Mon,May20,2024
ಕನ್ನಡ / English

18-45 ವರ್ಷ ಮೇಲ್ಟಟ್ಟವರು ಲಸಿಕೆಗಾಗಿ ಈಗಲೇ ಆಸ್ಪತ್ರೆ ಬಳಿ ಹೋಗಬೇಡಿ: ಸಚಿವ ಸುಧಕಾರ್ ಮನವಿ | ಜನತಾ ನ್ಯೂಸ್

30 Apr 2021
2008

ಬೆಂಗಳೂರು : ಸರ್ಕಾರದಿಂದ ಅಧಿಕೃತ ಮಾಹಿತಿ ಸಿಗುವ ತನಕ 18-45 ವರ್ಷ ವಯೋಮಾನದವರು ಲಸಿಕೆ ಪಡೆಯಲೆಂದು ಆಸ್ಪತ್ರೆಗೆ ಹೋಗಬೇಡಿ ಎಂದು ರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಎದುರು ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ಕೋವಿಡ್ ಸಂಬಂಧಿತ ಜಿಲ್ಲಾ ಪ್ರವಾಸಕ್ಕೆ ತೆರಳುವ ಮುನ್ನ ಮಧ್ಯಮಾಗಳೊಂದಿಗೆ ಮಾತನಾಡಿದ ಅವರು, 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಕೊಡುತ್ತೇವೆ. ಅಂದಾಜು 3-3.5 ಕೋಟಿ 18 ವರ್ಷ ಮೇಲ್ಪಟ್ಟವರು ಇದ್ದಾರೆ.

1 ಕೋಟಿ ಡೋಸ್‌ಗೆ ಕೋವಿಶೀಲ್ಡ್ ಲಸಿಕೆಗೆ ಆರ್ಡರ್ ಮಾಡಲಾಗಿದೆ. ಸೆರಂ ಇನ್​ಸ್ಟಿಟ್ಯೂಟ್ 1 ತಿಂಗಳಲ್ಲಿ 5-6 ಕೋಟಿ ಡೋಸ್ ಉತ್ಪಾದನೆ ಮಾಡುತ್ತಿದೆ. ಭಾರತ್ ಬಯೋಟೆಕ್ 1-1.5 ಕೋಟಿ ಡೋಸ್ ಉತ್ಪಾದನೆ ಮಾಡುತ್ತಿದೆ. ರಷ್ಯಾದ ಸ್ಪುಟ್ನಿಕ್ ಕೂಡ ರಾಜ್ಯಕ್ಕೆ ಬರುತ್ತಿದೆ. ಕೋವಿನ್​​ ಪೋರ್ಟಲ್​​ನಲ್ಲಿ ನೋಂದಣಿ ಮಾಡಿಸಿಕೊಂಡವರಿಗೆ ಲಸಿಕೆ ಮೊದಲು ನೀಡಲಾಗುತ್ತದೆ ಎಂದರು. ಆದರೆ, ಸರ್ಕಾರ ಅಧಿಕೃತವಾಗಿ ಹೇಳುವ ತನಕ ಕಾಯಬೇಕು ಎಂದು ಮಾಹಿತಿ ನೀಡಿದ್ದಾರೆ‌.

18-45 ವರ್ಷದವರಿಗೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಲಸಿಕೆ ಕೊಡುತ್ತೇವೆ ಎಂದು ಸ್ಪಷ್ಟವಾಗಿ ತಿಳಿಸಿದ್ದೇವೆ. ಈ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ಖಾಸಗಿ ಆಸ್ಪತ್ರೆಯಲ್ಲಿ ಇಲ್ಲಿಯವರೆಗೆ ಕೊಡುತ್ತಿರೋದನ್ನು ಮುಂದುವರೆಸಬಹುದು. ಒಟ್ಟು 99 ಲಕ್ಷ ಡೋಸ್ ಲಸಿಕೆಯಲ್ಲಿ 95 ಲಕ್ಷ ಡೋಸ್ ಲಸಿಕೆ ಕೊಟ್ಟಿದ್ದೇವೆ. ಶೇಕಡಾ 1.4ರಷ್ಟು ಪೋಲಾಗಿದೆ.

ಈಗ ನಮ್ಮ ಬಳಿ 6 ಲಕ್ಷ ಡೋಸ್ ಲಸಿಕೆ ಇದೆ. ಹೊಸದಾಗಿ ಪೂರೈಕೆ ಮಾಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಆದರೆ, ಲಸಿಕೆ ಯಾವಾಗ ಲಭ್ಯವಾಗಲಿದೆ‌ ಎಂದು ದಿನಾಂಕ ಹೇಳೋದಕ್ಕೆ ಆಗೋದಿಲ್ಲ. ಈ ವಿಚಾರದಲ್ಲಿ ಅಂದಾಜು ಮಾಡಲು ಸಾಧ್ಯವಿಲ್ಲ. ಹೀಗಾಗಿ ಅಧಿಕೃತವಾಗಿ ನಮಗೆ ಮಾಹಿತಿ ಸಿಕ್ಕ ಕೂಡಲೇ ರಾಜ್ಯದ ಜನರಿಗೆ ತಿಳಿಸುತ್ತೇವೆ ಎಂದು ಸ್ಪಷ್ಟೀಕರಿಸಿದ್ದಾರೆ.

RELATED TOPICS:
English summary :Sudhakar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...