ರೈಲಿಗೆ ತಲೆಕೊಟ್ಟು ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ! | Janata news
ತುಮಕೂರು : ಪೊಲೀಸ್ ಠಾಣೆಯ ಕಾನ್ ಸ್ಟೆಬಲ್ ಯಲ್ಲಾಲಿಂಗ ಮೇಟಿ (26) ಶನಿವಾರ ಬೆಳಿಗ್ಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿಜಯಪುರ ಮೂಲದ ಪೇದೆ ಯಲ್ಲಾಲಿಂಗ ಮೇಟಿ(25) ಮೃತ ದುರ್ದೈವಿ. ಯಲ್ಲಾಲಿಂಗಮೇಟಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಅಡವಿ ಸೋಮನಾಳ ಗ್ರಾಮದವರು. 2015ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದರು.
ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
RELATED TOPICS:
English summary :Tumkur