ನವಗ್ರಹ ಸ್ತೋತ್ರವನ್ನು ಪ್ರತಿನಿತ್ಯ ಪಠಿಸುವುದರಿಂದ ಪ್ರಯೋಜನ ಏನು? | Janata news

14 Sep 2020
5586
Navagraha stotram

ಬೆಂಗಳೂರು : ಸೌರಮಂಡಲದಲ್ಲಿನ 9 ಗ್ರಹಗಳು ಮನುಷ್ಯನ ಜೀವನದ ಮೇಲೆ ಪ್ರಭಾವವನ್ನು ಬೀರುತ್ತವೆ. ನವಗ್ರಹ ಸ್ತೋತ್ರ ಮಂತ್ರವನ್ನು ಪ್ರತಿನಿತ್ಯ ಪಠಿಸುವುದರಿಂದ ಗುಣಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ, ನಕಾರಾತ್ಮಕ ಶಕ್ತಿಯನ್ನು ದೂರಾಗಿಸುತ್ತದೆ, ಮಾನಸಿಕ ಶಾಂತಿಯನ್ನು ನೀಡುತ್ತದೆ, ಆರೋಗ್ಯ, ಐಶ್ವರ್ಯ ಹಾಗೂ ಸಂಪತ್ತನ್ನು ಹೆಚ್ಚಿಸುತ್ತದೆ.

ನವಗ್ರಹ ಸ್ತೋತ್ರವನ್ನು ಪಠಿಸುವುದರಿಂದ ನವಗ್ರಹಗಳಿಂದ ಉಂಟಾಗುವ ಅಡ್ಡಪರಿಣಾಮವನ್ನು ತಪ್ಪಿಸಬಹುದಾಗಿದೆ. ಪ್ರತಿದಿನ ನವಗ್ರಹ ಸ್ತೋತ್ರವನ್ನು ಪಠಿಸುವುದರಿಂದ ನಮ್ಮ ಜೀವನದಲ್ಲಿ ಎದುರಾಗಬಹುದಾದ ತೊಂದರೆಗಳನ್ನು, ಅಡೆತಡೆಗಳನ್ನು ದೂರಾಗಿಸಿಕೊಳ್ಳಬಹುದು.

ನಾವು ಭಕ್ತಿಯಿಂದ ಈ ನವಗ್ರಹ ಸ್ತೋತ್ರಗಳನ್ನು ಪ್ರತಿದಿನ ಪಠಿಸಿದರೆ ನವಗ್ರಹಗಳ ಆಶೀರ್ವಾದವು ಸಿಗುತ್ತದೆ.

ಸ್ತೋತ್ರ -

ಜಪಾಕುಸುಮ ಸಂಕಾಶಂ ಕಾಶ್ಯಪೇಯಂ ಮಹಾದ್ಯುತಿಂ |
ತಮೋರಿಂ ಸರ್ವ ಪಾಪಘ್ನಂ ಪ್ರಣತೋಸ್ಮಿ ದಿವಾಕರಂ ||

ದಧಿಶಂಖತುಷಾರಾಭಂ ಕ್ಷೀರೋದಾರ್ಣವಸಂಭವಂ |
ನಮಾಮಿ ಶಶಿನಂ ಸೋಮಂ ಶಂಭೋರ್ಮುಕುಟ ಭೂಷಣಂ ||

ಧರಣೀಗರ್ಭ ಸಂಭೂತಂ ವಿದ್ಯುತ್ಕಾಂತಿ ಸಮಪ್ರಭಂ |
ಕುಮಾರಂ ಶಕ್ತಿಹಸ್ತಂ ತಂ ಮಂಗಲಂ ಪ್ರಣಮಾಮ್ಯಹಂ ||

ಪ್ರಿಯಂಗು ಕಲಿಕಾಶ್ಯಾಮಂ ರೂಪೇಣಾಪ್ರತಿಮಂ ಬುಧಂ |
ಸೌಮ್ಯಂ ಸೌಮ್ಯಗುಣೋಪೇತಂ ತಂ ಬುಧಂ ಪ್ರಣಮಾಮ್ಯಹಂ ||

