ಡಿಕೆಶಿ ಗಂಡಸಲ್ಲ, ನಾನು ಗಂಡಸು.. ನಾಲಾಯಕ್ ಮಹಾನಾಯಕನನ್ನು ಕನಕಪುರದಲ್ಲೇ ಸೋಲಿಸ್ತೀನಿ: ಜಾರಕಿಹೊಳಿ | Janata news
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು, ಭಾರಿ ಸಂಚಲನ ಮೂಡಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು ಸಿಡಿ ಪ್ರಕರಣದ ಸಂಬಂಧ ಷಡ್ಯಂತ್ರ ನಡೆಸಿರುವ ಆ ಮಹಾನಾಯಕ ಹೆಸರನ್ನು ಯುವತಿಯ ಪೋಷಕರು ನೇರವಾಗಿ ಹೇಳಿದ್ದಾರೆ. . ಡಿಕೆಶಿಯೇ ಕಿಂಗ್ಪಿನ್ ನರೇಶ್ ತನ್ನ ಸಂಬಂಧಿ ಎಂದು ಹೇಳಿಕೊಂಡಿದ್ದಾನೆ.
ನನ್ನ ವಿರುದ್ಧ ಸಿಡಿ ಷಡ್ಯಂತ್ರ ನಡೆಸಿರುವ ಡಿಕೆ ಶಿವಕುಮಾರ್ ಗಾಂಡು. ನಾನು ಗಂಡಸು. ರಾಜಕೀಯಕ್ಕೆ ಡಿಕೆಶಿ ನಾಲಯಕ್ಕು ಎಂದು ಗಂಭೀರ ಆರೋಪ ಮಾಡಿದ್ದಾರೆ. ನನ್ನ ಬಳಿ 11 ಸಾಕ್ಷ್ಯಗಳಿವೆ. ನಾನು ಅವುಗಳನ್ನು ಎಸ್ಐಟಿಗೆ ನೀಡುತ್ತೇನೆ. ಡಿಕೆಶಿ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಬೇಕು ಎಂದು ಹೇಳಿದ್ದಾರೆ.
ಡಿಕೆಶಿ ಷಡ್ಯಂತ್ರಕ್ಕೆ ಕ್ಷಮೆಯೇ ಇಲ್ಲ. ಕನಕಪುರದಲ್ಲಿ ಡಿಕೆಶಿಯನ್ನ ಸೋಲಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತೆ. ಅವನಂಥ ಗಾಂ… ರಾಜಕಾರಣಿ ಯಾರೂ ಇಲ್ಲ. ಎಂದು ಅವಾಚ್ಯಶಬ್ದಗಳಿಂದ ರಮೇಶ್ ಜಾರಕಿಹೊಳಿ. ನಾಳೆ ಡಿಕೆಶಿ ವಿರುದ್ಧ ದೂರು ನೀಡ್ತೀನಿ. ಯುವತಿಯ ಪೋಷಕರ ಹೇಳಿಕೆ ಬಳಿಕ ಗೊತ್ತಾಯ್ತು ಆ ಮಹಾನಾಯಕ ರಾಜಕೀಯಕ್ಕೆ ನಾಲಾಯಕ್ ಎಂದು ಏಕ ವಚನದಲ್ಲೇ ನಿಂದಿಸಿದರು.
ಹೆಣ್ಣನ್ನು ಮುಂದಿಟ್ಟುಕೊಂಡು ಷಡ್ಯಂತ್ರ ಮಾಡಿದ್ದಾನೆ ಡಿಕೆಶಿ. ಅವನಿಗೆ ನಾನೇಕೆ ಹೆದರಲಿ? ಗೋಕಾಕ್ನಲ್ಲಿ ಚುನಾವಣೆಗೆ ನನ್ನ ತಮ್ಮನನ್ನು ನಿಲ್ಲಿಸ್ತೀನಿ, ಕನಕಪುರದಲ್ಲಿ ನಾನೇ ನಿಲ್ತೀನಿ. ನನ್ನ ಹತ್ತಿರ ಒಟ್ಟು 11 ಸಾಕ್ಷ್ಯಗಳಿವೆ. ಅದನ್ನು ಎಸ್ಐಟಿಗೆ ಒಪ್ಪಿಸುತ್ತೇನೆ. ಯುವತಿ ಸತ್ತರೆ ಅದಕ್ಕೆ ಡಿಕೆಶಿಯೇ ಹೊಣೆ ಎಂದರು.
ನಾನು ತಪ್ಪು ಮಾಡಿದ್ದರೆ ನನ್ನನ್ನು ನೇಣಿಗೆ ಹಾಕಲಿ. ನಾನು ಡಿ.ಕೆ. ಶಿವಕುಮಾರ್ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸುತ್ತೇನೆ. ಆ ಯುವತಿಯ ಪೋಷಕರಿಗೆ ನಾನು ಧನ್ಯವಾದ ಹೇಳುತ್ತೇನೆ. ಡಿ.ಕೆ. ಶಿವಕುಮಾರ್ ವಿರುದ್ಧ ನಾನು ಹೋರಾಡುತ್ತೇನೆ. ಕನಕಪುರದಲ್ಲಿ ಅವನನ್ನು ಸೋಲಿಸುತ್ತೇನೆ. ಅದಕ್ಕೆ ಎಲ್ಲ ತಯಾರಿ ಮಾಡಿಕೊಂಡಿದ್ದೇನೆ ಎಂದೂ ಹೇಳಿದರು.