Sat,May04,2024
ಕನ್ನಡ / English

ಡಿಕೆಶಿ ಗಂಡಸಲ್ಲ, ನಾನು ಗಂಡಸು.. ನಾಲಾಯಕ್ ಮಹಾನಾಯಕನನ್ನು ಕನಕಪುರದಲ್ಲೇ ಸೋಲಿಸ್ತೀನಿ: ಜಾರಕಿಹೊಳಿ | Janata news

27 Mar 2021
1488

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು, ಭಾರಿ ಸಂಚಲನ ಮೂಡಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು ಸಿಡಿ ಪ್ರಕರಣದ ಸಂಬಂಧ ಷಡ್ಯಂತ್ರ ನಡೆಸಿರುವ ಆ ಮಹಾನಾಯಕ ಹೆಸರನ್ನು ಯುವತಿಯ ಪೋಷಕರು ನೇರವಾಗಿ ಹೇಳಿದ್ದಾರೆ. . ಡಿಕೆಶಿಯೇ ಕಿಂಗ್​ಪಿನ್​ ನರೇಶ್​ ತನ್ನ ಸಂಬಂಧಿ ಎಂದು ಹೇಳಿಕೊಂಡಿದ್ದಾನೆ.

ನನ್ನ ವಿರುದ್ಧ ಸಿಡಿ ಷಡ್ಯಂತ್ರ ನಡೆಸಿರುವ ಡಿಕೆ ಶಿವಕುಮಾರ್ ಗಾಂಡು. ನಾನು ಗಂಡಸು. ರಾಜಕೀಯಕ್ಕೆ ಡಿಕೆಶಿ ನಾಲಯಕ್ಕು ಎಂದು ಗಂಭೀರ ಆರೋಪ ಮಾಡಿದ್ದಾರೆ. ನನ್ನ ಬಳಿ 11 ಸಾಕ್ಷ್ಯಗಳಿವೆ. ನಾನು ಅವುಗಳನ್ನು ಎಸ್ಐಟಿಗೆ ನೀಡುತ್ತೇನೆ. ಡಿಕೆಶಿ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಬೇಕು ಎಂದು ಹೇಳಿದ್ದಾರೆ.

ಡಿಕೆಶಿ ಷಡ್ಯಂತ್ರಕ್ಕೆ ಕ್ಷಮೆಯೇ ಇಲ್ಲ. ಕನಕಪುರದಲ್ಲಿ ಡಿಕೆಶಿಯನ್ನ ಸೋಲಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತೆ. ಅವನಂಥ ಗಾಂ… ರಾಜಕಾರಣಿ ಯಾರೂ ಇಲ್ಲ. ಎಂದು ಅವಾಚ್ಯಶಬ್ದಗಳಿಂದ ರಮೇಶ್​ ಜಾರಕಿಹೊಳಿ. ನಾಳೆ ಡಿಕೆಶಿ ವಿರುದ್ಧ ದೂರು ನೀಡ್ತೀನಿ. ಯುವತಿಯ ಪೋಷಕರ ಹೇಳಿಕೆ ಬಳಿಕ ಗೊತ್ತಾಯ್ತು ಆ ಮಹಾನಾಯಕ ರಾಜಕೀಯಕ್ಕೆ ನಾಲಾಯಕ್​ ಎಂದು ಏಕ ವಚನದಲ್ಲೇ ನಿಂದಿಸಿದರು.

ಹೆಣ್ಣನ್ನು ಮುಂದಿಟ್ಟುಕೊಂಡು ಷಡ್ಯಂತ್ರ ಮಾಡಿದ್ದಾನೆ ಡಿಕೆಶಿ. ಅವನಿಗೆ ನಾನೇಕೆ ಹೆದರಲಿ? ಗೋಕಾಕ್​ನಲ್ಲಿ ಚುನಾವಣೆಗೆ ನನ್ನ ತಮ್ಮನನ್ನು ನಿಲ್ಲಿಸ್ತೀನಿ, ಕನಕಪುರದಲ್ಲಿ ನಾನೇ ನಿಲ್ತೀನಿ. ನನ್ನ ಹತ್ತಿರ ಒಟ್ಟು 11 ಸಾಕ್ಷ್ಯಗಳಿವೆ. ಅದನ್ನು ಎಸ್​ಐಟಿಗೆ ಒಪ್ಪಿಸುತ್ತೇನೆ. ಯುವತಿ ಸತ್ತರೆ ಅದಕ್ಕೆ ಡಿಕೆಶಿಯೇ ಹೊಣೆ ಎಂದರು.

ನಾನು ತಪ್ಪು ಮಾಡಿದ್ದರೆ ನನ್ನನ್ನು ನೇಣಿಗೆ ಹಾಕಲಿ. ನಾನು ಡಿ.ಕೆ. ಶಿವಕುಮಾರ್‌ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸುತ್ತೇನೆ. ಆ ಯುವತಿಯ ಪೋಷಕರಿಗೆ ನಾನು ಧನ್ಯವಾದ ಹೇಳುತ್ತೇನೆ. ಡಿ.ಕೆ. ಶಿವಕುಮಾರ್‌ ವಿರುದ್ಧ ನಾನು ಹೋರಾಡುತ್ತೇನೆ. ಕನಕಪುರದಲ್ಲಿ ಅವನನ್ನು ಸೋಲಿಸುತ್ತೇನೆ. ಅದಕ್ಕೆ ಎಲ್ಲ ತಯಾರಿ ಮಾಡಿಕೊಂಡಿದ್ದೇನೆ ಎಂದೂ ಹೇಳಿದರು.

RELATED TOPICS:
English summary :Ramesh Jarkiholi

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...