ನವಗ್ರಹ ಸ್ತೋತ್ರವನ್ನು ಪ್ರತಿನಿತ್ಯ ಪಠಿಸುವುದರಿಂದ ಪ್ರಯೋಜನ ಏನು? | Janata news

14 Sep 2020
5781
Navagraha stotram

ಬೆಂಗಳೂರು : ಸೌರಮಂಡಲದಲ್ಲಿನ 9 ಗ್ರಹಗಳು ಮನುಷ್ಯನ ಜೀವನದ ಮೇಲೆ ಪ್ರಭಾವವನ್ನು ಬೀರುತ್ತವೆ. ನವಗ್ರಹ ಸ್ತೋತ್ರ ಮಂತ್ರವನ್ನು ಪ್ರತಿನಿತ್ಯ ಪಠಿಸುವುದರಿಂದ ಗುಣಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ, ನಕಾರಾತ್ಮಕ ಶಕ್ತಿಯನ್ನು ದೂರಾಗಿಸುತ್ತದೆ, ಮಾನಸಿಕ ಶಾಂತಿಯನ್ನು ನೀಡುತ್ತದೆ, ಆರೋಗ್ಯ, ಐಶ್ವರ್ಯ ಹಾಗೂ ಸಂಪತ್ತನ್ನು ಹೆಚ್ಚಿಸುತ್ತದೆ.

ನವಗ್ರಹ ಸ್ತೋತ್ರವನ್ನು ಪಠಿಸುವುದರಿಂದ ನವಗ್ರಹಗಳಿಂದ ಉಂಟಾಗುವ ಅಡ್ಡಪರಿಣಾಮವನ್ನು ತಪ್ಪಿಸಬಹುದಾಗಿದೆ. ಪ್ರತಿದಿನ ನವಗ್ರಹ ಸ್ತೋತ್ರವನ್ನು ಪಠಿಸುವುದರಿಂದ ನಮ್ಮ ಜೀವನದಲ್ಲಿ ಎದುರಾಗಬಹುದಾದ ತೊಂದರೆಗಳನ್ನು, ಅಡೆತಡೆಗಳನ್ನು ದೂರಾಗಿಸಿಕೊಳ್ಳಬಹುದು.

ನಾವು ಭಕ್ತಿಯಿಂದ ಈ ನವಗ್ರಹ ಸ್ತೋತ್ರಗಳನ್ನು ಪ್ರತಿದಿನ ಪಠಿಸಿದರೆ ನವಗ್ರಹಗಳ ಆಶೀರ್ವಾದವು ಸಿಗುತ್ತದೆ.

ಸ್ತೋತ್ರ -

ಜಪಾಕುಸುಮ ಸಂಕಾಶಂ ಕಾಶ್ಯಪೇಯಂ ಮಹಾದ್ಯುತಿಂ |
ತಮೋರಿಂ ಸರ್ವ ಪಾಪಘ್ನಂ ಪ್ರಣತೋಸ್ಮಿ ದಿವಾಕರಂ ||

ದಧಿಶಂಖತುಷಾರಾಭಂ ಕ್ಷೀರೋದಾರ್ಣವಸಂಭವಂ |
ನಮಾಮಿ ಶಶಿನಂ ಸೋಮಂ ಶಂಭೋರ್ಮುಕುಟ ಭೂಷಣಂ ||

ಧರಣೀಗರ್ಭ ಸಂಭೂತಂ ವಿದ್ಯುತ್ಕಾಂತಿ ಸಮಪ್ರಭಂ |
ಕುಮಾರಂ ಶಕ್ತಿಹಸ್ತಂ ತಂ ಮಂಗಲಂ ಪ್ರಣಮಾಮ್ಯಹಂ ||

ಪ್ರಿಯಂಗು ಕಲಿಕಾಶ್ಯಾಮಂ ರೂಪೇಣಾಪ್ರತಿಮಂ ಬುಧಂ |
ಸೌಮ್ಯಂ ಸೌಮ್ಯಗುಣೋಪೇತಂ ತಂ ಬುಧಂ ಪ್ರಣಮಾಮ್ಯಹಂ ||

ದೇವಾನಾಂ ಚ ಋಷೀಣಾಂ ಚ ಗುರುಂ ಕಾಂಚನಸನ್ನಿಭಂ |
ಬುದ್ಧಿಭೂತಂ ತ್ರಿಲೋಕೇಶಂ ತಂ ನಮಾಮಿ ಬೃಹಸ್ಪತಿಂ ||

ಹಿಮಕುಂದಮೃಣಾಲಾಭಂ ದೈತ್ಯಾನಾಂ ಪರಮಂ ಗುರುಂ |
ಸರ್ವಶಾಸ್ತ್ರಪ್ರವಕ್ತಾರಂ ಭಾರ್ಗವಂ ಪ್ರಣಮಾಮ್ಯಹಂ ||

ನೀಲಾಂಜನ ಸಮಾಭಾಸಂ ರವಿಪುತ್ರಂ ಯಮಾಗ್ರಜಂ |
ಛಾಯಾ ಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಂ ||

