ಯಾದಗಿರಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ! | Janata news
ಯಾದಗಿರಿ : ಕಲಬುರಗಿ-ಯಾದಗಿರಿ ಐಎಸ್ಡಿ ಪೊಲೀಸರು ಇಂದು ಬೆಳಗ್ಗೆ ಕ್ವಾರಿ ಮೇಲೆ ದಾಳಿ ಮಾಡಿದ್ದಾರೆ.
ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಹಾಲ್ದಾಳ ಗ್ರಾಮದ ಕಲ್ಲುಕ್ವಾರಿಯಲ್ಲಿ ಅಪಾರ ಪ್ರಮಾಣದ ಸ್ಫೋಟಕ ಪತ್ತೆ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 30 ಬಾಕ್ಸ್ ಐಡಿಎಲ್, 80 ಎಂಎಲ್ ಬೂಸ್ಟರ್, 750 ಕೆಜಿ ಜಿಲೆಟಿನ್ ಸ್ಫೋಟಕ ಜಪ್ತಿ, ಕಲಬುರಗಿ-ಯಾದಗಿರಿ ಐಎಸ್ಡಿ ಪೊಲೀಸರ ಕಾರ್ಯಾಚರಣೆ ನಡೆಸಿ, ಅಪಾರ ಪ್ರಮಾಣದ ಸ್ಫೋಟಕವನ್ನು ವಶಕ್ಕೆ ಪಡೆದಿದೆ.
ಮುದ್ದೇಬಿಹಾಳ ಮೂಲದ ಶಾಂತಗೌಡ ನಡಹಳ್ಳಿ ಎಂಬವರು ಜಿಲ್ಲೆಯ ಹಾಲಾಳ ಬಳಿಯ ಜಮೀನಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಅಕ್ರಮವಾಗಿ ಕಲ್ಲು ಕ್ವಾರಿಯನ್ನು ನಡೆಸುತ್ತಿದ್ದರು.
RELATED TOPICS:
English summary :Yadagiri