ಕಂಗನಾ ರಣಾವತ್ ಅವರು, ಏನು ನಾಚಿಕೆಗೇಡಿನ ದಿನ ...."/>
Fri,May10,2024
ಕನ್ನಡ / English

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಪಾಕಿಸ್ತಾನಿ/ಖಲಿಸ್ತಾನಿ ಏಜೆಂಟ್ : ಪೋಸ್ಟ್ ಹಂಚಿಕೊಂಡ ಕಂಗನಾ | Janata news

26 Dec 2020
1891

ನವದೆಹಲಿ : ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ವಿರುದ್ಧ ವಾಗ್ದಾಳಿ ನಡೆಸಿದರು ಮತ್ತು ಜಸ್ಟಿನ್ ಬೇರೆ ಯಾರೂ ಅಲ್ಲ ಪಾಕಿಸ್ತಾನಿ ಅಥವಾ ಖಲಿಸ್ತಾನಿ ಏಜೆಂಟ್ ಎಂದು ಬರೆದ ಪೋಸ್ಟ್ ಅನ್ನು ಹಂಚಿಕೊಂಡಿರುವ, ಪ್ರಸಿದ್ಧ ನಟಿ ಕಂಗನಾ ರಣಾವತ್ ಅವರು, ಏನು ನಾಚಿಕೆಗೇಡಿನ ದಿನ .... ಜಸ್ಟಿನ್ ಟ್ರುಡೊ ಇದಕ್ಕೆ ನೀವು ಉತ್ತರಿಸಬೇಕು, ಎಂದು ಟ್ವಿಟ್ಟರ್ ನಲ್ಲಿ ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆನಡಾದಲ್ಲಿ, ಬಲೂಚಿಸ್ತಾನ್ ಮಾನವ ಹಕ್ಕುಗಳ ಕಾರ್ಯಕರ್ತೆ ಕರೀಮಾ ಬಲೂಚ್ ನಿಗೂಡ ಸಾವಿನ ಕುರಿತಾದ ಮದ್ಯಮವೊಂದರ ವರದಿಯನ್ನು ಹಂಚಿಕೊಂಡ ಮೂಲ ಪೋಸ್ಟ್(ಇನ್ಫರ್ನೋ) ಒಂದರಲ್ಲಿ, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ವಿರುದ್ಧ ವಾಗ್ದಾಳಿ ನಡೆಸಿ, ಜಸ್ಟಿನ್ ಟ್ರುಡೊ ಬೇರೆ ಯಾರೂ ಅಲ್ಲ ಐಎಸ್‌ಐ(ಪಾಕಿಸ್ತಾನಿ) / ಖಲಿಸ್ತಾನಿ ಏಜೆಂಟ್, ಎಂದು ಬರೆದಿತ್ತು.

ಮಾನವ ಹಕ್ಕುಗಳ ಕಾರ್ಯಕರ್ತೆ ಮತ್ತು ಬಲೂಚ್ ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷೆ - ಆಜಾದ್, ಕರಿಮಾ ಬಲೂಚ್ ಅವರು ಕೆನಡಾದ ಟೊರೊಂಟೊದಲ್ಲಿ ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ, ಎಂದು ವರದಿಯಾಗಿದೆ. ಪಾಕಿಸ್ತಾನದ ಸೈನ್ಯದ ದಬ್ಬಾಳಿಕೆಯನ್ನು ಮತ್ತು ಅದರ ಪ್ರಸಿದ್ಧ ಗುಡಾಚಾರಕ ಸೇವೆ ಐಎಸ್‌ಐ ಅನ್ನು ಕರೀಮಾ ಬಹಿರಂಗಪಡಿಸುತ್ತಿದ್ದರು ಈ ಸಾವಿನ ವಿಷಯ ವಿಶ್ವಾದ್ಯಂತ ಖಂಡನೆಗೆ ಕಾರಣವಾಗಿದೆ.

ಪಾಕಿಸ್ತಾನ ಸರ್ಕಾರ ಮತ್ತು ಸೇನೆಗಳ ಬಲೂಚ್ ಜನರು ಮತ್ತು ಜನರ ಕಷ್ಟದ ಕುರಿತು ಬರೆಯುವ ಪತ್ರಕರ್ತರ ಮೇಲೆ ಮಾಡುವ ಕ್ರೌರ್ಯವನ್ನು ಬಹಿರಂಗಪಡಿಸುತ್ತಿದ್ದ ಕರಿಮಾ ಅವರನ್ನು ಐಎಸ್ಐ ಹೊರತುಪಡಿಸಿ ಬೇರೆ ಯಾರೂ ಕೊಲ್ಲಲು ಸಾಧ್ಯವಿಲ್ಲ, ಎಂದು ಅನೇಕ ಮಾಧ್ಯಮ ವರದಿಗಳು ಸೂಚಿಸಿವೆ.

ಪಾಕಿಸ್ತಾನ ಸರ್ಕಾರದ ಬಗ್ಗೆ ತೀವ್ರ ಟೀಕಿಸುತ್ತಿದ್ದ 35 ವರ್ಷದ ಕರಿಮಾ ಭಾನುವಾರ ನಾಪತ್ತೆಯಾಗಿದ್ದು, ಕೊನೆಯ ಬಾರಿಗೆ ಮಧ್ಯಾಹ್ನ 3 ಗಂಟೆಗೆ ಬೇ ಸ್ಟ್ರೀಟ್ ಮತ್ತು ಕ್ವೀನ್ಸ್ ಕ್ವೇ ವೆಸ್ಟ್ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದಾರೆ. ಬಳಿಕ ಟೊರೊಂಟೊ ಪೊಲೀಸರು ಸಾರ್ವಜನಿಕ ನೆರವಿನೊಂದಿಗೆ ಶೋಧ ನಡೆಸಿದ್ದು, ಕರೀಮಾ ಶವ ಪತ್ತೆಯಾಗಿದೆ ಎಂದು ಬಲೂಚ್ ಅವರ ಕುಟುಂಬ ದೃಡಪಡಿಸಿದ್ದಾರೆ.

2016ರಲ್ಲಿ ಕೆನಡಾದಲ್ಲಿ ಆಶ್ರಯ ಪಡೆದಿದ್ದ ಕರೀಮಾ ಅವರು, ಪಾಕಿಸ್ತಾನ ಬಲೂಚಿಸ್ತಾನದ ಜನರ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ತೀವ್ರವಾಗಿ ಟೀಕಿಸಿದರು. ವಿಶ್ವಸಂಸ್ಥೆಯಲ್ಲಿ 2018ರಲ್ಲಿ ನಡೆದ ಮಾನವ ಹಕ್ಕುಗಳ ಮಂಡಳಿಯ 39ನೇ ಅಧಿವೇಶನದಲ್ಲಿ ಪಾಕಿಸ್ತಾನದಲ್ಲಿ ಲಿಂಗ ಅಸಮಾನತೆಯ ವಿಷಯವನ್ನೂ ಸಹ ಅವರು ಎತ್ತಿದ್ದರು.

RELATED TOPICS:
English summary :Justin Trudeau is nothing but an ISI/Khalistani agent : Kangana shares post

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...