ಅರ್ಧಕಾಯಂ ಮಹಾವೀರ್ಯಂ ಚಂದ್ರಾದಿತ್ಯ ವಿಮರ್ದನಂ |
ಸಿಂಹಿಕಾಗರ್ಭಸಂಭೂತಂ ತಂ ರಾಹುಂ ಪ್ರಣಮಾಮ್ಯಹಂ ||

ಪಲಾಶಪುಷ್ಪಸಂಕಾಶಂ ತಾರಕಾಗ್ರಹಮಸ್ತಕಂ |
ರೌದ್ರಂ ರೌದ್ರಾತ್ಮಕಂ ಘೋರಂ ತಂ ಕೇತುಂ ಪ್ರಣಮಾಮ್ಯಹಂ

ನಮಃ ಸೂರ್ಯಾಯ ಸೋಮಾಯ ಮಂಗಲಾಯ ಬುಧಾಯ ಚ |
ಗುರು ಶುಕ್ರ ಶನಿಭ್ಯಶ್ಚ ರಾಹವೇ ಕೇತವೇ ನಮಃ ||

English summary :Navagraha stotram

ಅಮೃತಸರದ ಸ್ವರ್ಣ ಮಂದಿರವನ್ನು ಗುರಿಯಾಗಿಸಿಕೊಂಡ ಪಾಕಿಸ್ತಾನದ ದಾಳಿ : ಎಲ್ಲಾ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಹೊಡೆದುರುಳಿಸಿದ ಭಾರತ
ಅಮೃತಸರದ ಸ್ವರ್ಣ ಮಂದಿರವನ್ನು ಗುರಿಯಾಗಿಸಿಕೊಂಡ ಪಾಕಿಸ್ತಾನದ ದಾಳಿ : ಎಲ್ಲಾ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಹೊಡೆದುರುಳಿಸಿದ ಭಾರತ
ಒಳ್ಳೆಯ ಮತ್ತು ಕೆಟ್ಟ ಸಮಯದಲ್ಲಿ ಪಾಕಿಸ್ತಾನದ ಜೊತೆ ನಿಲ್ಲುತ್ತೇವೆ - ಟರ್ಕಿ ಅಧ್ಯಕ್ಷ ಎರ್ಡೊಗನ್
ಒಳ್ಳೆಯ ಮತ್ತು ಕೆಟ್ಟ ಸಮಯದಲ್ಲಿ ಪಾಕಿಸ್ತಾನದ ಜೊತೆ ನಿಲ್ಲುತ್ತೇವೆ - ಟರ್ಕಿ ಅಧ್ಯಕ್ಷ ಎರ್ಡೊಗನ್
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ನೀಡಿದ ಅನಿರೀಕ್ಷಿತ ಭೇಟಿ : ಜಾಗತಿಕ ವೇದಿಕೆಗೆ ಬಲವಾದ ಸಂದೇಶ
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ನೀಡಿದ ಅನಿರೀಕ್ಷಿತ ಭೇಟಿ : ಜಾಗತಿಕ ವೇದಿಕೆಗೆ ಬಲವಾದ ಸಂದೇಶ
ಶೋಪಿಯಾನ್‌ನಲ್ಲಿ ಭಾರತೀಯ ಭದ್ರತಾ ಪಡೆಗಳೊಂದಿಗೆ ಮೂವರು ಭಯೋತ್ಪಾದಕರ ಎನ್‌ಕೌಂಟರ್‌
ಶೋಪಿಯಾನ್‌ನಲ್ಲಿ ಭಾರತೀಯ ಭದ್ರತಾ ಪಡೆಗಳೊಂದಿಗೆ ಮೂವರು ಭಯೋತ್ಪಾದಕರ ಎನ್‌ಕೌಂಟರ್‌
ಆಪರೇಷನ್ ಸಿಂಧೂರ್ ಮುಗಿದಿಲ್ಲ, ಅದನ್ನು ತಡೆಹಿಡಿಯಲಾಗಿದೆ - ಜಾಗತಿಕ ನಾಯಕರಿಗೆ ಪ್ರಧಾನಿ ಮೋದಿ ಸಂದೇಶ
ಆಪರೇಷನ್ ಸಿಂಧೂರ್ ಮುಗಿದಿಲ್ಲ, ಅದನ್ನು ತಡೆಹಿಡಿಯಲಾಗಿದೆ - ಜಾಗತಿಕ ನಾಯಕರಿಗೆ ಪ್ರಧಾನಿ ಮೋದಿ ಸಂದೇಶ