ದೇವಾನಾಂ ಚ ಋಷೀಣಾಂ ಚ ಗುರುಂ ಕಾಂಚನಸನ್ನಿಭಂ |
ಬುದ್ಧಿಭೂತಂ ತ್ರಿಲೋಕೇಶಂ ತಂ ನಮಾಮಿ ಬೃಹಸ್ಪತಿಂ ||

ಹಿಮಕುಂದಮೃಣಾಲಾಭಂ ದೈತ್ಯಾನಾಂ ಪರಮಂ ಗುರುಂ |
ಸರ್ವಶಾಸ್ತ್ರಪ್ರವಕ್ತಾರಂ ಭಾರ್ಗವಂ ಪ್ರಣಮಾಮ್ಯಹಂ ||

ನೀಲಾಂಜನ ಸಮಾಭಾಸಂ ರವಿಪುತ್ರಂ ಯಮಾಗ್ರಜಂ |
ಛಾಯಾ ಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಂ ||

ಅರ್ಧಕಾಯಂ ಮಹಾವೀರ್ಯಂ ಚಂದ್ರಾದಿತ್ಯ ವಿಮರ್ದನಂ |
ಸಿಂಹಿಕಾಗರ್ಭಸಂಭೂತಂ ತಂ ರಾಹುಂ ಪ್ರಣಮಾಮ್ಯಹಂ ||

ಪಲಾಶಪುಷ್ಪಸಂಕಾಶಂ ತಾರಕಾಗ್ರಹಮಸ್ತಕಂ |
ರೌದ್ರಂ ರೌದ್ರಾತ್ಮಕಂ ಘೋರಂ ತಂ ಕೇತುಂ ಪ್ರಣಮಾಮ್ಯಹಂ

ನಮಃ ಸೂರ್ಯಾಯ ಸೋಮಾಯ ಮಂಗಲಾಯ ಬುಧಾಯ ಚ |
ಗುರು ಶುಕ್ರ ಶನಿಭ್ಯಶ್ಚ ರಾಹವೇ ಕೇತವೇ ನಮಃ ||

English summary :Navagraha stotram

ಪೊಲೀಸ ಉನ್ನತ ಅಧಿಕಾರಿಗಳ ನಡವಳಿಕೆಯು ನಾಚಿಕೆಗೇಡಿನ ಸಂಗತಿ... ಡಿಎಂಕೆಯ ಕೈಗೊಂಬೆಗಳಾಗಿದ್ದಾರೆ - ಅಣ್ಣಾಮಲೈ
ಪೊಲೀಸ ಉನ್ನತ ಅಧಿಕಾರಿಗಳ ನಡವಳಿಕೆಯು ನಾಚಿಕೆಗೇಡಿನ ಸಂಗತಿ... ಡಿಎಂಕೆಯ ಕೈಗೊಂಬೆಗಳಾಗಿದ್ದಾರೆ - ಅಣ್ಣಾಮಲೈ
ಜಗತ್ತಿನ ಯಾವುದೇ ಭಯೋತ್ಪಾದಕ ದಾಳಿಯ ಬೇರು ಪಾಕಿಸ್ತಾನದಲ್ಲಿ - ಪ್ರಧಾನಿ ಮೋದಿ
ಜಗತ್ತಿನ ಯಾವುದೇ ಭಯೋತ್ಪಾದಕ ದಾಳಿಯ ಬೇರು ಪಾಕಿಸ್ತಾನದಲ್ಲಿ - ಪ್ರಧಾನಿ ಮೋದಿ
ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ  ಸೆಷನ್ಸ್ ನ್ಯಾಯಾಲಯ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ಸೆಷನ್ಸ್ ನ್ಯಾಯಾಲಯ

ನ್ಯೂಸ್ MORE NEWS...