ಖಾತೆ ಹಂಚಿಕೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ? ಸಂಪುಟ ಸಭೆಗೆ ಗೈರಾದ ಅತೃಪ್ತ ಸಚಿವರು | Janata news
ಬೆಂಗಳೂರು : ಖಾತೆ ಬದಲಾವಣೆ ಬೆನ್ನಲ್ಲಿಯೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಪ್ರಮುಖ ಸಚಿವರು ಗೈರಾಗಿದ್ದಾರೆ.
ಸಂಪುಟ ವಿಸ್ತರಣೆ ಬಳಿಕ ಗುರುವಾರ ಸಂಜೆ ನಡೆದ ಮೊದಲ ಸಚಿವ ಸಂಪುಟ ಸಭೆಗೆ ಸಚಿವರಾದ ಮಾಧುಸ್ವಾಮಿ, ಎಂಟಿಬಿ ನಾಗರಾಜ್, ಡಾ.ಕೆ.ಸುಧಾಕರ್ ಹಾಗೂ ಕೆ.ಗೋಪಾಲಯ್ಯ ಗೈರಾಗಿದ್ದಾರೆ.
ಸಂಪುಟ ಸಭೆಗೆ ಗೋಪಾಲಯ್ಯ, ಎಂಟಿಬಿ ನಾಗರಾಜ್, ಕೆ ಸುಧಾಕರ್ ಗೈರಾಗಿದ್ದಾರೆ, ಖಾತೆ ಬದಲಾವಣೆ ಹಿನ್ನೆಲೆಯಲ್ಲಿ ಸಚಿವರು ಅಸಮಾಧಾನಗೊಂಡಿದ್ದರು ಆದ್ದರಿಂದ ಕ್ಯಾಬಿನೆಟ್ ಮೀಟಿಂಗ್ಗೆ ಗೈರಾಗಿದ್ದಾರೆ ಎಂದು ಹೇಳಲಾಗಿದೆ.
English summary :Bangalore