ದೀಪಾವಳಿಯಲ್ಲಿ ಲಕ್ಷ್ಮಿ ಪೂಜೆಯನ್ನು ಹೇಗೆ ಮಾಡಬೇಕು? ದೀಪಾವಳಿ ಅಮವಾಸ್ಯೆಯಂದೇ ಸೂರ್ಯಗ್ರಹಣ! | JANATA NEWS

23 Oct 2022
2603
How to perform Lakshmi Puja in Diwali? Solar eclipse on Diwali Amavasya!

ಬೆಂಗಳೂರು : ದೀಪಾವಳಿ ಅಥವಾ ದೀವಾಲಿ ದೇಶಾದ್ಯಂತ ಆಚರಿಸಲಾಗುವ ಅತಿದೊಡ್ಡ ಭಾರತೀಯ ಹಬ್ಬಗಳಲ್ಲಿ ಅತ್ಯಂತ ಸಂಭ್ರಮ ಸಡಗರದಿಂದ ಹೊಂದಿರುವ ಹಬ್ಬವಾಗಿದೆ . ಇದನ್ನು “ಬೆಳಕಿನ ಹಬ್ಬ” ಎಂದೂ ಕರೆಯುತ್ತಾರೆ.

ಕಾರ್ತಿಕ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆ ತಿಥಿಯಂದು ಪ್ರತಿವರ್ಷ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತದೆ. ಆದರೆ ದೀಪಾವಳಿ ಅಮವಾಸ್ಯೆದಿಂದಲೇ ಸೂರ್ಯಗ್ರಹಣ ಸಂಭವಿಸಲಿದೆ. ಈ ಹಿನ್ನೆಲೆಯಲ್ಲಿ ಗ್ರಹಣದ ಮಧ್ಯೆ ದೀಪಾವಳಿ ಹಬ್ಬ ಅಚರಣೆ ಹೇಗೆ? ಅನ್ನೋದರ ಮಾಹಿತಿ ಇಲ್ಲಿದೆ.

ಹಿಂದೂ ಪಂಚಾಂಗದ ಪ್ರಕಾರ, ಕಾರ್ತಿಕ ಮಾಸದ ಅಮಾವಾಸ್ಯೆಯಂದು ಪ್ರದೋಷ ಕಾಲವಿರುವಾಗ ದೀಪಾವಳಿಯಂದು ಮಹಾಲಕ್ಷ್ಮಿಯನ್ನು ಪೂಜಿಸಲಾಗುವುದು. ದೀಪಾವಳಿಯ ಸಂಜೆಯ ಶುಭ ಸಮಯದಲ್ಲಿ ಲಕ್ಷ್ಮಿ , ಗಣೇಶ, ಸರಸ್ವತಿ ಮತ್ತು ಸಂಪತ್ತಿನ ದೇವರು ಕುಬೇರರನ್ನು ಪೂಜಿಸಲಾಗುತ್ತದೆ

ಈ ವರ್ಷದ ಕೊನೆಯ ಸೂರ್ಯ ಗ್ರಹಣ ಅ.25ರಂದು ಸಂಭವಿಸಿರುವುದರಿಂದ ಲಕ್ಷ್ಮೀ ಪೂಜೆಯನ್ನು ಯಾವ ಮಾಡಬೇಕು? ಎನ್ನುವ ಪ್ರಶ್ನೆ ತುಂಬಾ ಜನರಿಗೆ ಕಾಡಿದೆ.

ಅಕ್ಟೋಬರ್ 24 ರಂದು ಸಂಜೆ 05:43 ರಿಂದ 08:16 ರವರೆಗೆ ಪ್ರದೋಷ ಕಾಲಂನಲ್ಲಿ ಲಕ್ಷ್ಮಿ-ಗಣೇಶ ಪೂಜೆ ಮಾಡಬಹುದು.
26-10-2022 ಬುಧವಾರ ಗೋ ಪೂಜೆ ಮಾಡುವವರು ಬೆಳಿಗ್ಗೆ 7:30 ರ ಒಳಗಾಗಿ ಅಥವಾ 9:20 A.M ರಿಂದ 12:5 P.M. ವರೆಗೆ ಗೋ ಪಾದ ಪೂಜೆ ಮಾಡಬಹುದು.

