Sat,Apr27,2024
ಕನ್ನಡ / English

ಮಂಗಳೂರಿನಲ್ಲಿ ಹೆದ್ದಾರಿ ದರೋಡೆ ಮಾಡುತ್ತಿದ್ದ 8 ಆರೋಪಿಗಳ ಬಂಧನ! | ಜನತಾ ನ್ಯೂಸ್

12 Apr 2021
1335

ಮಂಗಳೂರು : ರಾತ್ರಿ ವೇಳೆಯಲ್ಲಿ ಹೆದ್ದಾರಿಯಲ್ಲಿ ದರೋಡೆ ನಡೆಸಲು ಸಂಚು ರೂಪಿಸಿದ್ದ ಕುಖ್ಯಾತ ಟಿ.ಬಿ ಗ್ಯಾಂಗ್ ನ ಎಂಟು ಮಂದಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.

ಮಂಗಳೂರಿನ ಮಾರ್ನಮಿಕಟ್ಟೆ ನಿವಾಸಿ ತೌಸಿರ್ ಯಾನೆ ಪತ್ತೊಂಜಿ ತೌಸಿರ್ (28), ಪುದು ನಿವಾಸಿ ಮೊಹಮ್ಮದ್ ರಫೀಕ್ (37), ಮೊಹಮ್ಮದ್ ಸಫ್ವಾನ್ ( 25), ಫರಂಗಿಪೇಟೆ ನಿವಾಸಿ ಮೊಹಮ್ಮದ್ ಅರಾಫತ್ (29), ತಸ್ಲಿಂ ( 27), ತುಂಬೆ ನಿವಾಸಿ ನಾಸೀರ್ ಹುಸೇನ್ ( 37), ಮೊಹಮ್ಮದ್ ಜೈನುದ್ದೀನ್ ( 24) ಮತ್ತು ಮೊಹಮ್ಮದ್ ಉನೈಜ್ (26) ಬಂಧಿತ ಆರೋಪಿಗಳಾಗಿದ್ದಾರೆ.

ರಾತ್ರಿ ಕರ್ಫ್ಯೂಗಾಗಿ ವಿಶೇಷ ಸುತ್ತುಗಳಲ್ಲಿದ್ದ ಸಿಸಿಬಿ ಪೋಲಿಸರು, ಮಂಗಳೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಉಲೈಬೆಟ್ಟು ಬಳಿಯ ಪಾರಾರಿಯಲ್ಲಿ ವಾಹನಗಳನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾಗ ಮಾರಕ ಆಯುಧಗಳನ್ನು ಹೊಂದಿದ್ದ ಗ್ಯಾಂಗ್ ಸದಸ್ಯರನ್ನು ಬಂಧಿಸಿದ್ದಾರೆ

ಆರೋಪಿಗಳಿಂದ ಪೊಲೀಸರು ಎರಡು ಕತ್ತಿಗಳು, ಎರಡು ಚಾಕುಗಳು, ಒಂದು ಡ್ರ್ಯಾಗನ್ ಚಾಕು, ಎಂಟು ಮೊಬೈಲ್ ಫೋನ್, ಐದು ಮಂಕಿ ಕ್ಯಾಪ್, ಮೂರು ಪ್ಯಾಕೆಟ್ ಮೆಣಸಿನ ಪುಡಿ, ಮತ್ತು ಒಂದು ಇನ್ನೋವಾ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಹಣಕಾಸಿನ ಸೆಟ್ಲ್‌ಮೆಂಟ್ ವ್ಯವಹಾರ ನಡೆಸುತ್ತಿದ್ದ ಈ ಗ್ಯಾಂಗ್, ಬಿ.ಸಿ.ರೋಡ್ ಮೆಲ್ಕಾರ್ ಮೂಲಕ ಪ್ರಸ್ತುತ ಬೆಂಗಳೂರಿನಲ್ಲಿ ವ್ಯವಹಾರ ಮಾಡುತ್ತಿರುವ ಜಾವಿದ್ ಎಂಬಾತನಿಗೆ ತೌಸಿರ್ ಗ್ಯಾಂಗ್‌ನ ಸಫ್ವಾನ್ ಎಂಬಾತ 12 ಲಕ್ಷ ರೂ. ವ್ಯವಹಾರಕ್ಕಾಗಿ ನೀಡಿದ್ದು, ಇದನ್ನು ನೀಡದಿದ್ದಾಗ ಝಿಯಾದ್‌ನನ್ನು ಬೆಂಗಳೂರಿನಿಂದ ಕಿಡ್ನಾಪ್ ಮಾಡಿ ಕೊಲೆ ಮಾಡಲು ಗ್ಯಾಂಗ್ ಸಂಚು ರೂಪಿಸಿತ್ತು ಎನ್ನಲಾಗಿದೆ.

RELATED TOPICS:
English summary :Mangalore

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...