಾರೆ.

ಓಂ ಸೂರ್ಯದೇವಾಯ ವಿದ್ಮಹೇ ಆದಿತ್ಯಾಯ ಧೀಮಹಿ | ತನ್ನೋ ಸೂರ್ಯ ಪ್ರಚೋದಯಾತ್

RELATED TOPICS:
English summary :Ratha Saptami 2021

ಇದು ಹಾಸ್ಯಾಸ್ಪದ ಚುನಾವಣೆ, ಬಾಂಗ್ಲಾದೇಶ ಚುನಾವಣೆಯನ್ನು ಟೀಕಿಸಿದ ಶೇಖ್ ಹಸೀನಾ
ಇದು ಹಾಸ್ಯಾಸ್ಪದ ಚುನಾವಣೆ, ಬಾಂಗ್ಲಾದೇಶ ಚುನಾವಣೆಯನ್ನು ಟೀಕಿಸಿದ ಶೇಖ್ ಹಸೀನಾ
ಹೊಸಕೋಟೆ-ದಾಬಸ್ಪೇಟೆ ಹೆದ್ದಾರಿಯಲ್ಲಿ ಬಹು ವಾಹನ ಅಪಘಾತ: ಏಳು ಮಂದಿ ಸಾವು
ಹೊಸಕೋಟೆ-ದಾಬಸ್ಪೇಟೆ ಹೆದ್ದಾರಿಯಲ್ಲಿ ಬಹು ವಾಹನ ಅಪಘಾತ: ಏಳು ಮಂದಿ ಸಾವು
 ಯುಪಿಎ ತೈಲ ಬಾಂಡ್‌ಗಳ ಕುರಿತು ಕಾಂಗ್ರೆಸ್ ಪಕ್ಷವನ್ನು ತರಾಟೆ ತಗೆದುಕೊಂಡ ಹಣಕಾಸು ಸಚಿವೆ ಸೀತಾರಾಮನ್
ಯುಪಿಎ ತೈಲ ಬಾಂಡ್‌ಗಳ ಕುರಿತು ಕಾಂಗ್ರೆಸ್ ಪಕ್ಷವನ್ನು ತರಾಟೆ ತಗೆದುಕೊಂಡ ಹಣಕಾಸು ಸಚಿವೆ ಸೀತಾರಾಮನ್
ರಾಹುಲ್ ಗಾಂಧಿ ಆರೋಪದ ರಾಜಕೀಯ ವಿವಾದದ ನಂತರ ಆತ್ಮಚರಿತ್ರೆಯ ಸ್ಥಿತಿಯ ಬಗ್ಗೆ ನರವಾಣೆ ಸ್ಪಷ್ಟನೆ
ರಾಹುಲ್ ಗಾಂಧಿ ಆರೋಪದ ರಾಜಕೀಯ ವಿವಾದದ ನಂತರ ಆತ್ಮಚರಿತ್ರೆಯ ಸ್ಥಿತಿಯ ಬಗ್ಗೆ ನರವಾಣೆ ಸ್ಪಷ್ಟನೆ
ಲೋಕಸಭೆಯಲ್ಲಿ ಪ್ರಧಾನಿ ವಿರುದ್ಧ ಸಂಚುರೂಪ ಆರೋಪದ ಮೇಲೆ ಎಫ್‌ಐಆರ್ ದಾಖಲು; ಆರೋಪ ತಿರಸ್ಕರಿಸಿದ ಪ್ರತಿಪಕ್ಷಗಳು
ಲೋಕಸಭೆಯಲ್ಲಿ ಪ್ರಧಾನಿ ವಿರುದ್ಧ ಸಂಚುರೂಪ ಆರೋಪದ ಮೇಲೆ ಎಫ್‌ಐಆರ್ ದಾಖಲು; ಆರೋಪ ತಿರಸ್ಕರಿಸಿದ ಪ್ರತಿಪಕ್ಷಗಳು
ಬೆಂಗಳೂರು ಮೆಟ್ರೋ ಪ್ರಯಾಣ ದರ ವಿವಾದ:  ಬದಲಾದ ಸಬ್ಸಿಡಿ ನೀತಿ ಬಗ್ಗೆ ಬಿಜೆಪಿ-ಕಾಂಗ್ರೆಸ್ ನಡುವೆ ಘರ್ಷಣೆ
ಬೆಂಗಳೂರು ಮೆಟ್ರೋ ಪ್ರಯಾಣ ದರ ವಿವಾದ: ಬದಲಾದ ಸಬ್ಸಿಡಿ ನೀತಿ ಬಗ್ಗೆ ಬಿಜೆಪಿ-ಕಾಂಗ್ರೆಸ್ ನಡುವೆ ಘರ್ಷಣೆ
