ದೀಪಾವಳಿಯಲ್ಲಿ ಲಕ್ಷ್ಮಿ ಪೂಜೆಯನ್ನು ಹೇಗೆ ಮಾಡಬೇಕು? ದೀಪಾವಳಿ ಅಮವಾಸ್ಯೆಯಂದೇ ಸೂರ್ಯಗ್ರಹಣ! | JANATA NEWS

23 Oct 2022
649
How to perform Lakshmi Puja in Diwali? Solar eclipse on Diwali Amavasya!

ಬೆಂಗಳೂರು : ದೀಪಾವಳಿ ಅಥವಾ ದೀವಾಲಿ ದೇಶಾದ್ಯಂತ ಆಚರಿಸಲಾಗುವ ಅತಿದೊಡ್ಡ ಭಾರತೀಯ ಹಬ್ಬಗಳಲ್ಲಿ ಅತ್ಯಂತ ಸಂಭ್ರಮ ಸಡಗರದಿಂದ ಹೊಂದಿರುವ ಹಬ್ಬವಾಗಿದೆ . ಇದನ್ನು “ಬೆಳಕಿನ ಹಬ್ಬ” ಎಂದೂ ಕರೆಯುತ್ತಾರೆ.

ಕಾರ್ತಿಕ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆ ತಿಥಿಯಂದು ಪ್ರತಿವರ್ಷ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತದೆ. ಆದರೆ ದೀಪಾವಳಿ ಅಮವಾಸ್ಯೆದಿಂದಲೇ ಸೂರ್ಯಗ್ರಹಣ ಸಂಭವಿಸಲಿದೆ. ಈ ಹಿನ್ನೆಲೆಯಲ್ಲಿ ಗ್ರಹಣದ ಮಧ್ಯೆ ದೀಪಾವಳಿ ಹಬ್ಬ ಅಚರಣೆ ಹೇಗೆ? ಅನ್ನೋದರ ಮಾಹಿತಿ ಇಲ್ಲಿದೆ.

ಹಿಂದೂ ಪಂಚಾಂಗದ ಪ್ರಕಾರ, ಕಾರ್ತಿಕ ಮಾಸದ ಅಮಾವಾಸ್ಯೆಯಂದು ಪ್ರದೋಷ ಕಾಲವಿರುವಾಗ ದೀಪಾವಳಿಯಂದು ಮಹಾಲಕ್ಷ್ಮಿಯನ್ನು ಪೂಜಿಸಲಾಗುವುದು. ದೀಪಾವಳಿಯ ಸಂಜೆಯ ಶುಭ ಸಮಯದಲ್ಲಿ ಲಕ್ಷ್ಮಿ , ಗಣೇಶ, ಸರಸ್ವತಿ ಮತ್ತು ಸಂಪತ್ತಿನ ದೇವರು ಕುಬೇರರನ್ನು ಪೂಜಿಸಲಾಗುತ್ತದೆ

ಈ ವರ್ಷದ ಕೊನೆಯ ಸೂರ್ಯ ಗ್ರಹಣ ಅ.25ರಂದು ಸಂಭವಿಸಿರುವುದರಿಂದ ಲಕ್ಷ್ಮೀ ಪೂಜೆಯನ್ನು ಯಾವ ಮಾಡಬೇಕು? ಎನ್ನುವ ಪ್ರಶ್ನೆ ತುಂಬಾ ಜನರಿಗೆ ಕಾಡಿದೆ.

ಅಕ್ಟೋಬರ್ 24 ರಂದು ಸಂಜೆ 05:43 ರಿಂದ 08:16 ರವರೆಗೆ ಪ್ರದೋಷ ಕಾಲಂನಲ್ಲಿ ಲಕ್ಷ್ಮಿ-ಗಣೇಶ ಪೂಜೆ ಮಾಡಬಹುದು.
26-10-2022 ಬುಧವಾರ ಗೋ ಪೂಜೆ ಮಾಡುವವರು ಬೆಳಿಗ್ಗೆ 7:30 ರ ಒಳಗಾಗಿ ಅಥವಾ 9:20 A.M ರಿಂದ 12:5 P.M. ವರೆಗೆ ಗೋ ಪಾದ ಪೂಜೆ ಮಾಡಬಹುದು.

ದೀಪಾವಳಿ ಅಮಾವಾಸ್ಯೆಯಂದು ಮಧ್ಯಾಹ್ನ 2:15 ಕ್ಕೆ ಆರಂಭವಾಗುವ ಸೂರ್ಯಗ್ರಹಣ, 4 ಗಂಟೆ 18 ನಿಮಿಷಕ್ಕೆ ಬಹಳಷ್ಟು ತೀವ್ರತೆಯನ್ನ ಪಡೆದುಕೊಳ್ಳುತ್ತೆ . ಸಂಜೆ 6.30ಕ್ಕೆ ಗ್ರಹಣವು ಮುಕ್ತಾಯವಾಗುತ್ತೆ.

ಸೂರ್ಯ ಗ್ರಹಣ ಸಮಯ..!

* ಗ್ರಹಣ ಸ್ಪರ್ಶಕಾಲ – ಮಧ್ಯಾಹ್ನ 2:15

* ಗ್ರಹಣ ಮಧ್ಯಕಾಲ – ಮಧ್ಯಾಹ್ನ 4:18

* ಗ್ರಹಣ ಮೋಕ್ಷಕಾಲ – ಸಂಜೆ 6:30

English summary :How to perform Lakshmi Puja in Diwali? Solar eclipse on Diwali Amavasya!

ತಮಿಳುನಾಡಿಗೆ ಪ್ರತಿ ದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಮತ್ತೆ ಆದೇಶ, ರೈತರ ಆಕ್ರೋಶ
ತಮಿಳುನಾಡಿಗೆ ಪ್ರತಿ ದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಮತ್ತೆ ಆದೇಶ, ರೈತರ ಆಕ್ರೋಶ
ನಾಳೆ ಶುಕ್ರವಾರ ಕರ್ನಾಟಕ ಬಂದ್ : ಕಾವೇರಿ ನೀರಿಗಾಗಿ ಕಾವೇರಿದ ಚಳುವಳಿ
ನಾಳೆ ಶುಕ್ರವಾರ ಕರ್ನಾಟಕ ಬಂದ್ : ಕಾವೇರಿ ನೀರಿಗಾಗಿ ಕಾವೇರಿದ ಚಳುವಳಿ
ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರದ ಸಮರ್ಥತೆ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ
ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರದ ಸಮರ್ಥತೆ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌

ನ್ಯೂಸ್ MORE NEWS...