ಅಲ್ಲಿಂದ ಬರುವ ಗುಂಡುಗಳಿಗೆ ಫಿರಂಗಿಯ ಮೂಲಕ ಉತ್ತರಿಸಬೇಕು - ಸೈನ್ಯಕ್ಕೆ ಪ್ರಧಾನಿ ಮೋದಿ ಸ್ಪಷ್ಟ ನಿರ್ದೇಶನ
ಅಲ್ಲಿಂದ ಬರುವ ಗುಂಡುಗಳಿಗೆ ಫಿರಂಗಿಯ ಮೂಲಕ ಉತ್ತರಿಸಬೇಕು - ಸೈನ್ಯಕ್ಕೆ ಪ್ರಧಾನಿ ಮೋದಿ ಸ್ಪಷ್ಟ ನಿರ್ದೇಶನ
ಭಾರತದ ಮಿಲಿಟರಿ ನೆಲೆ ಮೇಲೆ ದಾಳಿಗೆ ಮುಂದಾದ ಪಾಕಿಸ್ತಾನಕ್ಕೆ ತಕ್ಕ ಪಾಠ ಕಳಿಸಿದ ವಾಯು ಪಡೆ
ಭಾರತದ ಮಿಲಿಟರಿ ನೆಲೆ ಮೇಲೆ ದಾಳಿಗೆ ಮುಂದಾದ ಪಾಕಿಸ್ತಾನಕ್ಕೆ ತಕ್ಕ ಪಾಠ ಕಳಿಸಿದ ವಾಯು ಪಡೆ
ಪಾಕಿಸ್ತಾನದ ಭಯೋತ್ಪಾದಕ ಕೇಂದ್ರ ಕಚೇರಿಯ 9 ಸ್ಥಳ ಉಡಿಸ್ : ಆಪರೇಷನ್ ಸಿಂಧೂರ್
ಪಾಕಿಸ್ತಾನದ ಭಯೋತ್ಪಾದಕ ಕೇಂದ್ರ ಕಚೇರಿಯ 9 ಸ್ಥಳ ಉಡಿಸ್ : ಆಪರೇಷನ್ ಸಿಂಧೂರ್
ಚೆನಾಬ್ ನದಿಯಿಂದ ಹಠಾತ್ತನೆ 28,000 ಕ್ಯೂಸೆಕ್ ನೀರನ್ನು ಬಿಡುಗಡೆ : ಪಾಕಿಸ್ತಾನದಲ್ಲಿ ಪ್ರವಾಹ ಪರಿಸ್ಥಿತಿ
ಚೆನಾಬ್ ನದಿಯಿಂದ ಹಠಾತ್ತನೆ 28,000 ಕ್ಯೂಸೆಕ್ ನೀರನ್ನು ಬಿಡುಗಡೆ : ಪಾಕಿಸ್ತಾನದಲ್ಲಿ ಪ್ರವಾಹ ಪರಿಸ್ಥಿತಿ
ನಾಳೆ ಮೇ 07ರಂದು ದೇಶಾದ್ಯಂತ ನಾಗರಿಕ ರಕ್ಷಣಾ ಪೂರ್ವಾಭ್ಯಾಸ(ಮೊಕ್ ಡ್ರಿಲ್) -  ಕೇಂದ್ರ ಗೃಹ ಸಚಿವಾಲಯ
ನಾಳೆ ಮೇ 07ರಂದು ದೇಶಾದ್ಯಂತ ನಾಗರಿಕ ರಕ್ಷಣಾ ಪೂರ್ವಾಭ್ಯಾಸ(ಮೊಕ್ ಡ್ರಿಲ್) - ಕೇಂದ್ರ ಗೃಹ ಸಚಿವಾಲಯ
ನಾಳೆ ಮೇ 07ರಂದು ದೇಶಾದ್ಯಂತ ನಾಗರಿಕ ರಕ್ಷಣಾ ಪೂರ್ವಾಭ್ಯಾಸ(ಮೊಕ್ ಡ್ರಿಲ್) -  ಕೇಂದ್ರ ಗೃಹ ಸಚಿವಾಲಯ
ನಾಳೆ ಮೇ 07ರಂದು ದೇಶಾದ್ಯಂತ ನಾಗರಿಕ ರಕ್ಷಣಾ ಪೂರ್ವಾಭ್ಯಾಸ(ಮೊಕ್ ಡ್ರಿಲ್) - ಕೇಂದ್ರ ಗೃಹ ಸಚಿವಾಲಯ
ಭಾರತ ಸರ್ಕಾರದ ನಡೆಯಿಂದ ಪಾಕಿಸ್ತಾನ ಹಿಂದೆಂದೂ ಕಾಣದ ಬರಗಾಲ ಪರಿಸ್ಥಿತಿ : ಯುದ್ಧದ ಬೆದರಿಕೆ ಒಡ್ಡಿದ ಪಾಕ್
ಭಾರತ ಸರ್ಕಾರದ ನಡೆಯಿಂದ ಪಾಕಿಸ್ತಾನ ಹಿಂದೆಂದೂ ಕಾಣದ ಬರಗಾಲ ಪರಿಸ್ಥಿತಿ : ಯುದ್ಧದ ಬೆದರಿಕೆ ಒಡ್ಡಿದ ಪಾಕ್

ನ್ಯೂಸ್ MORE NEWS...