Fri,May17,2024
ಕನ್ನಡ / English

ಕುವೆಂಪು ಬದುಕಿದ್ದರೆ ಈ ಸರ್ಕಾರ ಅವರನ್ನೂ ದೇಶದ್ರೋಹಿಗಳ ಸಾಲಿನಲ್ಲಿ ನಿಲ್ಲಿಸುತಿತ್ತು | Janata news

07 Feb 2021
1378

ಬೆಂಗಳೂರು : ರಾಷ್ಟ್ರಕವಿ ಕುವೆಂಪು ರೈತನನ್ನು ಉಳುವ ಯೋಗಿಗೆ ಹೋಲಿಸಿದ್ದರು. ಒಂದು ವೇಳೆ ಕುವೆಂಪು ಬದುಕಿದ್ದರೆ ಈ ಸರ್ಕಾರ ಅವರನ್ನು ದೇಶದ್ರೋಹಿಗಳ ಸಾಲಿನಲ್ಲಿ ನಿಲ್ಲಿಸುತಿತ್ತು ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಟೀಕಿಸಿದರು.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ರೈತರ ಹೋರಾಟ ನಕಲಿಯಾಗಿದ್ದರೆ ಪ್ರಧಾನಿಯವರು ಮಾತುಕತೆಗೆ ಬನ್ನಿ ಎಂದು ಕರೆಯುತ್ತಿರುವುದು ಯಾರನ್ನು? ಅನ್ನದಾತನನ್ನು ದೇಶದ್ರೋಹಿಗಳ ಸಾಲಿನಲ್ಲಿ ನಿಲ್ಲಿಸಿದ ಸರ್ಕಾರ ರೈತರ ಪರವಾಗಿರಲು ಎಂದೂ ಸಾಧ್ಯವಿಲ್ಲ. ಕೇಂದ್ರದ ರೈತ ವಿರೋಧಿ ಧೋರಣೆಯಿಂದ ಇಂದು ಭಾರತ ಅಂತರಾಷ್ಟ್ರೀಯ ಮಟ್ಟದಲ್ಲಿ ಮುಜುಗರ ಅನುಭವಿಸುತ್ತಿದೆ. ಮೋದಿಯವರು ಕಾರ್ಪೋರೆಟ್ ಕಂಪೆನಿಗಳ ದಲ್ಲಾಳಿಯಂತೆ ವರ್ತಿಸುವುದು ಬಿಟ್ಟು ಜನನಾಯಕನಂತೆ ವರ್ತಿಸಲಿ ಎಂದು ಸಲಹೆ ನೀಡಿದ್ದಾರೆ.

ರಾಷ್ಟ್ರಕವಿ ಕುವೆಂಪು ರೈತನನ್ನು ಉಳುವ ಯೋಗಿಗೆ ಹೋಲಿಸಿದ್ದರು. ಒಂದು ವೇಳೆ ಕುವೆಂಪು ಬದುಕಿದ್ದರೆ ಈ ಸರ್ಕಾರ ಅವರನ್ನು ದೇಶದ್ರೋಹಿಗಳ ಸಾಲಿನಲ್ಲಿ ನಿಲ್ಲಿಸುತ್ತಿತ್ತು. ರೈತನನ್ನು ಹೀನಾಯವಾಗಿ ನಡೆಸಿಕೊಳ್ಳುತ್ತಿರುವ ಸರ್ಕಾರ, ಕೇಡುಗಾಲಕ್ಕೆ ಅತಿಯಾದ ಬುದ್ದಿ ಎಂಬಂತೆ ವರ್ತಿಸುತ್ತಿದೆ. ಈ ಸರ್ಕಾರವನ್ನು ರೈತರೇ ಇತಿಹಾಸದ ಪುಟ ಸೇರಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.

ಅಹಂಕಾರ ವ್ಯಕ್ತಿತ್ವವನ್ನು ನಾಶ ಮಾಡುತ್ತದೆ. ಆದರೆ ಪ್ರಧಾನಿ ಮೋದಿಯವರ ಅಹಂಕಾರ ದೇಶವನ್ನೇ ನಾಶ ಮಾಡುತ್ತಿದೆ. ರೈತರ ಎದುರು ಪ್ರಧಾನಿಯವರ ಅಹಂಕಾರ ಪ್ರದರ್ಶನ ಒಳ್ಳೆಯದಲ್ಲ. ಮೋದಿಯವರು ಅಹಂಕಾರ ಬದಿಗಿಟ್ಟು ರೈತರ ಪಾಲಿಗೆ ಜೀವ ವಿರೋಧಿಯಾದ ಕಾನೂನುಗಳನ್ನು ರದ್ದು ಮಾಡಲಿ. ಕಾರ್ಪೋರೆಟ್ ಕಂಪೆನಿಗಳ ಜೀತದಾಳು ತಾವಲ್ಲ ಎಂದು ಸಾಬೀತು ಪಡಿಸಲಿ ಎಂದು ಹೇಳಿದರು.

RELATED TOPICS:
English summary :Dinesh Gundu rao

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...