Sat,Apr27,2024
ಕನ್ನಡ / English

ಖಾಸಗಿ ವ್ಯಕ್ತಿ ಬೇಡಿಕೆ ಇಡುತ್ತಾನೆಂದರೆ ಸಂಶಯಕ್ಕೆ ದಾರಿ, ರಾಜಕೀಯ ವಾಸನೆ ಇದೆ: ಸಂಸದೆ ಶೋಭಾ ಕರಂದ್ಲಾಜೆ | Janata news

14 Dec 2020
1226

ಚಿಕ್ಕಮಗಳೂರು : ಕೋಡಿಹಳ್ಳಿ ಚಂದ್ರಶೇಖರ್ ಗೂ ಸಾರಿಗೆ ಸಂಸ್ಥೆ ಗೂ ಏನು ಸಂಬಂಧವಿದೆ.ಅವರು ಪ್ರತಿಭಟನೆಯ ನೇತೃತ್ವ ವಹಿಸಿಕೊಂಡಿರುವ ಕುರಿತು ಸಾರಿಗೆ ನೌಕರರು ಯೋಚನೆ ಮಾಡಬೇಕು. ಸಾರಿಗೆ ನೌಕರರ ಹೋರಾಟದಲ್ಲಿ ಖಾಸಗಿ ವ್ಯಕ್ತಿ ಬೇಡಿಕೆಯಿಡುವುದು ಸಂಶಯಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ವಾಗ್ದಾಳಿ ನಡೆಸಿದರು.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಕೋಡಿಹಳ್ಳಿ ಅವರ ಹೋರಾಟದಲ್ಲಿ ರಾಜಕೀಯ ವಾಸನೆ ಇದೆ, ಇದರ ಹಿಂದೆ ಕಾಂಗ್ರೆಸ್ ಇರುವ ಭಯ ಹಾಗೂ ಸಂಶಯ ನನಗೆ ವ್ಯಕ್ತವಾಗುತ್ತಿದೆ.

ಕಳೆದ ವಾರ ಕೋಡಿಹಳ್ಳಿ ಚಂದ್ರಶೇಖರ್ ರೈತರ ಬಿಲ್ ಹಿಡಿದುಕೊಂಡು ಹೋರಾಟಕ್ಕೆ ಬಂದವರು, ಇದಕ್ಕೆ ಕಾಂಗ್ರೆಸ್ಸಿಗರು ಬೆಂಬಲ ಕೊಟ್ಟಿದ್ದರು ಎಂದು ತಿಳಿಸಿದರು. ರೈತ ಹೋರಾಟಗಾರರು ನೌಕರರ ಹೋರಾಟಕ್ಕೆ ಬಂದಿದ್ದಾರೆ.

ಅಂದರೆ ಯಾವುದೋ ರಾಜಕೀಯ ಪಕ್ಷ ಅವರನ್ನ ನಿಯಂತ್ರಿಸುತ್ತಿರುವ ಸಂಶಯ ಉಂಟಾಗಿದೆ. ಕೋಡಿಹಳ್ಳಿ ಚಂದ್ರಶೇಖರ್ ಅವರು ರೈತರ ಬಗ್ಗೆ ಹೋರಾಟ ಮಾಡುವ ಬಗ್ಗೆ ನಮಗೆ ಗೌರವ ಇದೆ, ಇವತ್ತು ಸಾರಿಗೆ ನೌಕರರನ್ನ ಲೀಡ್ ಮಾಡುತ್ತಿರುವುದು ಸಂಶಯಕ್ಕೆ ಉಂಟುಮಾಡುತ್ತಿದೆ, ಇದು ಕಾಂಗ್ರೆಸ್ ಪ್ರೇರಿತವಾಗಿ ನಡೆಯುತ್ತಿದ್ದೀಯಾ ಎನ್ನುವ ಅನುಮಾನ ಮೂಡಿದೆ ಎಂದರು.

ಕೋಡಿಹಳ್ಳಿ ರೈತರ ಬಗ್ಗೆ ಹೋರಾಟ ಮಾಡಿದರೆ ಗೌರವ ಇದೆ.ಆದರೆ ಇವತ್ತು ಸಾರಿಗೆ ನೌಕರರ ಹೋರಾಟಕ್ಕೆ ಬೆನ್ನುಲುಬಾಗಿ ನಿಂತಿರುವ ಹಿಂದೆ ಏನೋ ಒಂದು ಕಾರಣವಿರಬಹುದೆಂದರು.

ಸಾರಿಗೆ ನೌಕಕರು ದಾರಿ ತಪ್ಪಬಾರದು. ನಿಮಗೂ ಒಂದು ಬದುಕಿದೆ. ನೌಕಕರೇ ನಿಮ್ಮನ್ನು ನಂಬಿಕೊಂಡು ನಿಮ್ಮ ಕುಟುಂಬ ಇದೆ. ಸರ್ಕಾರ ನಿಮ್ಮ ಜೊತೆ ಇದೆ ನೀವು ನೇರವಾಗಿ ಸಿಎಂ ಹಾಗೂ ಸಚಿವರ ಜೊತೆ ಮಾತಾನಾಡಿ ಸಮಸ್ಯೆ ಪರಿಹಾರಿಸಿಕೊಳ್ಳಬಹುದು. ಸಾರಿಗೆ ನಿಗಮ ನಷ್ಟ ವಾದರೆ ನಿಮಗೆ ತೊಂದರೆಯಾಗುತ್ತದೆ ಎಂದರು.

RELATED TOPICS:
English summary :Shobha karandlaje

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...