 ಡ್ರೋನ್ ಕಂಪನಿಯ ವಿರುದ್ಧದ ಎಫ್‌ಐಆರ್‌ಗೆ ತಡೆ, ಪೊಲೀಸರ ಕಿರುಕುಳ ಖಂಡಿಸಿದ ಹೈಕೋರ್ಟ್
ಡ್ರೋನ್ ಕಂಪನಿಯ ವಿರುದ್ಧದ ಎಫ್‌ಐಆರ್‌ಗೆ ತಡೆ, ಪೊಲೀಸರ ಕಿರುಕುಳ ಖಂಡಿಸಿದ ಹೈಕೋರ್ಟ್
ಮುಖ್ಯಮಂತ್ರಿಗಳೇ ನಾಟಕ ನಿಲ್ಲಿಸಿ - ಮೆಟ್ರೊ ದರ ಹೆಚ್ಚಳದ ವಿರುದ್ಧ ಬಿಜೆಪಿ ಸಂಸದ ಸೂರ್ಯ ತೀವ್ರ ವಾಗ್ದಾಳಿ
ಮುಖ್ಯಮಂತ್ರಿಗಳೇ ನಾಟಕ ನಿಲ್ಲಿಸಿ - ಮೆಟ್ರೊ ದರ ಹೆಚ್ಚಳದ ವಿರುದ್ಧ ಬಿಜೆಪಿ ಸಂಸದ ಸೂರ್ಯ ತೀವ್ರ ವಾಗ್ದಾಳಿ
ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು ತಲುಪಿವೆ - ಪಿಯೂಷ್ ಗೋಯಲ್
ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು ತಲುಪಿವೆ - ಪಿಯೂಷ್ ಗೋಯಲ್
ಇಸ್ಲಾಮಾಬಾದ್‌ನಲ್ಲಿ ಶಿಯಾ ಮಸೀದಿ ಮೇಲೆ ನಡೆದ ಆತ್ಮಹತ್ಯಾ ಬಾಂಬ್ ದಾಳಿಯ ಹೊಣೆ ಹೊತ್ತ ಐಸಿಸ್ ; ಚರ್ಚೆಗೆ ಇಂಧನ
ಇಸ್ಲಾಮಾಬಾದ್‌ನಲ್ಲಿ ಶಿಯಾ ಮಸೀದಿ ಮೇಲೆ ನಡೆದ ಆತ್ಮಹತ್ಯಾ ಬಾಂಬ್ ದಾಳಿಯ ಹೊಣೆ ಹೊತ್ತ ಐಸಿಸ್ ; ಚರ್ಚೆಗೆ ಇಂಧನ
ಜನ-ಔಷಧಿ ಮಾದರಿಯ : ಪ್ರಿಸ್ಕ್ರಿಪ್ಷನ್ ಔಷಧಿಗಳ ವೆಚ್ಚವನ್ನು ಕಡಿತಗೊಳಿಸಲು ಅಮೆರಿಕದಿಂದ ಟ್ರಂಪ್‌ಆರ್‌ಎಕ್ಸ್.ಗವ್ ಅನಾವರಣ
ಜನ-ಔಷಧಿ ಮಾದರಿಯ : ಪ್ರಿಸ್ಕ್ರಿಪ್ಷನ್ ಔಷಧಿಗಳ ವೆಚ್ಚವನ್ನು ಕಡಿತಗೊಳಿಸಲು ಅಮೆರಿಕದಿಂದ ಟ್ರಂಪ್‌ಆರ್‌ಎಕ್ಸ್.ಗವ್ ಅನಾವರಣ
ಭದ್ರತಾ ಭೀತಿ ಹಿನ್ನೆಲೆಯಲ್ಲಿ ಸದನಕ್ಕೆ ಹಾಜರಾಗದಂತೆ ಪ್ರಧಾನಿ ಮೋದಿಗೆ ಸಲಹೆ ನೀಡಿದ್ದೆ - ಸ್ಪೀಕರ್ ಓಂ ಬಿರ್ಲಾ
ಭದ್ರತಾ ಭೀತಿ ಹಿನ್ನೆಲೆಯಲ್ಲಿ ಸದನಕ್ಕೆ ಹಾಜರಾಗದಂತೆ ಪ್ರಧಾನಿ ಮೋದಿಗೆ ಸಲಹೆ ನೀಡಿದ್ದೆ - ಸ್ಪೀಕರ್ ಓಂ ಬಿರ್ಲಾ

ನ್ಯೂಸ್ MORE NEWS...