Sat,May11,2024
ಕನ್ನಡ / English

900 ಜನರಿಗೆ ಪಂಗನಾಮ, 20 ಕೋಟಿ‌ ರೂಪಾಯಿ ವಂಚಿಸಿರುವ ಖತರ್ನಾಕ್​ ದಂಪತಿ! | Janata news

21 Jan 2021
1378

ಬೆಂಗಳೂರು : ನಗರದ ಗಿರಿನಗರ ಪೊಲೀಸ್ ಠಾಣೆ, ಹೊಸಕೆರೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಹಣ ಡಬ್ಲಿಂಗ್ ಮಾಡಿಕೊಡುವುದಾಗಿ ನೂರಾರು ಜನರಿಗೆ ನಂಬಿಸಿ ಸುಮಾರು 20 ಕೋಟಿ ರೂ. ವಂಚಿಸಿರುವ ಆರೋಪ ಖತರ್ನಾಕ್​ ದಂಪತಿ ಮೇಲಿದೆ.

ಗಿರಿನಗರದ ವಂಚಕ ದಂಪತಿ ಜ್ಞಾನೇಶ್-ಲೀಲಾವತಿ ಹಾಗೂ ಅವರ ಮಗ ಮನೋಜ್ ಚೀಟಿ, ಷೇರುಪೇಟೆಯಲ್ಲಿ ಬಂಡವಾಳ ಹೂಡಿಕೆ ಮಾಡಿ ಹಣ ಡಬ್ಬಲ್ ಮಾಡಿಕೊಡುವುದಾಗಿ ನಂಬಿಸಿ ಬರೋಬ್ಬರಿ 900 ಜನರಿಂದ ಸುಮಾರು 20 ಕೋಟಿ ರೂ. ಹಣ ಪಡೆದು ವಂಚಿಸಿದ್ದಾರೆ ಎನ್ನಲಾಗಿದೆ.

ಈ ಆರೋಪಿಗಳ ಹೆಸರು ಜ್ಞಾನೇಶ್-ಲೀಲಾವತಿ. ಈ ದಂಪತಿ ಸೇರಿದಂತೆ ಮಗ ಮನೋಜ್​ನನ್ನೂ ಪೊಲೀಸರು ಬಂಧಿಸಿದ್ದಾರೆ.

ಜನರಿಗೆ ಹೆಚ್ಚಿನ ಬಡ್ಡಿ ಆಸೆ ತೋರಿಸಿ ಯಾಮಾರಿಸುತ್ತಿದ್ದ ಜ್ಞಾನೇಶ್​ ಮತ್ತು ಲೀಲಾವತಿ ದಂಪತಿ, ಪತ್ನಿಗೆ ಹೇಳದಂತೆ ಪತಿಯಿಂದ, ಪತಿಗೆ ಗೊತ್ತಾಗದಂತೆ ಪತ್ನಿಯಿಂದ ಹಣ ಹೂಡಿಕೆ ಮಾಡಿಸಿಕೊಳ್ಳುತ್ತಿದ್ದರು ಎನ್ನಲಾಗಿದೆ.

ಮೃತ ಗಂಡನಿಗೆ ಬಂದಿದ್ದ ಹಣವನ್ನು ಮಂಜುಳಾ ಎಂಬುವರು ಒಟ್ಟು 20 ಲಕ್ಷ ಹಣ ಹೂಡಿ ಯಾಮಾರಿದ್ದಾರೆ. ನಿವೃತ್ತ ಕೆಎಸ್ ಆರ್ ಟಿಸಿ ಚಾಲಕ ನಾರಾಯಣ್‍ ಮನೆ ಖರೀದಿ ಆಸೆಗೆ ಒಟ್ಟು 50 ಲಕ್ಷ ಹಣ ಹೂಡಿಕೆ ಮಾಡಿದ್ದರು. ಇಗೆ ಸುಮಾರು 900ಕ್ಕೂ ಹೆಚ್ಚು ಜನರಿಗೆ ವಂಚಿಸಿದ್ದಾರೆ ಎನ್ನಲಾಗಿದೆ.

ಹಣ ಕೊಟ್ಟು ಸಂಕಷ್ಟಕ್ಕೆ ಸಿಲುಕಿದ ಜನರು ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಜ್ಞಾನೇಶ್​ ಮತ್ತು ಲೀಲಾವತಿ ದಂಪತಿಯ ಅಳಿಯ ರವಿಕುಮಾರ್​ ಮತ್ತು ಮಗಳು ಮೇಘನಾರನ್ನು ಬಂಧಿಸಿ. ಹನುಮಂತನಗರ ಪೊಲೀಸ್ ಠಾಣೆ ರೈಟರ್ ಆಗಿರುವ ಅಳಿಯ ರವಿಕುಮಾರ್‌, ತನಿಖೆ ಮೇಲೆ‌ ಪ್ರಭಾವ ಬೀರುತ್ತಿದ್ದಾರೆ ಎಂದು ಸಂತ್ರಸ್ತರು ಆರೋಪಿಸಿದರು. ಕೂಡಲೇ ಈ ಕೇಸ್ ಅನ್ನು ಸಿಐಡಿಗೆ ವರ್ಗಾಯಿಸಬೇಕು ಎಂದು ಆಗ್ರಹಿಸಿದರು.

RELATED TOPICS:
English summary :Bangalore

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...