ದೀಪಾವಳಿ ಅಮಾವಾಸ್ಯೆಯಂದು ಮಧ್ಯಾಹ್ನ 2:15 ಕ್ಕೆ ಆರಂಭವಾಗುವ ಸೂರ್ಯಗ್ರಹಣ, 4 ಗಂಟೆ 18 ನಿಮಿಷಕ್ಕೆ ಬಹಳಷ್ಟು ತೀವ್ರತೆಯನ್ನ ಪಡೆದುಕೊಳ್ಳುತ್ತೆ . ಸಂಜೆ 6.30ಕ್ಕೆ ಗ್ರಹಣವು ಮುಕ್ತಾಯವಾಗುತ್ತೆ.

ಸೂರ್ಯ ಗ್ರಹಣ ಸಮಯ..!

* ಗ್ರಹಣ ಸ್ಪರ್ಶಕಾಲ – ಮಧ್ಯಾಹ್ನ 2:15

* ಗ್ರಹಣ ಮಧ್ಯಕಾಲ – ಮಧ್ಯಾಹ್ನ 4:18

* ಗ್ರಹಣ ಮೋಕ್ಷಕಾಲ – ಸಂಜೆ 6:30

English summary :How to perform Lakshmi Puja in Diwali? Solar eclipse on Diwali Amavasya!

ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ
ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್
ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್
ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ :  ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ
ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ : ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ
ಚೆನ್ನೈ ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣ : ರಾಜ್ಯ ಸರ್ಕಾರ ಕಿತ್ತೋಗೆಯುವವರೆಗೂ ಪಾದರಕ್ಷೆ ಧರಿಸುವುದಿಲ್ಲ - ಅಣ್ಣಾಮಲೈ
ಚೆನ್ನೈ ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣ : ರಾಜ್ಯ ಸರ್ಕಾರ ಕಿತ್ತೋಗೆಯುವವರೆಗೂ ಪಾದರಕ್ಷೆ ಧರಿಸುವುದಿಲ್ಲ - ಅಣ್ಣಾಮಲೈ
ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ 100ನೇ ಜನ್ಮದಿನ : ಪ್ರಧಾನಿ ಮೋದಿ ಪುಷ್ಪ ನಮನ
ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ 100ನೇ ಜನ್ಮದಿನ : ಪ್ರಧಾನಿ ಮೋದಿ ಪುಷ್ಪ ನಮನ
ಸಂಸತ್ ಹೊಸ್ತಿಲಲ್ಲಿ ರಾಹುಲ್ ಗಾಂಧಿಯಿಂದ ನೂಕಾಟದಲ್ಲಿ 2 ಬಿಜೆಪಿ ಸಂಸದರಿಗೆ ಗಾಯ : ಪೊಲೀಸ್ ದೂರು
ಸಂಸತ್ ಹೊಸ್ತಿಲಲ್ಲಿ ರಾಹುಲ್ ಗಾಂಧಿಯಿಂದ ನೂಕಾಟದಲ್ಲಿ 2 ಬಿಜೆಪಿ ಸಂಸದರಿಗೆ ಗಾಯ : ಪೊಲೀಸ್ ದೂರು
ಅಮಿತ್ ಶಾ ರಾಜ್ಯಸಭಾ ಭಾಷಣದ ಕತ್ತರಿಸಿದ ವೀಡಿಯೊ ಹಂಚಿಕೊಂಡ ಕಾಂಗ್ರೆಸ್ ನಾಯಕರಿಗೆ ಎಕ್ಸ್ ನೋಟಿಸ್
ಅಮಿತ್ ಶಾ ರಾಜ್ಯಸಭಾ ಭಾಷಣದ ಕತ್ತರಿಸಿದ ವೀಡಿಯೊ ಹಂಚಿಕೊಂಡ ಕಾಂಗ್ರೆಸ್ ನಾಯಕರಿಗೆ ಎಕ್ಸ್ ನೋಟಿಸ್
ಒಂದು ರಾಷ್ಟ್ರ, ಒಂದು ಚುನಾವಣೆ : ಬಹುನಿರೀಕ್ಷಿತ ಮಸೂದೆ ಲೋಕಸಭೆಯಲ್ಲಿ ಮಂಡನೆ
ಒಂದು ರಾಷ್ಟ್ರ, ಒಂದು ಚುನಾವಣೆ : ಬಹುನಿರೀಕ್ಷಿತ ಮಸೂದೆ ಲೋಕಸಭೆಯಲ್ಲಿ ಮಂಡನೆ

ನ್ಯೂಸ್ MORE NEWS...