ದೀಪಾವಳಿಯಲ್ಲಿ ಲಕ್ಷ್ಮಿ ಪೂಜೆಯನ್ನು ಹೇಗೆ ಮಾಡಬೇಕು? ದೀಪಾವಳಿ ಅಮವಾಸ್ಯೆಯಂದೇ ಸೂರ್ಯಗ್ರಹಣ! | JANATA NEWS

23 Oct 2022
1785
How to perform Lakshmi Puja in Diwali? Solar eclipse on Diwali Amavasya!

ಬೆಂಗಳೂರು : ದೀಪಾವಳಿ ಅಥವಾ ದೀವಾಲಿ ದೇಶಾದ್ಯಂತ ಆಚರಿಸಲಾಗುವ ಅತಿದೊಡ್ಡ ಭಾರತೀಯ ಹಬ್ಬಗಳಲ್ಲಿ ಅತ್ಯಂತ ಸಂಭ್ರಮ ಸಡಗರದಿಂದ ಹೊಂದಿರುವ ಹಬ್ಬವಾಗಿದೆ . ಇದನ್ನು “ಬೆಳಕಿನ ಹಬ್ಬ” ಎಂದೂ ಕರೆಯುತ್ತಾರೆ.

ಕಾರ್ತಿಕ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆ ತಿಥಿಯಂದು ಪ್ರತಿವರ್ಷ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತದೆ. ಆದರೆ ದೀಪಾವಳಿ ಅಮವಾಸ್ಯೆದಿಂದಲೇ ಸೂರ್ಯಗ್ರಹಣ ಸಂಭವಿಸಲಿದೆ. ಈ ಹಿನ್ನೆಲೆಯಲ್ಲಿ ಗ್ರಹಣದ ಮಧ್ಯೆ ದೀಪಾವಳಿ ಹಬ್ಬ ಅಚರಣೆ ಹೇಗೆ? ಅನ್ನೋದರ ಮಾಹಿತಿ ಇಲ್ಲಿದೆ.

ಹಿಂದೂ ಪಂಚಾಂಗದ ಪ್ರಕಾರ, ಕಾರ್ತಿಕ ಮಾಸದ ಅಮಾವಾಸ್ಯೆಯಂದು ಪ್ರದೋಷ ಕಾಲವಿರುವಾಗ ದೀಪಾವಳಿಯಂದು ಮಹಾಲಕ್ಷ್ಮಿಯನ್ನು ಪೂಜಿಸಲಾಗುವುದು. ದೀಪಾವಳಿಯ ಸಂಜೆಯ ಶುಭ ಸಮಯದಲ್ಲಿ ಲಕ್ಷ್ಮಿ , ಗಣೇಶ, ಸರಸ್ವತಿ ಮತ್ತು ಸಂಪತ್ತಿನ ದೇವರು ಕುಬೇರರನ್ನು ಪೂಜಿಸಲಾಗುತ್ತದೆ

ಈ ವರ್ಷದ ಕೊನೆಯ ಸೂರ್ಯ ಗ್ರಹಣ ಅ.25ರಂದು ಸಂಭವಿಸಿರುವುದರಿಂದ ಲಕ್ಷ್ಮೀ ಪೂಜೆಯನ್ನು ಯಾವ ಮಾಡಬೇಕು? ಎನ್ನುವ ಪ್ರಶ್ನೆ ತುಂಬಾ ಜನರಿಗೆ ಕಾಡಿದೆ.

ಅಕ್ಟೋಬರ್ 24 ರಂದು ಸಂಜೆ 05:43 ರಿಂದ 08:16 ರವರೆಗೆ ಪ್ರದೋಷ ಕಾಲಂನಲ್ಲಿ ಲಕ್ಷ್ಮಿ-ಗಣೇಶ ಪೂಜೆ ಮಾಡಬಹುದು.
26-10-2022 ಬುಧವಾರ ಗೋ ಪೂಜೆ ಮಾಡುವವರು ಬೆಳಿಗ್ಗೆ 7:30 ರ ಒಳಗಾಗಿ ಅಥವಾ 9:20 A.M ರಿಂದ 12:5 P.M. ವರೆಗೆ ಗೋ ಪಾದ ಪೂಜೆ ಮಾಡಬಹುದು.

ದೀಪಾವಳಿ ಅಮಾವಾಸ್ಯೆಯಂದು ಮಧ್ಯಾಹ್ನ 2:15 ಕ್ಕೆ ಆರಂಭವಾಗುವ ಸೂರ್ಯಗ್ರಹಣ, 4 ಗಂಟೆ 18 ನಿಮಿಷಕ್ಕೆ ಬಹಳಷ್ಟು ತೀವ್ರತೆಯನ್ನ ಪಡೆದುಕೊಳ್ಳುತ್ತೆ . ಸಂಜೆ 6.30ಕ್ಕೆ ಗ್ರಹಣವು ಮುಕ್ತಾಯವಾಗುತ್ತೆ.

ಸೂರ್ಯ ಗ್ರಹಣ ಸಮಯ..!

* ಗ್ರಹಣ ಸ್ಪರ್ಶಕಾಲ – ಮಧ್ಯಾಹ್ನ 2:15

* ಗ್ರಹಣ ಮಧ್ಯಕಾಲ – ಮಧ್ಯಾಹ್ನ 4:18

* ಗ್ರಹಣ ಮೋಕ್ಷಕಾಲ – ಸಂಜೆ 6:30

English summary :How to perform Lakshmi Puja in Diwali? Solar eclipse on Diwali Amavasya!

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...