ಕೊರೊನಾ ಸೋಂಕು ಹೆಚ್ಚಿರುವ ಕಡೆ ನೈಟ್ ಕರ್ಫ್ಯೂ: ಡಾ. ಸುಧಾಕರ್ | ಜನತಾ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಹೆಚ್ಚಿರುವ ಕಡೆ ನೈಟ್ ಕರ್ಪ್ಯೂ ಜಾರಿ ಮಾಡುತ್ತೇವೆ ಎಂದು ಹೇಳಿದ್ದಾರೆ.
ಕೊರೊನಾ ಹೆಚ್ಚಿರುವ ಕಡೆಗಳಲ್ಲಿ ನೈಟ್ ಕರ್ಪ್ಯೂ ಜಾರಿ ಮಾಡುತ್ತೇವೆ. ರಾಝ್ಯದಲ್ಲಿ ಸೆಕ್ಷನ್ 144 ಜಾರಿ ಮಾಡುವ ಬಗ್ಗೆ ಚರ್ಚೆ ಮಾಡಿಲ್ಲ. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ವರದಿ ಸಿಎಂ ಯಡಿಯೂರಪ್ಪಗೆ ತಲುಪಿಸುತ್ತೇವೆ ಎಂದು ಹೇಳಿದ್ದಾರೆ.
RELATED TOPICS:
English summary :Sudhakar